ETV Bharat / state

ಸಿದ್ದರಾಮಯ್ಯ ನಿಜಕ್ಕೂ ಪುಣ್ಯವಂತರು: ಸಿ.ಟಿ. ರವಿ ವ್ಯಂಗ್ಯ

author img

By

Published : Nov 21, 2019, 5:24 PM IST

ಸಿದ್ದರಾಮಯ್ಯ ಅವರು ನಾನು ಸಮಾಜವಾದಿ ಹಿನ್ನೆಲೆಯಿಂದ ಬಂದವನು ಎಂದು ಹೇಳುತ್ತಾರೆ. ಆದ್ರೆ ಹಾಕೋದೆಲ್ಲಾ ಮೂರು, ನಾಲ್ಕು, ಐದು ಲಕ್ಷದ ಗ್ಲಾಸ್​ಗಳು. ಓಡಾಡೋ ಕಾರುಗಳು ಒಂದೂವರೇ ಎರಡು ಕೋಟಿಯದ್ದು. ಹಾಗಾಗಿ ಅವರು ನಿಜಕ್ಕೂ ಪುಣ್ಯವಂತರು. ಅವರಿಗೆ ಯಾವ್ಯಾವ ರೀತಿ ಸ್ನೇಹಿತರಿದ್ದಾರೋ ಗೊತ್ತಿಲ್ಲ ಎಂದು ಹೇಳುವ ಮೂಲಕ ವ್ಯಂಗ್ಯವಾಡಿದ್ರು.

ಸಚಿವ ಸಿ.ಟಿ. ರವಿ

ಚಿಕ್ಕಮಗಳೂರು: ಸಿದ್ದರಾಮಯ್ಯ ವಿರುದ್ಧ ಸಿಟಿ ರವಿ ವಾಗ್ದಾಳಿ ಮುಂದುವರೆದಿದೆ.

ಸಿದ್ದರಾಮಯ್ಯನವರು ನಾನು ಸಮಾಜವಾದಿ ಹಿನ್ನೆಲೆಯಿಂದ ಬಂದವನು ಎಂದು ಹೇಳುತ್ತಾರೆ. ಅವರು ಹಾಕೋದೆಲ್ಲಾ ಮೂರು, ನಾಲ್ಕು, ಐದು ಲಕ್ಷದ ಗ್ಲಾಸ್​ಗಳು. ವಾಚು 50,60 ಲಕ್ಷದ್ದು, ಓಡಾಡೋ ಕಾರುಗಳು ಒಂದೂವರೇ ಎರಡು ಕೋಟಿಯದ್ದು. ಆದರೂ ಅವರು ಸಮಾಜವಾದಿ ಹಿನ್ನೆಲೆಯವರು ಸಿದ್ದರಾಮಯ್ಯನವರು ನಿಜಕ್ಕೂ ಪುಣ್ಯವಂತರೇ ಅವರಿಗೆ ಯಾವ್ಯಾವ ರೀತಿ ಸ್ನೇಹಿತರಿದ್ದಾರೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ರು.

ಕೋಟಿಗಟ್ಟಲೇ ಹಣ ಕೊಡುವ ಸ್ನೇಹಿತರನ್ನು ಹೊಂದಿದ್ದಾರೆ. ಕೋಟಿಗಟ್ಟಲೇ ವಾಚು ಕೋಡೋ ಸ್ನೇಹಿತ, ಲಕ್ಷಗಟ್ಟಲೇ ಕನ್ನಡಕ ಕೊಡುವ ಸ್ನೇಹಿತ ಕೋಟಿಗಟ್ಟಲೇ ಕಾರು ಗಿಫ್ಟ್ ಕೋಡೋ ಸ್ನೇಹಿತ ಇದ್ದಾರೆ ಎಂದು ಹೇಳುವ ಮೂಲಕ ಅವರ ಮೇಲೆ ಸಿಟಿ ರವಿ ವ್ಯಂಗ್ಯವಾಡಿದ್ರು.

