ETV Bharat / state

ಉಪ್ಪಳ್ಳಿಯಲ್ಲಿ ಮನೆಯ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು - Theft in Uppalli Chikkamagaluru

ಮನೆ ಮಾಲೀಕ ಹೆಚ್.ಎ.ಮಹಮ್ಮದ್ ಜಿಲ್ಲಾ ಸಹಕಾರ ಬ್ಯಾಂಕ್‍ನ ಉದ್ಯೋಗಿಯಾಗಿದ್ದು, ಕಟುಂಬಸ್ಥರೊಂದಿಗೆ ಬೇರೆಡೆಗೆ ತೆರಳಿದ್ದರು. ಇದನ್ನು ಗಮನಿಸಿದ ಖದೀಮರ ತಂಡ ಕಬ್ಬಿನದ ಸಲಾಕೆಯಿಂದ ಮೀಟಿ ಬಾಗಿಲು ಮುರಿದು ಒಳನುಗ್ಗಿ, ಮಲಗುವ ಕೋಣೆಯ ವಾರ್ಡ್​ ರೋಬ್​ನಲ್ಲಿಟ್ಟಿದ್ದ ಚಿನ್ನಾಭರಣಗಳನ್ನು ಎಗರಿಸಿದ್ದಾರೆ.

Theft in Uppalli Chikkamagaluru
ಚಿನ್ನಾಭರಣ ದೋಚಿದ ಕಳ್ಳರು
author img

By

Published : Jan 23, 2020, 4:29 AM IST

ಚಿಕ್ಕಮಗಳೂರು: ನಗರದ ಉಪ್ಪಳ್ಳಿಯ ಹಿರೇಕೊಳಲೆ ರಸ್ತೆಯ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು 20 ಲಕ್ಷ ರೂ. ಮೌಲ್ಯದ 677 ಗ್ರಾಂ ಚಿನ್ನಾಭರಣಗಳನ್ನು ದೋಚಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮನೆ ಮಾಲೀಕ ಹೆಚ್.ಎ.ಮಹಮ್ಮದ್ ಜಿಲ್ಲಾ ಸಹಕಾರ ಬ್ಯಾಂಕ್‍ನ ಉದ್ಯೋಗಿಯಾಗಿದ್ದು, ಕಟುಂಬಸ್ಥರೊಂದಿಗೆ ಬೇರೆಡೆಗೆ ತೆರಳಿದ್ದರು. ಇದನ್ನು ಗಮನಿಸಿದ ಖದೀಮರ ತಂಡ ಕಬ್ಬಿಣದ ಸಲಾಕೆಯಿಂದ ಮೀಟಿ ಬಾಗಿಲು ಮುರಿದು ಒಳನುಗ್ಗಿ, ಮಲಗುವ ಕೋಣೆಯ ವಾರ್ಡ್​ ರೋಬ್​ನಲ್ಲಿಟ್ಟಿದ್ದ ಚಿನ್ನಾಭರಣಗಳನ್ನು ಎಗರಿಸಿದ್ದಾರೆ.

ಕಳ್ಳತನ ನಡೆದಿರುವ ಬಗ್ಗೆ ತಿಳಿಯುತ್ತಿದ್ದಂತೆ ಮನೆಯ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಬೆರಳಚ್ಚು ತಜ್ಞರೊಡನೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಸವನಹಳ್ಳಿ ಪೊಲೀಸ್​ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು: ನಗರದ ಉಪ್ಪಳ್ಳಿಯ ಹಿರೇಕೊಳಲೆ ರಸ್ತೆಯ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು 20 ಲಕ್ಷ ರೂ. ಮೌಲ್ಯದ 677 ಗ್ರಾಂ ಚಿನ್ನಾಭರಣಗಳನ್ನು ದೋಚಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮನೆ ಮಾಲೀಕ ಹೆಚ್.ಎ.ಮಹಮ್ಮದ್ ಜಿಲ್ಲಾ ಸಹಕಾರ ಬ್ಯಾಂಕ್‍ನ ಉದ್ಯೋಗಿಯಾಗಿದ್ದು, ಕಟುಂಬಸ್ಥರೊಂದಿಗೆ ಬೇರೆಡೆಗೆ ತೆರಳಿದ್ದರು. ಇದನ್ನು ಗಮನಿಸಿದ ಖದೀಮರ ತಂಡ ಕಬ್ಬಿಣದ ಸಲಾಕೆಯಿಂದ ಮೀಟಿ ಬಾಗಿಲು ಮುರಿದು ಒಳನುಗ್ಗಿ, ಮಲಗುವ ಕೋಣೆಯ ವಾರ್ಡ್​ ರೋಬ್​ನಲ್ಲಿಟ್ಟಿದ್ದ ಚಿನ್ನಾಭರಣಗಳನ್ನು ಎಗರಿಸಿದ್ದಾರೆ.

