ETV Bharat / state

ಸಿದ್ಧಗಂಗಾ ಶ್ರೀಗಳು ನೊಬೆಲ್​ ಪ್ರಶಸ್ತಿಗೆ ಅರ್ಹರು: ಸ್ವಾಮೀಜಿಗಳು - ನೊಬೆಲ್​ ಪ್ರಶಸ್ತಿ,

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬಾಸೂರು ಗ್ರಾಮದಲ್ಲಿ ನಡೆದ ನಡೆದಾಡುವ ದೇವರು ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ, ಶ್ರೀ ಶಿವಕುಮಾರ ಸ್ವಾಮೀಜಿಗಳು  ನೊಬೆಲ್ ಪ್ರಶಸ್ತಿ ಪಡೆಯಲು ಎಲ್ಲಾ ರೀತಿಯಲ್ಲೂ ಅರ್ಹರಿದ್ದಾರೆ ಎಂದು ವಿವಿಧ ಸ್ವಾಮೀಜಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Siddaganga Shree
author img

By

Published : Feb 6, 2019, 11:48 AM IST

ಚಿಕ್ಕಮಗಳೂರು: ನಡೆದಾಡುವ ದೇವರು ತುಮಕೂರಿನ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ನೊಬೆಲ್ ಪ್ರಶಸ್ತಿ ಪಡೆಯಲು ಎಲ್ಲಾ ರೀತಿಯಲ್ಲೂ ಅರ್ಹರಿದ್ದಾರೆ ಎಂದು ವಿವಿಧ ಸ್ವಾಮೀಜಿಗಳು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬಾಸೂರು ಗ್ರಾಮದಲ್ಲಿ ನಡೆದ ನಡೆದಾಡುವ ದೇವರು ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಜಿಲ್ಲೆಯ ಪ್ರಮುಖ ಎಲ್ಲಾ ಸ್ವಾಮೀಜಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಿದ್ಧಗಂಗಾ ಶ್ರೀಗಳ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಿದ್ಧಗಂಗಾ ಶ್ರೀಗಳ ಭಾವಚಿತ್ರದೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಸಿದ್ಧಗಂಗಾ ಶ್ರೀಗಳು ದಾರಿ ದೀಪವಾಗಿ, ಮಾರ್ಗದರ್ಶಕರಾಗಿ, ಬಸವಣ್ಣ, ಅಂಬೇಡ್ಕರ್, ಬುದ್ಧ, ವಿವೇಕಾನಂದ ಇವರನ್ನು ನಾವು ಯಾರೂ ನೋಡಿಲ್ಲ. ಆದರೆ ವಿಶ್ವದ 8 ನೇ ಅದ್ಭುತವಾದ ಸಿದ್ಧಗಂಗಾ ಶ್ರೀಗಳನ್ನ ನಾವೆಲ್ಲಾ ನೋಡಿರುವುದೇ ನಮ್ಮ ಪುಣ್ಯ ಎಂದು ಹೇಳಿದರು.

ಶ್ರೀಗಳ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಿಂದಿಗೆರೆ ಗರಡಿ ಗವಿಮಠದ ಶ್ರೀ ಶಂಕರನಾಂದ ಸ್ವಾಮಿಜಿ, ಯಳನಡು ಮಠದ ಶ್ರೀ ಜ್ಞಾನಪ್ರಭು ಸಿದ್ದರಾಮದೇಶಿಕೇಂದ್ರ ಸ್ವಾಮೀಜಿಗಳು ಹಾಜರಿದ್ದರು.

ಚಿಕ್ಕಮಗಳೂರು: ನಡೆದಾಡುವ ದೇವರು ತುಮಕೂರಿನ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ನೊಬೆಲ್ ಪ್ರಶಸ್ತಿ ಪಡೆಯಲು ಎಲ್ಲಾ ರೀತಿಯಲ್ಲೂ ಅರ್ಹರಿದ್ದಾರೆ ಎಂದು ವಿವಿಧ ಸ್ವಾಮೀಜಿಗಳು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬಾಸೂರು ಗ್ರಾಮದಲ್ಲಿ ನಡೆದ ನಡೆದಾಡುವ ದೇವರು ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಜಿಲ್ಲೆಯ ಪ್ರಮುಖ ಎಲ್ಲಾ ಸ್ವಾಮೀಜಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಿದ್ಧಗಂಗಾ ಶ್ರೀಗಳ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಿದ್ಧಗಂಗಾ ಶ್ರೀಗಳ ಭಾವಚಿತ್ರದೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಸಿದ್ಧಗಂಗಾ ಶ್ರೀಗಳು ದಾರಿ ದೀಪವಾಗಿ, ಮಾರ್ಗದರ್ಶಕರಾಗಿ, ಬಸವಣ್ಣ, ಅಂಬೇಡ್ಕರ್, ಬುದ್ಧ, ವಿವೇಕಾನಂದ ಇವರನ್ನು ನಾವು ಯಾರೂ ನೋಡಿಲ್ಲ. ಆದರೆ ವಿಶ್ವದ 8 ನೇ ಅದ್ಭುತವಾದ ಸಿದ್ಧಗಂಗಾ ಶ್ರೀಗಳನ್ನ ನಾವೆಲ್ಲಾ ನೋಡಿರುವುದೇ ನಮ್ಮ ಪುಣ್ಯ ಎಂದು ಹೇಳಿದರು.

