ETV Bharat / state

ಈ ಬಾರಿ ಜಿಲ್ಲೆಯಲ್ಲಿ ಶೋಭಾ ಗೆಲುವು ಸಾಧಿಸಲಿದ್ದಾರೆ: ಬಿಜೆಪಿ ವಕ್ತಾರ ಲೋಕೇಶ್ - undefined

ಈ ಬಾರಿಯ ಲೊಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಅವರು ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವನ್ನು ಬಿಜೆಪಿ ಮುಖಂಡರು ವ್ಯಕ್ತಪಡಿಸುತ್ತಿದ್ದಾರೆ.

ಬಿಜೆಪಿ ವಕ್ತಾರ ಲೋಕೇಶ್
author img

By

Published : Mar 25, 2019, 5:16 PM IST

ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಚುನಾವಣೆಗೆ ಸರ್ವ ಸನ್ನದ್ದವಾಗಿದೆ ಎಂದು ಬಿಜೆಪಿ ಮುಖಂಡರಾದ ಜಿಲ್ಲಾ ಬಿಜೆಪಿ ವಕ್ತಾರ ಲೋಕೇಶ್ ಹೇಳಿದರು.

ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಬಿಜೆಪಿ ಪಕ್ಷ ಈ ಕ್ಷೇತ್ರದಲ್ಲಿ ಗೆಲುವಿನ ಪತಾಕೆಯನ್ನು ಹಾರಿಸಲಿದ್ದು, ಲೋಕಸಭಾ ಅಭ್ಯರ್ಥಿಯಾಗಿರುವ ಶೋಭಾ ಅವರು ಈ ಬಾರಿ ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಲೋಕೇಶ್ ಹೇಳಿದರು.

ಕಳೆದ 5 ವರ್ಷದ ಅವಧಿಯಲ್ಲಿ ಉಡುಪಿ-ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಸದೆ ಶೋಭಾ ಅವರು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಅಲ್ಲದೆ ದೇಶದ 125 ಕೋಟಿ ಜನರ ಮನ ಗೆದ್ದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಗೆ ಈ ಬಾರಿಯೂ ಜನ ಮನ್ನಣೆ ಸಿಗಲಿದೆ. ಮತ್ತೊಮ್ಮೆ ಮೋದಿ ಪ್ರಧಾನಿ ಅಗಲಿದ್ದಾರೆ ಎಂದರು.

ಶೋಭಾ ಅವರ ಅವಧಿಯಲ್ಲಿ ಉಡುಪಿ - ಚಿಕ್ಕಮಗಳೂರು ಕ್ಷೇತ್ರಕ್ಕೆ 3.777 ಕೋಟಿಗೂ ಹೆಚ್ಚು ಅನುದಾನ ಸಿಕ್ಕಿದೆ. ಕಡೂರು, ಚಿಕ್ಕಮಗಳೂರು, ಮೂಡಿಗೆರೆ, ಹೆದ್ದಾರಿ ರಸ್ತೆ ಅಗಲೀಕರಣ ಅಮೃತ್ ಯೋಜನೆ, ಕೇಂದ್ರೀಯ ವಿದ್ಯಾಲಯ ಮಂಜೂರಾತಿ, ಶಿವನಿ, ಅಜ್ಜಂಪುರ ಹೊಸ ರೈಲು ನಿಲುಗಡೆ ಮತ್ತು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ್ದಾರೆ. ಈ ಮೂಲಕ ಶೋಭಾ ಗೆಲುವಿನೊಂದಿಗೆ ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ ಎಂದರು.

ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಚುನಾವಣೆಗೆ ಸರ್ವ ಸನ್ನದ್ದವಾಗಿದೆ ಎಂದು ಬಿಜೆಪಿ ಮುಖಂಡರಾದ ಜಿಲ್ಲಾ ಬಿಜೆಪಿ ವಕ್ತಾರ ಲೋಕೇಶ್ ಹೇಳಿದರು.

ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಬಿಜೆಪಿ ಪಕ್ಷ ಈ ಕ್ಷೇತ್ರದಲ್ಲಿ ಗೆಲುವಿನ ಪತಾಕೆಯನ್ನು ಹಾರಿಸಲಿದ್ದು, ಲೋಕಸಭಾ ಅಭ್ಯರ್ಥಿಯಾಗಿರುವ ಶೋಭಾ ಅವರು ಈ ಬಾರಿ ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಲೋಕೇಶ್ ಹೇಳಿದರು.

ಕಳೆದ 5 ವರ್ಷದ ಅವಧಿಯಲ್ಲಿ ಉಡುಪಿ-ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಸದೆ ಶೋಭಾ ಅವರು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಅಲ್ಲದೆ ದೇಶದ 125 ಕೋಟಿ ಜನರ ಮನ ಗೆದ್ದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಗೆ ಈ ಬಾರಿಯೂ ಜನ ಮನ್ನಣೆ ಸಿಗಲಿದೆ. ಮತ್ತೊಮ್ಮೆ ಮೋದಿ ಪ್ರಧಾನಿ ಅಗಲಿದ್ದಾರೆ ಎಂದರು.