ಕಳ್ಳತನ ನಡೆದಿರುವ ಬಗ್ಗೆ ತಿಳಿಯುತ್ತಿದ್ದಂತೆ ಮನೆಯ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಬೆರಳಚ್ಚು ತಜ್ಞರೊಡನೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಸವನಹಳ್ಳಿ ಪೊಲೀಸ್​ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Intro:Kn_Ckm_03_Kallatana_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ನಗರದ ಉಪ್ಪಳ್ಳಿಯಲ್ಲಿ ಹಿರೇಕೊಳಲೆ ರಸ್ತೆಯ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು 20 ಲಕ್ಷ ರೂ. ಮೌಲ್ಯದ 677 ಗ್ರಾಂ ಚಿನ್ನಾಭರಣಗಳನ್ನು ದೋಚಿರುವ ಪ್ರಕರಣ ಬೆಳಕಿಗೆ ಬಂದಿದೆ. ಮನೆ ಮಾಲೀಕ ಹೆಚ್.ಎ.ಮಹಮ್ಮದ್ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಉದ್ಯೋಗಿಯಾಗಿದ್ದು, ಮನೆಯವರೊಂದಿಗೆ ಬೇರೆ ಸ್ಥಳಕ್ಕೆ ಹೋಗಿರುವುದನ್ನು ಗಮನಿಸಿರುವ ಕಳ್ಳರು ಮುಂಬಾಗಿಲನ್ನು ಸಲಾಕೆಯಿಂದ ಮೀಟಿ ಬಾಗಿಲು ಮುರಿದು ಒಳ ನುಗ್ಗಿದ್ದಾರೆ. ಮಲಗುವ ಕೋಣೆಯ ವಾರ್ಡ್‍ ರೋಬ್ ನಲ್ಲಿ ಇಟ್ಟಿದ್ದ ಚಿನ್ನಾಭರಣಗಳನ್ನು ಮಾತ್ರ ಅಪಹರಿಸಿದ್ದಾರೆಂದು ಜಿಲ್ಲಾ ಪೋಲಿಸ್ ಮೂಲಗಳು ತಿಳಿಸಿದ್ದು ಮಂಗಳವಾರ ರಾತ್ರಿ ಈ ಕಳ್ಳತನ ನಡೆದಿದ್ದು, ಮನೆಯ ಮಹಡಿಯಲ್ಲಿ ವಾಸವಿ ದ್ದವರು ಬಾಗಿಲು ಒಡೆದಿರುವುದನ್ನು ನೋಡಿ ಪೋಲಿಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಬೆರಳಚ್ಚು ತಜ್ಞರೊಡನೆ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಶ್ವಾನದಳವು ಸ್ಥಳಕ್ಕೇ ಆಗಮಿಸಿದೆ. ಬಸವನಹಳ್ಳಿ ಪೋಲಿಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ಮುಂದು ವರೆಸಿದ್ದಾರೆ......

Conclusion:ರಾಜಕುಮಾರ್....
ಈ ಟಿವಿ ಭಾರತ್.....
ಚಿಕ್ಕಮಗಳೂರು.....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.