ETV Bharat / state

ಚಿಕ್ಕಮಗಳೂರಿನಲ್ಲಿ ಪಾದಯಾತ್ರೆ ನಡೆಸಿದ ಶೋಭಾ ಕರಂದ್ಲಾಜೆ.. - Shobha Karandlaje latest news

ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಚಿಕ್ಕಮಗಳೂರಿನಲ್ಲಿ ಪಾದಯಾತ್ರೆ ನಡೆಸಿದ್ದಾರೆ.

ಪಾದಯಾತ್ರೆ
author img

By

Published : Oct 21, 2019, 7:20 PM IST

ಚಿಕ್ಕಮಗಳೂರು: ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಚಿಕ್ಕಮಗಳೂರಿನಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರು ಹಾಗೂ ನೂರಾರು ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪಾದಯಾತ್ರೆ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಪಾದಯಾತ್ರೆ ನಡೆಸಿದ ಸಂಸದೆ ಶೋಭಾ ಕರಂದ್ಲಾಜೆ..

ನಗರದ ಬೋಳುರಾಮೇಶ್ವರ ದೇವಸ್ಥಾನದಿಂದ ಆರಂಭವಾದ ಈ ಪಾದಯಾತ್ರೆ ನಗರದ ಐಜಿ ರಸ್ತೆಯ ಮೂಲಕ ಸಾಗಿ ರಾಮನಹಳ್ಳಿಯಲ್ಲಿ ಮುಕ್ತಾಯವಾಗಿದೆ. ನಂತರ ನಗರದ ಹೊರವಲಯದ ಹೆಬ್ಬಳ್ಳಿಯಿಂದ ಪ್ರಾರಂಭವಾದ ಪಾದಯಾತ್ರೆ ಮಲ್ಲೇನಹಳ್ಳಿವರೆಗೂ ನಡೆದಿದೆ. ನಂತರ ಮಲ್ಲೇನಹಳ್ಳಿಯಲ್ಲಿರುವ ದೇವಿರಮ್ಮ ದೇವಸ್ಥಾನಕ್ಕೆ ತೆರಳಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ದೇವಸ್ಥಾನದ ಆವರಣದಲ್ಲಿ ಭಜನೆ ಮಾಡಿದ್ದಾರೆ.

ಸರಳತೆ, ಸ್ವಚ್ಛತೆ ಹಾಗೂ ಸಮಾನತೆಯ ಅಂಗವಾಗಿ ಈ ಪಾದಯಾತ್ರೆ ನಡೆಸಲಾಗಿದೆ. ಈ ಪಾದಯಾತ್ರೆಯಲ್ಲಿ 300ಕ್ಕೂ ಹೆಚ್ಚು ಜನ ಭಾಗವಹಿಸಿದ್ದು ವಿಶೇಷವಾಗಿತ್ತು.

ಚಿಕ್ಕಮಗಳೂರು: ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಚಿಕ್ಕಮಗಳೂರಿನಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರು ಹಾಗೂ ನೂರಾರು ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪಾದಯಾತ್ರೆ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಪಾದಯಾತ್ರೆ ನಡೆಸಿದ ಸಂಸದೆ ಶೋಭಾ ಕರಂದ್ಲಾಜೆ..

ನಗರದ ಬೋಳುರಾಮೇಶ್ವರ ದೇವಸ್ಥಾನದಿಂದ ಆರಂಭವಾದ ಈ ಪಾದಯಾತ್ರೆ ನಗರದ ಐಜಿ ರಸ್ತೆಯ ಮೂಲಕ ಸಾಗಿ ರಾಮನಹಳ್ಳಿಯಲ್ಲಿ ಮುಕ್ತಾಯವಾಗಿದೆ. ನಂತರ ನಗರದ ಹೊರವಲಯದ ಹೆಬ್ಬಳ್ಳಿಯಿಂದ ಪ್ರಾರಂಭವಾದ ಪಾದಯಾತ್ರೆ ಮಲ್ಲೇನಹಳ್ಳಿವರೆಗೂ ನಡೆದಿದೆ. ನಂತರ ಮಲ್ಲೇನಹಳ್ಳಿಯಲ್ಲಿರುವ ದೇವಿರಮ್ಮ ದೇವಸ್ಥಾನಕ್ಕೆ ತೆರಳಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ದೇವಸ್ಥಾನದ ಆವರಣದಲ್ಲಿ ಭಜನೆ ಮಾಡಿದ್ದಾರೆ.