ಶ್ರೀಗಳ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಿಂದಿಗೆರೆ ಗರಡಿ ಗವಿಮಠದ ಶ್ರೀ ಶಂಕರನಾಂದ ಸ್ವಾಮಿಜಿ, ಯಳನಡು ಮಠದ ಶ್ರೀ ಜ್ಞಾನಪ್ರಭು ಸಿದ್ದರಾಮದೇಶಿಕೇಂದ್ರ ಸ್ವಾಮೀಜಿಗಳು ಹಾಜರಿದ್ದರು.

Intro:Body:

R_Kn_Ckm_03_060219_Sidda ganga sri_Rajkumar_Ckm_av



ನಡೆದಾಡುವ ದೇವರು ತುಮಕೂರಿನ ಸಿದ್ದಗಂಗಾ ಶ್ರೀ ಶಿವಕುಮಾರ್ ಸ್ವಾಮೀಜಿ  ನೊಬೆಲ್ ಪ್ರಶಸ್ತಿ ಪಡೆಯಲು ಎಲ್ಲಾ ರೀತಿಯಲ್ಲೂ ಅರ್ಹರಿದ್ದಾರೆ ಎಂದೂ ವಿವಿಧ ಸ್ವಾಮೀಜಿಗಳು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಬಾಸೂರು ಗ್ರಾಮದಲ್ಲಿ ನಡೆದ ನಡೆದಾಡುವ ದೇವರ ಶಿವಕುಮಾರ ಶಿವಯೋಗಿಗಳ ಪುಣ್ಯಸ್ಮರಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಜಿಲ್ಲೆಯ ಪ್ರಮುಖ ಸ್ವಾಮೀಜಿಗಳು ಸಿದ್ದಗಂಗಾ ಶ್ರೀಗಳಿಗೆ ಸೇವೆಗೆ ನೊಬೆಲ್ ಪ್ರಶಸ್ತಿ ಪಡೆಯಲು ಎಲ್ಲಾ ರೀತಿಯಿಂದಲೂ ಅರ್ಹರಿದ್ದಾರೆ ಎಂದೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸಿದ್ದಗಂಗಾ ಶ್ರೀಗಳ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಿದ್ದಗಂಗಾ ಶ್ರೀಗಳ ಭಾವಚಿತ್ರದೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಸಿದ್ದಗಂಗಾ ಶ್ರೀಗಳು ದಾರಿ ದೀಪವಾಗಿ, ಮಾರ್ಗದರ್ಶಕರಾಗಿ, ಬಸವಣ್ಣ, ಅಂಬೇಡ್ಕರ್, ಬುದ್ದ, ವಿವೇಕಾನಂದ ಇವರನ್ನು ನಾವು ಯಾರೂ ನೋಡಿಲ್ಲ ಆದರೇ ವಿಶ್ವದ 8 ನೇ ಅದ್ಭುತವಾದ ಸಿದ್ದಗಂಗಾ ಶ್ರೀಗಳನ್ನ ನಾವೆಲ್ಲಾ ನೋಡಿರುವುದೇ ನಮ್ಮ ಪುಣ್ಯ ಎಂದೂ ಹೇಳಿದರು. ಶ್ರೀಗಳ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಸಿಂದಿಗೆರೆ ಗರಡಿ ಗವಿಮಠದ ಶ್ರೀ ಶಂಕರನಾಂದ ಸ್ವಾಮಿಜಿ, ಯಳನಡುಮಠದ ಶ್ರೀ ಜ್ಞಾನಪ್ರಭು ಸಿದ್ದರಾಮದೇಶಿಕೇಂದ್ರ ಸ್ವಾಮೀಜಿಗಳು ಹಾಜರಿದ್ದರು........


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.