ETV Bharat / state

ಸಂತೋಷ್ ಆತ್ಮಹತ್ಯೆ ಹಿಂದಿನ ಕಿಂಗ್‌ಪಿನ್ ಡಿ‌ಕೆಶಿ ಯಾಕಾಗಿರಬಾರದು?: ಕಾಳಿ ಶ್ರೀ

author img

By

Published : Apr 14, 2022, 4:11 PM IST

ಗುತ್ತಿಗೆದಾರ ಸಂತೋಷ್ ಪಾಟೀಲ್‌ ಆತ್ಮಹತ್ಯೆ ಹಿಂದಿನ ಕಿಂಗ್‌ಪಿನ್ ಡಿ‌.ಕೆ.ಶಿವಕುಮಾರ್ ಏಕೆ ಆಗಿರಬಾರದು? ಎಂದು ಕಾಳಿ ಮಠದ ಋಷಿಕುಮಾರ ಸ್ವಾಮೀಜಿ ಪ್ರತಿಕ್ರಿಯಿಸಿದರು.

ಸಂತೋಷ್ ಆತ್ಮಹತ್ಯೆ ಹಿಂದಿನ ಕಿಂಗ್ ಪಿನ್ ಡಿ‌ಕೆಶಿ ಯಾಗಾಗಿರಬಾರದು?:  ಕಾಳಿ ಶ್ರೀ
ಸಂತೋಷ್ ಆತ್ಮಹತ್ಯೆ ಹಿಂದಿನ ಕಿಂಗ್ ಪಿನ್ ಡಿ‌ಕೆಶಿ ಯಾಗಾಗಿರಬಾರದು?: ಕಾಳಿ ಶ್ರೀ

ಚಿಕ್ಕಮಗಳೂರು: ಸಂತೋಷ್ ಆತ್ಮಹತ್ಯೆ ಹಿಂದಿನ ಕಿಂಗ್‌ಪಿನ್ ಡಿ‌.ಕೆ.ಶಿವಕುಮಾರ್ ಏಕೆ ಆಗಿರಬಾರದು? ಎಂದು ಋಷಿಕುಮಾರ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಕಡೂರು ತಾಲೂಕಿನ ಮಠದಲ್ಲಿನ ಮಾತನಾಡಿದ ಅವರು, ಈಶ್ವರಪ್ಪರನ್ನು ಮುಗಿಸುವ ಕುತಂತ್ರವನ್ನು ಕಾಂಗ್ರೆಸ್ ರೂಪಿಸಿದೆ ಎಂದರು.


ಈ ಹಿಂದೆ ಜಾರಕಿಹೊಳಿ ಪ್ರಕರಣದಲ್ಲೂ ಡಿಕೆಶಿ ಕೈವಾಡವಿತ್ತು. ಹೆಣ್ಣು ಮಗುವನ್ನು ಬಳಸಿಕೊಂಡು ಜಾರಕಿಹೊಳಿ ರಾಜೀನಾಮೆ ಪಡೆದಿದ್ದರು. ಹತಾಶರಾಗಿ ಈ ರೀತಿಯ ಕೃತ್ಯಗಳನ್ನು ಕಾಂಗ್ರೆಸ್, ಡಿಕೆಶಿ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆ ಬಗ್ಗೆ ಪಕ್ಷ ತೀರ್ಮಾನಿಸುತ್ತೆ: ಸಿ.ಟಿ.ರವಿ

ಚಿಕ್ಕಮಗಳೂರು: ಸಂತೋಷ್ ಆತ್ಮಹತ್ಯೆ ಹಿಂದಿನ ಕಿಂಗ್‌ಪಿನ್ ಡಿ‌.ಕೆ.ಶಿವಕುಮಾರ್ ಏಕೆ ಆಗಿರಬಾರದು? ಎಂದು ಋಷಿಕುಮಾರ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಕಡೂರು ತಾಲೂಕಿನ ಮಠದಲ್ಲಿನ ಮಾತನಾಡಿದ ಅವರು, ಈಶ್ವರಪ್ಪರನ್ನು ಮುಗಿಸುವ ಕುತಂತ್ರವನ್ನು ಕಾಂಗ್ರೆಸ್ ರೂಪಿಸಿದೆ ಎಂದರು.


ಈ ಹಿಂದೆ ಜಾರಕಿಹೊಳಿ ಪ್ರಕರಣದಲ್ಲೂ ಡಿಕೆಶಿ ಕೈವಾಡವಿತ್ತು. ಹೆಣ್ಣು ಮಗುವನ್ನು ಬಳಸಿಕೊಂಡು ಜಾರಕಿಹೊಳಿ ರಾಜೀನಾಮೆ ಪಡೆದಿದ್ದರು. ಹತಾಶರಾಗಿ ಈ ರೀತಿಯ ಕೃತ್ಯಗಳನ್ನು ಕಾಂಗ್ರೆಸ್, ಡಿಕೆಶಿ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆ ಬಗ್ಗೆ ಪಕ್ಷ ತೀರ್ಮಾನಿಸುತ್ತೆ: ಸಿ.ಟಿ.ರವಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.