ETV Bharat / state

ಕಡಲ ಕೊರೆತ ತಡೆಗಟ್ಟಲು ತಡೆಗೋಡೆ ನಿರ್ಮಾಣಕ್ಕೆ ಪ್ರಯತ್ನ: ಶೋಭಾ ಕರಂದ್ಲಾಜೆ - R_kn_ckm_02_14_Mp Shobha_Rajakumar_ckm_av_7202347

ಕರಾವಳಿ ಭಾಗದ ಸಮುದ್ರ ತೀರದಲ್ಲಿ ಕಡಲ ಕೊರೆತ ಉಂಟಾಗುತ್ತಿದ್ದು, ಅದನ್ನು ತಡೆಗಟ್ಟಲು ತಡೆಗೋಡೆ ನಿರ್ಮಾಣ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ
author img

By

Published : Jun 14, 2019, 6:06 PM IST

ಚಿಕ್ಕಮಗಳೂರು: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕರಾವಳಿ ಭಾಗದ ಸಮುದ್ರ ತೀರದಲ್ಲಿ ಕಡಲ ಕೊರೆತ ಉಂಟಾಗುತ್ತಿದ್ದು, ಅದನ್ನು ತಡೆಗಟ್ಟಲು ತಡೆಗೋಡೆ ನಿರ್ಮಾಣ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಡಲ ಕೊರೆತ ಸಹಜವಾಗಿ ಪ್ರತಿ ಮಳೆಗಾಲದಲ್ಲಿ ಬರುತ್ತಿದೆ. ಅದನ್ನು ತಡೆಗಟ್ಟಲು ತಡೆ ಗೋಡೆ ನಿರ್ಮಾಣ ಮಾಡುವ ಪ್ರಯತ್ನ ನಡೆಯುತ್ತಿದೆ. ರಾಜ್ಯ ಸರ್ಕಾರ ಹಾಗೂ ಪಿಡಬ್ಲ್ಯೂಡಿ ಇಲಾಖೆಗೂ ಈಗಾಗಲೇ ಮನವಿ ಮಾಡಲಾಗಿದೆ. ತಡೆಗೋಡೆ ನಿರ್ಮಾಣ ಮಾಡಲು ವಿಶೇಷ ಪ್ರಯತ್ನ ಮಾಡಲಾಗುತ್ತಿದೆ. ಕಡಲ ಕೊರೆತ ಹಾಗೂ ಮೀನುಗಾರರಿಗೆ ಸರ್ಕಾರ ರಕ್ಷಣೆ ನೀಡಬೇಕು ಎಂದರು.

ಇನ್ನು, ಕಡಲ ಕೊರೆತದಿಂದ ರಸ್ತೆಗಳಿಗೆ, ಕುಡಿಯುವ ನೀರಿಗೆ ಹಾನಿ ಆಗದಂತೆ ಎಚ್ಚರ ವಹಿಸುವ ಜವಾಬ್ದಾರಿ ನಮ್ಮ ಮೇಲೆ ಇದೆ. ಇದರ ಬಗ್ಗೆ ಹೆಚ್ಚಿನ ಗಮನ ಹರಿಸುತ್ತೇವೆ ಎಂದರು.

ಚಿಕ್ಕಮಗಳೂರು: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕರಾವಳಿ ಭಾಗದ ಸಮುದ್ರ ತೀರದಲ್ಲಿ ಕಡಲ ಕೊರೆತ ಉಂಟಾಗುತ್ತಿದ್ದು, ಅದನ್ನು ತಡೆಗಟ್ಟಲು ತಡೆಗೋಡೆ ನಿರ್ಮಾಣ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಡಲ ಕೊರೆತ ಸಹಜವಾಗಿ ಪ್ರತಿ ಮಳೆಗಾಲದಲ್ಲಿ ಬರುತ್ತಿದೆ. ಅದನ್ನು ತಡೆಗಟ್ಟಲು ತಡೆ ಗೋಡೆ ನಿರ್ಮಾಣ ಮಾಡುವ ಪ್ರಯತ್ನ ನಡೆಯುತ್ತಿದೆ. ರಾಜ್ಯ ಸರ್ಕಾರ ಹಾಗೂ ಪಿಡಬ್ಲ್ಯೂಡಿ ಇಲಾಖೆಗೂ ಈಗಾಗಲೇ ಮನವಿ ಮಾಡಲಾಗಿದೆ. ತಡೆಗೋಡೆ ನಿರ್ಮಾಣ ಮಾಡಲು ವಿಶೇಷ ಪ್ರಯತ್ನ ಮಾಡಲಾಗುತ್ತಿದೆ. ಕಡಲ ಕೊರೆತ ಹಾಗೂ ಮೀನುಗಾರರಿಗೆ ಸರ್ಕಾರ ರಕ್ಷಣೆ ನೀಡಬೇಕು ಎಂದರು.