ಸಿದ್ದರಾಮಯ್ಯನವರು ನಿಜಕ್ಕೂ ಪುಣ್ಯವಂತರು- ಸಿ.ಟಿ. ರವಿ

ಪಾರ್ಲಿಮೆಂಟ್​​​ನಲ್ಲಿ ಒಟ್ಟಾಗಿ ಚುನಾವಣೆ ಎದುರಿಸಿದ್ದರು. ನಮ್ಮನ್ನು ಸಿಂಗಲ್ ನಂಬರ್​​ಗೆ ತರುತ್ತೇವೆ ಎಂದು ಹೇಳಿದ್ದರು. ಯಾರಿಗೆ ಈಗ ಸಿಂಗಲ್ ನಂಬರ್​​ ಬಂದಿರೋದು?. ರಾಜ್ಯದ ಜನರು ಬುದ್ಧಿವಂತರಿದ್ದಾರೆ. ಕುಮಾರಸ್ವಾಮಿ ಹಾಗೂ ದೇವೇಗೌಡರು ಬಿಜೆಪಿ ಸರ್ಕಾರ ಬೀಳಲು ಬಿಡೋದಿಲ್ಲ ಎಂದು ಹೇಳಿದ್ದಾರೆ. ಅದರ ಅರ್ಥ 15ಕ್ಕೆ 15 ಕ್ಷೇತ್ರಗಳಲ್ಲಿ ಬಿಜೆಪಿ ಬರುತ್ತದೆ ಎಂಬುದು ಅವರ ಭಾವನೆಯಾಗಿದೆ ಎಂದರು.

ಬಿಜೆಪಿ ವತಿಯಿಂದ ಅಭಿನಂದನಾ ಸಮಾರಂಭ:

ರಾಜ್ಯ ಬಿಜೆಪಿ ರಾಜ್ಯಧ್ಯಕ್ಷರಾಗಿ ಆಯ್ಕೆಯಾಗಿರುವ ಸಂಸದ ನಳೀನ್ ಕುಮಾರ್ ಕಟೀಲ್ ಅವರಿಗೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನಾ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿದ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ನಗರದ ಹನುಮಂತಪ್ಪ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮಹಿಳೆಯರು ಪೂರ್ಣ ಕುಂಭದೊಂದಿಗೆ ಸ್ವಾಗತ ಮಾಡಿ ಕರೆ ತಂದರು.

ಚಿಕ್ಕಮಗಳೂರು: ಸಿದ್ದರಾಮಯ್ಯ ವಿರುದ್ಧ ಸಿಟಿ ರವಿ ವಾಗ್ದಾಳಿ ಮುಂದುವರೆದಿದೆ.

ಸಿದ್ದರಾಮಯ್ಯನವರು ನಾನು ಸಮಾಜವಾದಿ ಹಿನ್ನೆಲೆಯಿಂದ ಬಂದವನು ಎಂದು ಹೇಳುತ್ತಾರೆ. ಅವರು ಹಾಕೋದೆಲ್ಲಾ ಮೂರು, ನಾಲ್ಕು, ಐದು ಲಕ್ಷದ ಗ್ಲಾಸ್​ಗಳು. ವಾಚು 50,60 ಲಕ್ಷದ್ದು, ಓಡಾಡೋ ಕಾರುಗಳು ಒಂದೂವರೇ ಎರಡು ಕೋಟಿಯದ್ದು. ಆದರೂ ಅವರು ಸಮಾಜವಾದಿ ಹಿನ್ನೆಲೆಯವರು ಸಿದ್ದರಾಮಯ್ಯನವರು ನಿಜಕ್ಕೂ ಪುಣ್ಯವಂತರೇ ಅವರಿಗೆ ಯಾವ್ಯಾವ ರೀತಿ ಸ್ನೇಹಿತರಿದ್ದಾರೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ರು.

ಕೋಟಿಗಟ್ಟಲೇ ಹಣ ಕೊಡುವ ಸ್ನೇಹಿತರನ್ನು ಹೊಂದಿದ್ದಾರೆ. ಕೋಟಿಗಟ್ಟಲೇ ವಾಚು ಕೋಡೋ ಸ್ನೇಹಿತ, ಲಕ್ಷಗಟ್ಟಲೇ ಕನ್ನಡಕ ಕೊಡುವ ಸ್ನೇಹಿತ ಕೋಟಿಗಟ್ಟಲೇ ಕಾರು ಗಿಫ್ಟ್ ಕೋಡೋ ಸ್ನೇಹಿತ ಇದ್ದಾರೆ ಎಂದು ಹೇಳುವ ಮೂಲಕ ಅವರ ಮೇಲೆ ಸಿಟಿ ರವಿ ವ್ಯಂಗ್ಯವಾಡಿದ್ರು.

ಸಿದ್ದರಾಮಯ್ಯನವರು ನಿಜಕ್ಕೂ ಪುಣ್ಯವಂತರು- ಸಿ.ಟಿ. ರವಿ

ಪಾರ್ಲಿಮೆಂಟ್​​​ನಲ್ಲಿ ಒಟ್ಟಾಗಿ ಚುನಾವಣೆ ಎದುರಿಸಿದ್ದರು. ನಮ್ಮನ್ನು ಸಿಂಗಲ್ ನಂಬರ್​​ಗೆ ತರುತ್ತೇವೆ ಎಂದು ಹೇಳಿದ್ದರು. ಯಾರಿಗೆ ಈಗ ಸಿಂಗಲ್ ನಂಬರ್​​ ಬಂದಿರೋದು?. ರಾಜ್ಯದ ಜನರು ಬುದ್ಧಿವಂತರಿದ್ದಾರೆ. ಕುಮಾರಸ್ವಾಮಿ ಹಾಗೂ ದೇವೇಗೌಡರು ಬಿಜೆಪಿ ಸರ್ಕಾರ ಬೀಳಲು ಬಿಡೋದಿಲ್ಲ ಎಂದು ಹೇಳಿದ್ದಾರೆ. ಅದರ ಅರ್ಥ 15ಕ್ಕೆ 15 ಕ್ಷೇತ್ರಗಳಲ್ಲಿ ಬಿಜೆಪಿ ಬರುತ್ತದೆ ಎಂಬುದು ಅವರ ಭಾವನೆಯಾಗಿದೆ ಎಂದರು.