ಸರಳತೆ, ಸ್ವಚ್ಛತೆ ಹಾಗೂ ಸಮಾನತೆಯ ಅಂಗವಾಗಿ ಈ ಪಾದಯಾತ್ರೆ ನಡೆಸಲಾಗಿದೆ. ಈ ಪಾದಯಾತ್ರೆಯಲ್ಲಿ 300ಕ್ಕೂ ಹೆಚ್ಚು ಜನ ಭಾಗವಹಿಸಿದ್ದು ವಿಶೇಷವಾಗಿತ್ತು.

Intro:Kn_Ckm_07_Shobha_padayatre_av_7202347Body:ಚಿಕ್ಕಮಗಳೂರು :-

ಮಹಾತ್ಮ ಗಾಂಧೀ ಅವರ 150 ನೇ ಜನ್ಮ ದಿನಾಚರಣೆ ಅಂಗವಾಗಿ ಚಿಕ್ಕಮಗಳೂರಿನಲ್ಲಿ ಉಡುಪಿ - ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಸಂಸದೆ ಶೋಭ ಕರಂದ್ಲಾಜ್ಞೆ ಅವರು ಹಾಗೂ ನೂರಾರು ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪಾದಯಾತ್ರೆಯನ್ನು ಮಾಡಿದ್ದಾರೆ.ನಗರದ ಬೋಳುರಾಮೇಶ್ವರ ದೇವಸ್ಥಾನದಿಂದಾ ಆರಂಭವಾದ ಈ ಪಾದಯಾತ್ರೆ ನಗರದ ಐ ಜಿ ರಸ್ತೆಯ ಮೂಲಕ ಸಾಗಿ ರಾಮನಹಳ್ಳಿಯಲ್ಲಿ ಮುಕ್ತಾಯ ಮಾಡಲಾಯಿತು.ನಂತರ ನಗರದ ಹೊರವಲಯದ ಹೆಬ್ಬಳ್ಳಿಯಿಂದಾ ಪ್ರಾರಂಭ ಮಾಡಿ ಮಲ್ಲೇನಹಳ್ಳಿಯವರೆಗೂ ಪಾದಯಾತ್ರೆ ನಡೆಸಲಾಯಿತು. ನಂತರ ಮಲ್ಲೇನಹಳ್ಳಿ ಯಲ್ಲಿರುವ ದೇವಿರಮ್ಮ ದೇವಸ್ಥಾನಕ್ಕೆ ತೆರಳಿ ದೇವರಿಗೆ ವಿಶೇಷ ಪೂಜೆಯನ್ನೂ ಸಲ್ಲಿಸಿ ನಂತರ ದೇವಸ್ಥಾನದ ಆವರಣದಲ್ಲಿ ಭಜನೆ ಮಾಡಲಾಯಿತು. ನಂತರ ಮತ್ತೆ ಮಲ್ಲೇನಹಳ್ಳಿಯಿಂದಾ ಪಾದಯಾತ್ರೆ ಪ್ರಾರಂಭ ಮಾಡಿ ಹೊಸಪೇಟೆಯ ವರೆಗೂ ಪಾದಯಾತ್ರೆಯನ್ನು ಮುಂದುವರೆಸಲಾಯಿತು. ಈ ಪಾದಯಾತ್ರೆಯಲ್ಲಿ ತ್ರಿವರ್ಣ ಧ್ವಜಾ ಕೈಯಲ್ಲಿ ಹಿಡಿದು ಪಾದಯಾತ್ರೆ ಮಾಡಿದ್ದು ಸರಳತೆ ,ಸ್ವಚ್ಚತೆ ಹಾಗೂ ಸಮಾನತೆಯ ಅಂಗವಾಗಿ ಈ ಪಾದಯಾತ್ರೆ ಮಾಡಿದ್ದು ಗಾಂಧೀಜಿ ಅವರು ತಂದೂ ಕೊಟ್ಟ ಸ್ವಾತಂತ್ರ್ಯವನ್ನು ಯಾರೂ ಮೈ ಮರೆಯಬಾರದು ಎಂದೂ ಈ ಪಾದಯಾತ್ರೆ ಮಾಡಲಾಯಿತು. ಈ ಪಾದಯಾತ್ರೆಯಲ್ಲಿ 300 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದು ವಿಶೇಷವಾಗಿತ್ತು.

Conclusion:ರಾಜಕುಮಾರ್.....
ಈ ಟಿವಿ ಭಾರತ್.....
ಚಿಕ್ಕಮಗಳೂರು....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.