ETV Bharat / state

ಬಿಜೆಪಿ ಪರ ಕೆಲಸ ಮಾಡಿದ್ದಕ್ಕೆ ಸದನದಲ್ಲಿ ಮಾಧ್ಯಮ ನಿಷೇಧ; ಸಿದ್ದರಾಮಯ್ಯ ವ್ಯಂಗ್ಯ

ಬಹಳಷ್ಟು ಮಾಧ್ಯಮಗಳು ಬಿಜೆಪಿ ಪರವಾಗಿ ಕೆಲಸ ಮಾಡಿದ್ದವು. ಆ ಕಾರಣದಿಂದ ಬಿಜೆಪಿಯವರು ಸದನದಲ್ಲಿ ಮಾಧ್ಯಮಕ್ಕೆ ನಿಷೇಧ ಹೇರಲು ಹೊರಟಿದ್ದಾರೆ. ನಾವು ಈ ರೀತಿಯಾಗಿ ಮಾಡಿರಲಿಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

author img

By

Published : Oct 5, 2019, 6:52 PM IST

Updated : Oct 5, 2019, 8:00 PM IST

ಸಿದ್ದರಾಮಯ್ಯ ವ್ಯಂಗ್ಯ

ಚಿಕ್ಕಮಗಳೂರು: ಬಹಳಷ್ಟು ಮಾಧ್ಯಮಗಳು ಬಿಜೆಪಿ ಪರವಾಗಿ ಕೆಲಸ ಮಾಡಿದ್ದವು. ಆ ಕಾರಣದಿಂದ ಬಿಜೆಪಿಯವರು ಸದನದಲ್ಲಿ ಮಾಧ್ಯಮಕ್ಕೆ ನಿಷೇಧ ಹೇರಲು ಹೊರಟಿದ್ದಾರೆ. ನಾವು ಈ ರೀತಿಯಾಗಿ ಮಾಡಿರಲಿಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ವ್ಯಂಗ್ಯ

ಮಾನವೀಯತೆ ಮೆರೆದ ಸಿದ್ದರಾಮಯ್ಯ :

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಸ್ತೆ ಬದಿ ನಿಂತಿದ್ದ ಜನರಿಗೆ ಕಾರು ನಿಲ್ಲಿಸಿ ಮಾತನಾಡಿಸಿದ್ದಾರೆ. ಸಿದ್ದರಾಮಯ್ಯ ಬಳಿ ಜನ ತಮ್ಮ ಸಮಸ್ಯೆಗಳ ಕುರಿತು ಹೇಳಿಕೊಂಡಿದ್ದು, ಅಸೆಂಬ್ಲಿಯಲ್ಲಿ ಮಾತನಾಡ್ತೀನಿ ಎಂದು ಭರವಸೆ ನೀಡಿದರು.

ಚಿಕ್ಕಮಗಳೂರು: ಬಹಳಷ್ಟು ಮಾಧ್ಯಮಗಳು ಬಿಜೆಪಿ ಪರವಾಗಿ ಕೆಲಸ ಮಾಡಿದ್ದವು. ಆ ಕಾರಣದಿಂದ ಬಿಜೆಪಿಯವರು ಸದನದಲ್ಲಿ ಮಾಧ್ಯಮಕ್ಕೆ ನಿಷೇಧ ಹೇರಲು ಹೊರಟಿದ್ದಾರೆ. ನಾವು ಈ ರೀತಿಯಾಗಿ ಮಾಡಿರಲಿಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ವ್ಯಂಗ್ಯ

ಮಾನವೀಯತೆ ಮೆರೆದ ಸಿದ್ದರಾಮಯ್ಯ :

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಸ್ತೆ ಬದಿ ನಿಂತಿದ್ದ ಜನರಿಗೆ ಕಾರು ನಿಲ್ಲಿಸಿ ಮಾತನಾಡಿಸಿದ್ದಾರೆ. ಸಿದ್ದರಾಮಯ್ಯ ಬಳಿ ಜನ ತಮ್ಮ ಸಮಸ್ಯೆಗಳ ಕುರಿತು ಹೇಳಿಕೊಂಡಿದ್ದು, ಅಸೆಂಬ್ಲಿಯಲ್ಲಿ ಮಾತನಾಡ್ತೀನಿ ಎಂದು ಭರವಸೆ ನೀಡಿದರು.

Intro:Kn_ckm_02_Best siddaramaiah_av_7202347Body:ಚಿಕ್ಕಮಗಳೂರು : -

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾನವೀಯತೆ ಮೆರೆದಿದ್ದಾರೆ.ನೆರೆ ವೀಕ್ಷಣೆಗೆ ಹೋಗುವ ವೇಳೆ ರಸ್ತೆ ಬದಿ ನಿಂತಿದ್ದ ಜನರನ್ನ ಸಿದ್ದರಾಮಯ್ಯ ಮಾತನಾಡಿಸಿದ್ದು ಕಾರನ್ನ ನಿಲ್ಲಿಸಿ ಮಾತನಾಡಿಸಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಕಷ್ಟ-ನಷ್ಟವನ್ನು ಜನರು ಹೇಳಿಕೊಂಡಿದ್ದು ಅಸೆಂಬ್ಲಿಯಲ್ಲಿ ಮಾತನಾಡ್ತೀನಿ ಎಂದೂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನೆರೆವೀಕ್ಷಣೆಗೆ ಮೂಡಿಗೆರೆಗೆ ಬಂದಿದ್ದ ಸಿಎಂ ಬಿ.ಎಸ್.ವೈ ಅವರು ರಸ್ತೆ ಬದಿ ನಿರಾಶ್ರಿತರು ನಿಂತಿದ್ರು ಹಾಗೇ ಹೋಗಿದ್ದರು. ಸಿಎಂ ಬಿ.ಎಸ್.ವೈ ಗಾಗಿ ಕಾದು ನಿಂತಿದ್ದ ಬಿದರಹಳ್ಳಿ ನಿರಾಶ್ರಿತರು.ಆದರೆ ಸಿದ್ದರಾಮಯ್ಯ ಅವರು ಕಾರು ನಿಲ್ಲಿಸಿ ಮಾತನಾಡಿಸಿ ಹೋಗಿದ್ದಾರೆ....


Conclusion:ರಾಜಕುಮಾರ್....
ಈಟಿವಿ ಭಾರತ್...
ಚಿಕ್ಕಮಗಳೂರು...
Last Updated : Oct 5, 2019, 8:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.