ಬಿಜೆಪಿ ವತಿಯಿಂದ ಅಭಿನಂದನಾ ಸಮಾರಂಭ:

ರಾಜ್ಯ ಬಿಜೆಪಿ ರಾಜ್ಯಧ್ಯಕ್ಷರಾಗಿ ಆಯ್ಕೆಯಾಗಿರುವ ಸಂಸದ ನಳೀನ್ ಕುಮಾರ್ ಕಟೀಲ್ ಅವರಿಗೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನಾ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿದ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ನಗರದ ಹನುಮಂತಪ್ಪ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮಹಿಳೆಯರು ಪೂರ್ಣ ಕುಂಭದೊಂದಿಗೆ ಸ್ವಾಗತ ಮಾಡಿ ಕರೆ ತಂದರು.

Intro:Kn_Ckm_03_Bjp_Abhinandane_av_7202347Body:ಚಿಕ್ಕಮಗಳೂರು :-

ರಾಜ್ಯ ಬಿಜೆಪಿ ರಾಜ್ಯಧ್ಯಕ್ಷರಾಗಿ ಆಯ್ಕೆಯಾಗಿರುವ ಸಂಸದ ನಳೀನ್ ಕುಮಾರ್ ಕಟೀಲ್ ಅವರಿಗೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯ ವತಿಯಿಂದಾ ಅಭಿನಂದನಾ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು.ಈ ಕಾರ್ಯಕ್ರಮಕ್ಕೆ ಆಗಮಿಸಿದ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ನಗರದ ಹನುಮಂತಪ್ಪ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮಹಿಳೆಯರು ಪೂರ್ಣ ಕುಂಭದೊಂದಿಗೆ ಅವರನ್ನು ಸ್ವಾಗತ ಮಾಡಿ ಕರೆ ತಂದರು.ನಂತರ ತಾಲೂಕ್ ಕಚೇರಿಯ ಮುಂಭಾಗದಲ್ಲಿರುವ ಗಣಪತಿ ದೇವಸ್ಥಾನಕ್ಕೆ ಕಟೀಲ್ ಅವರು ತೆರಳಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.ನಂತರ ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ರಂಗಣ್ಣ ಛತ್ರದಲ್ಲಿ ಅವರಿಗೆ ಜಿಲ್ಲಾ ಬಿಜೆಪಿ ವತಿಯಿಂದಾ ಅಭಿನಂದನೆ ಸಲ್ಲಿಸಲಾಗಿದ್ದು ಜಿಲ್ಲಾ ಉಸ್ತುವಾರಿ, ಪ್ರವಾಸೋದ್ಯಮ ಸಚಿವ ಸಿಟಿ ರವಿ ರೇಷ್ಮೇ ಶಾಲು ಹಾಕಿ ಅಭಿನಂದನೆಯನ್ನು ಸಲ್ಲಿಸಿದರು.ಇದೇ ಸಂದರ್ಭದಲ್ಲಿ ತರೀಕೆರೆ, ಕಡೂರು, ಚಿಕ್ಕಮಗಳೂರು, ಮೂಡಿಗೆರೆ,ತಾಲೂಕಿನ ಶಾಸಕರು ಉಪಸ್ಥಿತರಿದ್ದು ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೋಂಡಿದ್ದರು.ಬಿಜೆಪಿ ಪಕ್ಷದಲ್ಲಿ ಮಾತ್ರ ಕಾರ್ಯಕರ್ತನೊಬ್ಬ ರಾಜ್ಯಧ್ಯಕ್ಷ ಆಗಲೂ ಸಾಧ್ಯ ಎಂದೂ ನಳೀನ್ ಕುಮಾರ್ ಕಟೀಲ್ ಸನ್ಮಾನ ಸ್ವೀಕರಿಸಿ ತಮ್ಮ ಅಬಿಪ್ರಾಯ ವ್ಯಕ್ತಪಡಿಸಿದರು...

Conclusion:ರಾಜಕುಮಾರ್....
ಈ ಟಿವಿ ಭಾರತ್....
ಚಿಕ್ಕಮಗಳೂರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.