ಶೋಭಾ ಅವರ ಅವಧಿಯಲ್ಲಿ ಉಡುಪಿ - ಚಿಕ್ಕಮಗಳೂರು ಕ್ಷೇತ್ರಕ್ಕೆ 3.777 ಕೋಟಿಗೂ ಹೆಚ್ಚು ಅನುದಾನ ಸಿಕ್ಕಿದೆ. ಕಡೂರು, ಚಿಕ್ಕಮಗಳೂರು, ಮೂಡಿಗೆರೆ, ಹೆದ್ದಾರಿ ರಸ್ತೆ ಅಗಲೀಕರಣ ಅಮೃತ್ ಯೋಜನೆ, ಕೇಂದ್ರೀಯ ವಿದ್ಯಾಲಯ ಮಂಜೂರಾತಿ, ಶಿವನಿ, ಅಜ್ಜಂಪುರ ಹೊಸ ರೈಲು ನಿಲುಗಡೆ ಮತ್ತು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ್ದಾರೆ. ಈ ಮೂಲಕ ಶೋಭಾ ಗೆಲುವಿನೊಂದಿಗೆ ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ ಎಂದರು.

Intro:R_kn_ckm_01_250319_Bjp press meet_Rajakumar_ckm_avb



ಚಿಕ್ಕಮಗಳೂರು:-

2019 ರ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಚುನಾವಣೆಗೆ ಸರ್ವ ಸನ್ನದ್ದವಾಗಿದೆ ಎಂದೂ ಬಿಜೆಪಿ ಮುಖಂಡರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಕ್ಷೇತ್ರದಲ್ಲಿ ಗೆಲುವಿನ ಪತಾಕೆಯನ್ನು ಹಾರಿಸಲಿದ್ದು ಅಭ್ಯಥಿ ಆಗಿರುವ ಶೋಭಾ ಅವರು ಎರಡನೇ ಬಾರಿಗೆ ಬಾರಿ ಅಂತರದಿಂದ ಗೆಲವು ಸಾದಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಲೋಕೇಶ್ ಹೇಳಿದರು. ಕಳೆದ 5 ವರ್ಷದ ಅವಧಿಯಲ್ಲಿ ಉಡುಪಿ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಸದೆ ಶೋಭಾ ಅವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ದೇಶದ 125 ಕೋಟಿ ಜನರ ಮನ ಗೆದ್ದಿರುವ ಪ್ರಧಾನಿ ನರೇಂದ್ರಮೋದಿ ಅವರ ಸಾಧನೆಗೆ ಈ ಬಾರಿಯೂ ಜನ ಮನ್ನಣೆ ಸಿಗಲಿದೆ ಮತ್ತೊಮ್ಮೆ ಮೋದಿ ಪ್ರಧಾನಿ ಅಗಲಿದ್ದಾರೆ. ಶೋಭಾ ಅವರ ಅವಧಿಯಲ್ಲಿ ಉಡುಪಿ - ಚಿಕ್ಕಮಗಳೂರು ಕ್ಷೇತ್ರಕ್ಕೆ 3.777 ಕೋಟಿ ಗೂ ಹೆಚ್ಚು ಅನುದಾನ ಸಿಕ್ಕಿದೆ.ಕಡೂರು, ಚಿಕ್ಕಮಗಳೂರು, ಮೂಡಿಗೆರೆ, ಹೆದ್ದಾರಿ ರಸ್ತೆ ಅಗಲೀಕರಣ ಅಮೃತ್ ಯೋಜನೆ, ಕೇಂದ್ರೀಯ ವಿದ್ಯಾಲಯ ಮಂಜೂರಾತಿ, ಶಿವನಿ, ಅಜ್ಜ0ಪುರ ಹೊಸ ರೈಲು ನಿಲುಗಡೆ ಮತ್ತು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದರೆ ಎಂದು ಹೇಳಿದರು.ಈ ಮೂಲಕ ಶೋಭಾ ಗೆಲುವಿನೊಂದಿಗೆ ಮೋದಿ ಮತ್ತೆ ಪ್ರಧಾನಿ ಅಗಲಿದ್ದಾರೆ ಎಂದೂ ಹೇಳಿದರು.....


