ETV Bharat / state

30ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್​ ಮೂಡಿಗೆರೆ ಬಳಿ ಅಪಘಾತ - ಮೂಡಿಗೆರೆ ಬಳಿ ಬಸ್ ಅಪಘಾತ 30ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಹೊರನಾಡು ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್​​, ಚಾಲಕನ ನಿಯಂತ್ರಣ ತಪ್ಪಿ ಬಸ್​​ನ ಒಂದು ಚಕ್ರ ಸೇತುವೆಯ ಕೆಳಗಿಳಿದಿದೆ. ಬಸ್​​ನಲ್ಲಿ 30 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೂಡಿಗೆರೆ ಬಳಿ ಬಸ್ ಅಪಘಾತ
ಮೂಡಿಗೆರೆ ಬಳಿ ಬಸ್ ಅಪಘಾತ
author img

By

Published : Mar 30, 2022, 3:19 PM IST

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕೆಎಸ್​​ಆರ್​​ಟಿಸಿ ಬಸ್ ರಸ್ತೆಯಿಂದ ಬೇರೆಡೆಗೆ ಚಲಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ, ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಸುಂಕಸಾಲೆ ಬಳಿ ಈ ಅವಘಡ ಸಂಭವಿಸಿದೆ.

ಹೊರನಾಡು ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್​​, ಚಾಲಕನ ನಿಯಂತ್ರಣ ತಪ್ಪಿ ಬಸ್​​ನ ಒಂದು ಚಕ್ರ ಸೇತುವೆಯ ಕೆಳಗಿಳಿದಿದೆ. ಬಸ್​​ನಲ್ಲಿ 30 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕೆಎಸ್​​ಆರ್​​ಟಿಸಿ ಬಸ್ ರಸ್ತೆಯಿಂದ ಬೇರೆಡೆಗೆ ಚಲಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ, ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಸುಂಕಸಾಲೆ ಬಳಿ ಈ ಅವಘಡ ಸಂಭವಿಸಿದೆ.

ಹೊರನಾಡು ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್​​, ಚಾಲಕನ ನಿಯಂತ್ರಣ ತಪ್ಪಿ ಬಸ್​​ನ ಒಂದು ಚಕ್ರ ಸೇತುವೆಯ ಕೆಳಗಿಳಿದಿದೆ. ಬಸ್​​ನಲ್ಲಿ 30 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.