ETV Bharat / state

ನಿತಿನ್​​ ಗಡ್ಕರಿ ಅವರನ್ನು ಭೇಟಿ ಮಾಡಿದ ಶೋಭಾ ಕರಂದ್ಲಾಜೆ

author img

By

Published : Jul 10, 2019, 6:56 PM IST

ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಕೆಲ ವಿಚಾರಗಳಿಗೆ ಸಂಬಂಧಿಸಿದಂತೆ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಶೋಭ ಕರಂದ್ಲಾಜ್ಞೆ ಮತ್ತು ಸಚಿವ ನಿತಿನ್ ಗಡ್ಕರಿ

ಚಿಕ್ಕಮಗಳೂರು: ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಕೆಲ ವಿಚಾರಗಳಿಗೆ ಸಂಬಂಧಿಸಿದಂತೆ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಪ್ರಮುಖವಾಗಿ ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಹಾದು ಹೋಗಿರುವ ಎನ್​​ಹೆಚ್ - 216 ರಸ್ತೆಯನ್ನು ಸಂಪೂರ್ಣವಾಗಿ ಅಗಲೀಕರಣ ಮಾಡಬೇಕು. ಬೈಪಾಸ್ ರಸ್ತೆ ಪಟ್ಟಣದಲ್ಲಿಯೇ ಹಾದು ಹೋಗಿರುವ ಕಾರಣ ಪ್ರತಿನಿತ್ಯ ಸ್ಥಳೀಯರಿಗೆ ಮತ್ತು ಬೈಪಾಸ್ ರಸ್ತೆಯಲ್ಲಿ ಸಂಚಾರ ಮಾಡೋರಿಗೆ ಟ್ರಾಫಿಕ್ ಕಿರಿಕಿರಿ ಉಂಟಾಗುತ್ತಿದೆ.

ಬೈಪಾಸ್ ರಸ್ತೆಯನ್ನು ಅಗಲೀಕರಣ ಮಾಡೋದರಿಂದ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಬಹುದಾಗಿದ್ದು, ಈ ಕಾಮಾಗಾರಿ ನಡೆದರೆ ಸ್ಥಳೀಯರಿಗೂ ತುಂಬಾ ಅನುಕೂಲ ಆಗಲಿದೆ ಎಂದು ಮನವಿ ಮಾಡಿದ್ದಾರೆ. ಅಲ್ಲದೆ ನಗರ ಪ್ರದೇಶದಲ್ಲಿ 7 ಕಿ.ಮೀ. ದೂರ ರಸ್ತೆ ಅಗಲೀಕರಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಶೋಭಾ ಕರಂದ್ಲಾಜೆ ಅವರ ಮನವಿಗೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಸ್ಪಂದಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಚಿಕ್ಕಮಗಳೂರು: ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಕೆಲ ವಿಚಾರಗಳಿಗೆ ಸಂಬಂಧಿಸಿದಂತೆ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಪ್ರಮುಖವಾಗಿ ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಹಾದು ಹೋಗಿರುವ ಎನ್​​ಹೆಚ್ - 216 ರಸ್ತೆಯನ್ನು ಸಂಪೂರ್ಣವಾಗಿ ಅಗಲೀಕರಣ ಮಾಡಬೇಕು. ಬೈಪಾಸ್ ರಸ್ತೆ ಪಟ್ಟಣದಲ್ಲಿಯೇ ಹಾದು ಹೋಗಿರುವ ಕಾರಣ ಪ್ರತಿನಿತ್ಯ ಸ್ಥಳೀಯರಿಗೆ ಮತ್ತು ಬೈಪಾಸ್ ರಸ್ತೆಯಲ್ಲಿ ಸಂಚಾರ ಮಾಡೋರಿಗೆ ಟ್ರಾಫಿಕ್ ಕಿರಿಕಿರಿ ಉಂಟಾಗುತ್ತಿದೆ.

ಬೈಪಾಸ್ ರಸ್ತೆಯನ್ನು ಅಗಲೀಕರಣ ಮಾಡೋದರಿಂದ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಬಹುದಾಗಿದ್ದು, ಈ ಕಾಮಾಗಾರಿ ನಡೆದರೆ ಸ್ಥಳೀಯರಿಗೂ ತುಂಬಾ ಅನುಕೂಲ ಆಗಲಿದೆ ಎಂದು ಮನವಿ ಮಾಡಿದ್ದಾರೆ. ಅಲ್ಲದೆ ನಗರ ಪ್ರದೇಶದಲ್ಲಿ 7 ಕಿ.ಮೀ. ದೂರ ರಸ್ತೆ ಅಗಲೀಕರಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಶೋಭಾ ಕರಂದ್ಲಾಜೆ ಅವರ ಮನವಿಗೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಸ್ಪಂದಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Intro:Kn_Ckm_03_Shobha meet gadkari_av_7202347Body:

ಚಿಕ್ಕಮಗಳೂರು :-

ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಲೋಕಸಭೆ ಸದಸ್ಯೆ ಶೋಭ ಕರಂದ್ಲಾಜ್ಞೆ ಅವರು ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಕೆಲ ವಿಚಾರಗಳಿಗೆ ಸಂಭದಿಸಿದಂತೆ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಪ್ರಮುಖವಾಗಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಹಾದು ಹೋಗಿರುವ ಎನ್ ಹೆಚ್ - 216 ರಸ್ತೆಯನ್ನು ಸಂಪೂರ್ಣವಾಗಿ ಆಗಲೀಕರಣ ಮಾಡಬೇಕು. ಬೈ ಪಾಸ್ ರಸ್ತೆ ಪಟ್ಟಣದಲ್ಲಿಯೇ ಹಾದು ಹೋಗಿರುವ ಕಾರಣ ಪ್ರತಿನಿತ್ಯ ಸ್ಥಳೀಯರಿಗೆ ಮತ್ತು ಬೈ ಪಾಸ್ ರಸ್ತೆಯಲ್ಲಿ ಸಂಚಾರ ಮಾಡೋರಿಗೆ ಟ್ರಾಫಿಕ್ ಕಿರಿ ಕಿರಿ ಉಂಟಾಗುತ್ತಿದೆ.ಬೈಪಾಸ್ ರಸ್ತೆಯನ್ನು ಆಗಲೀಕರಣ ಮಾಡೋದರಿಂದ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಬಹುದಾಗಿದ್ದು ಈ ಕಾಮಾಗಾರಿ ನಡೆದರೇ ಸ್ಥಳೀಯರಿಗೂ ತುಂಬಾ ಅನುಕೂಲ ಆಗಲಿದೆ ಎಂದೂ ಮನವಿ ಮಾಡಿದ್ದು ನಗರ ಪ್ರದೇಶದಲ್ಲಿ 7 ಕೀ.ಮೀ ದೂರ ರಸ್ತೆ ಆಗಲೀಕರಣ ಮಾಡಬೇಕು ಎಂದೂ ಮನವಿ ಮಾಡಿದ್ದಾರೆ. ಶೋಭ ಕರಂದ್ಲಾಜ್ಞೆ ಅವರ ಮನವಿಗೆ ಕೇಂದ್ರ ಭೂ ಸಚಿವ ನಿತಿನ್ ಗಡ್ಕರಿ ಅವರು ಸ್ವಂಧಿಸಿದ್ದಾರೆ ಎಂದೂ ಹೇಳಲಾಗುತ್ತಿದೆ...

Conclusion:ರಾಜಕುಮಾರ್.....
ಈ ಟಿವಿ ಭಾರತ್......
ಚಿಕ್ಕಮಗಳೂರು.....

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.