ಇನ್ನು, ಕಡಲ ಕೊರೆತದಿಂದ ರಸ್ತೆಗಳಿಗೆ, ಕುಡಿಯುವ ನೀರಿಗೆ ಹಾನಿ ಆಗದಂತೆ ಎಚ್ಚರ ವಹಿಸುವ ಜವಾಬ್ದಾರಿ ನಮ್ಮ ಮೇಲೆ ಇದೆ. ಇದರ ಬಗ್ಗೆ ಹೆಚ್ಚಿನ ಗಮನ ಹರಿಸುತ್ತೇವೆ ಎಂದರು.

Intro:R_kn_ckm_02_14_Mp Shobha_Rajakumar_ckm_av_7202347


Body:

ಚಿಕ್ಕಮಗಳೂರು :-

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕರಾವಳಿ ಭಾಗದ ಸಮುದ್ರ ತೀರದಲ್ಲಿ ಕಡಲ ಕೊರೆತ ಉಂಟಾಗುತ್ತಿದ್ದು ಈ ಕುರಿತು ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ ಕಡಲ ಕೊರೆತ ಸಹಜವಾಗಿ ಪ್ರತಿ ಮಳೆಗಾಲದಲ್ಲಿ ಬರುತ್ತಿದೆ. ಅದನ್ನು ತೇಡೆಗಟ್ಟಲು ತೆಡೆ ಗೋಡೆ ನಿರ್ಮಾಣ ಮಾಡುವ ಪ್ರಯತ್ನ ಮಾಡುವ ಪ್ರಯತ್ನ ನಡೆಯುತ್ತಿದೆ. ರಾಜ್ಯ ಸರ್ಕಾರ ಹಾಗೂ pwd ಇಲಾಖೆಗೂ ಈಗಾಗಲೇ ಮನವಿ ಮಾಡಲಾಗಿದೆ. ತೆಡೆ ಗೋಡೆ ನಿರ್ಮಾಣ ಮಾಡಲು ವಿಶೇಷ ಪ್ರಯತ್ನ ಮಾಡಲಾಗುತ್ತಿದೆ. ಕಡಲ ಕೊರೆತ ಹಾಗೂ ಮೀನುಗಾರರಿಗೆ ಸರಕಾರ ರಕ್ಷಣೆ ನೀಡಬೇಕು.ಮತ್ತು ಕಡಲ ಕೊರೆತದಿಂದ ರಸ್ತೆಗಳಿಗೆ , ಕುಡಿಯುವ ನೀರಿಗೆ ಹಾನಿ ಆಗದಂತೆ ಎಚ್ಚರ ವಹಿಸುವ ಜವಾಬ್ದಾರಿ ನಮ್ಮ ಮೇಲೆ ಇದೆ.ಇದರ ಬಗ್ಗೆ ಹೆಚ್ಚಿನ ಗಮನ ಹರಿಸುತ್ತೆವೆ ಎಂದೂ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.....

byte :- ಶೋಭಾ ಕರಂದ್ಲಾಜೆ..... ಸಂಸದೆ.....




Conclusion:ರಾಜಕುಮಾರ್....
ಈಟಿವಿ ಭಾರತ್.....
ಚಿಕ್ಕಮಗಳೂರು.....

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.