Body:R_kn_ckm_01_250319_Bjp press meet_Rajakumar_ckm_avb



ಚಿಕ್ಕಮಗಳೂರು:-

2019 ರ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಚುನಾವಣೆಗೆ ಸರ್ವ ಸನ್ನದ್ದವಾಗಿದೆ ಎಂದೂ ಬಿಜೆಪಿ ಮುಖಂಡರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಕ್ಷೇತ್ರದಲ್ಲಿ ಗೆಲುವಿನ ಪತಾಕೆಯನ್ನು ಹಾರಿಸಲಿದ್ದು ಅಭ್ಯಥಿ ಆಗಿರುವ ಶೋಭಾ ಅವರು ಎರಡನೇ ಬಾರಿಗೆ ಬಾರಿ ಅಂತರದಿಂದ ಗೆಲವು ಸಾದಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಲೋಕೇಶ್ ಹೇಳಿದರು. ಕಳೆದ 5 ವರ್ಷದ ಅವಧಿಯಲ್ಲಿ ಉಡುಪಿ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಸದೆ ಶೋಭಾ ಅವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ದೇಶದ 125 ಕೋಟಿ ಜನರ ಮನ ಗೆದ್ದಿರುವ ಪ್ರಧಾನಿ ನರೇಂದ್ರಮೋದಿ ಅವರ ಸಾಧನೆಗೆ ಈ ಬಾರಿಯೂ ಜನ ಮನ್ನಣೆ ಸಿಗಲಿದೆ ಮತ್ತೊಮ್ಮೆ ಮೋದಿ ಪ್ರಧಾನಿ ಅಗಲಿದ್ದಾರೆ. ಶೋಭಾ ಅವರ ಅವಧಿಯಲ್ಲಿ ಉಡುಪಿ - ಚಿಕ್ಕಮಗಳೂರು ಕ್ಷೇತ್ರಕ್ಕೆ 3.777 ಕೋಟಿ ಗೂ ಹೆಚ್ಚು ಅನುದಾನ ಸಿಕ್ಕಿದೆ.ಕಡೂರು, ಚಿಕ್ಕಮಗಳೂರು, ಮೂಡಿಗೆರೆ, ಹೆದ್ದಾರಿ ರಸ್ತೆ ಅಗಲೀಕರಣ ಅಮೃತ್ ಯೋಜನೆ, ಕೇಂದ್ರೀಯ ವಿದ್ಯಾಲಯ ಮಂಜೂರಾತಿ, ಶಿವನಿ, ಅಜ್ಜ0ಪುರ ಹೊಸ ರೈಲು ನಿಲುಗಡೆ ಮತ್ತು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದರೆ ಎಂದು ಹೇಳಿದರು.ಈ ಮೂಲಕ ಶೋಭಾ ಗೆಲುವಿನೊಂದಿಗೆ ಮೋದಿ ಮತ್ತೆ ಪ್ರಧಾನಿ ಅಗಲಿದ್ದಾರೆ ಎಂದೂ ಹೇಳಿದರು.....


Conclusion:R_kn_ckm_01_250319_Bjp press meet_Rajakumar_ckm_avb



ಚಿಕ್ಕಮಗಳೂರು:-

2019 ರ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಚುನಾವಣೆಗೆ ಸರ್ವ ಸನ್ನದ್ದವಾಗಿದೆ ಎಂದೂ ಬಿಜೆಪಿ ಮುಖಂಡರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಕ್ಷೇತ್ರದಲ್ಲಿ ಗೆಲುವಿನ ಪತಾಕೆಯನ್ನು ಹಾರಿಸಲಿದ್ದು ಅಭ್ಯಥಿ ಆಗಿರುವ ಶೋಭಾ ಅವರು ಎರಡನೇ ಬಾರಿಗೆ ಬಾರಿ ಅಂತರದಿಂದ ಗೆಲವು ಸಾದಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಲೋಕೇಶ್ ಹೇಳಿದರು. ಕಳೆದ 5 ವರ್ಷದ ಅವಧಿಯಲ್ಲಿ ಉಡುಪಿ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಸದೆ ಶೋಭಾ ಅವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ದೇಶದ 125 ಕೋಟಿ ಜನರ ಮನ ಗೆದ್ದಿರುವ ಪ್ರಧಾನಿ ನರೇಂದ್ರಮೋದಿ ಅವರ ಸಾಧನೆಗೆ ಈ ಬಾರಿಯೂ ಜನ ಮನ್ನಣೆ ಸಿಗಲಿದೆ ಮತ್ತೊಮ್ಮೆ ಮೋದಿ ಪ್ರಧಾನಿ ಅಗಲಿದ್ದಾರೆ. ಶೋಭಾ ಅವರ ಅವಧಿಯಲ್ಲಿ ಉಡುಪಿ - ಚಿಕ್ಕಮಗಳೂರು ಕ್ಷೇತ್ರಕ್ಕೆ 3.777 ಕೋಟಿ ಗೂ ಹೆಚ್ಚು ಅನುದಾನ ಸಿಕ್ಕಿದೆ.ಕಡೂರು, ಚಿಕ್ಕಮಗಳೂರು, ಮೂಡಿಗೆರೆ, ಹೆದ್ದಾರಿ ರಸ್ತೆ ಅಗಲೀಕರಣ ಅಮೃತ್ ಯೋಜನೆ, ಕೇಂದ್ರೀಯ ವಿದ್ಯಾಲಯ ಮಂಜೂರಾತಿ, ಶಿವನಿ, ಅಜ್ಜ0ಪುರ ಹೊಸ ರೈಲು ನಿಲುಗಡೆ ಮತ್ತು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದರೆ ಎಂದು ಹೇಳಿದರು.ಈ ಮೂಲಕ ಶೋಭಾ ಗೆಲುವಿನೊಂದಿಗೆ ಮೋದಿ ಮತ್ತೆ ಪ್ರಧಾನಿ ಅಗಲಿದ್ದಾರೆ ಎಂದೂ ಹೇಳಿದರು.....

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.