ETV Bharat / state

ಕಾಫಿನಾಡಲ್ಲಿ ಮತ್ತೆ ಕಾಣಿಸಿಕೊಂಡ ಹುಲಿ... ಸ್ಥಳೀಯರಲ್ಲಿ ಆತಂಕ - ಬಣಕಲ್ ಸಮೀಪದ ಭಾರತಿ ಬೈಲ್​ನಲ್ಲಿ ಹುಲಿ

ಕಾಫಿ ನಾಡಿನಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.

ಚಿಕ್ಕಮಗಳೂರಿನಲ್ಲಿ ಹುಲಿ ಪ್ರತ್ಯಕ್ಷ
author img

By

Published : Sep 13, 2019, 11:11 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹಲವು ದಿನಗಳ ನಂತರ ಮತ್ತೆ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ.

ಚಿಕ್ಕಮಗಳೂರಿನಲ್ಲಿ ಹುಲಿ ಪ್ರತ್ಯಕ್ಷ

ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಭಾರತಿ ಬೈಲ್​ನಲ್ಲಿರುವ ಪಂಡಿತರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರು ಬೆಚ್ಚಿ ಬಿದ್ದಿದ್ದಾರೆ. ಕೂಡಲೇ ಕಾಮೀಕರು ಜೀವಭಯದಿಂದ ಸ್ಥಳದಿಂದ ಓಡಿ ಹೋಗಿದ್ದು ತೋಟದ ಪಕ್ಕದಲ್ಲಿಯೇ ಈ ಹುಲಿ ಸಂಚಾರ ಮಾಡುತ್ತಿರುವ ಸಂಶಯ ವ್ಯಕ್ತವಾಗಿದೆ.

ಹುಲಿಯ ಹೆಜ್ಜೆ ಗುರುತು ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಇಲ್ಲಿ ಕೆಲಸ ಮಾಡುವ ಕಾರ್ಮಿಕರ ಭಯ ಮಾತ್ರ ಇನ್ನು ಕಡಿಮೆಯಾಗಿಲ್ಲ.

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹಲವು ದಿನಗಳ ನಂತರ ಮತ್ತೆ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ.

ಚಿಕ್ಕಮಗಳೂರಿನಲ್ಲಿ ಹುಲಿ ಪ್ರತ್ಯಕ್ಷ

ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಭಾರತಿ ಬೈಲ್​ನಲ್ಲಿರುವ ಪಂಡಿತರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರು ಬೆಚ್ಚಿ ಬಿದ್ದಿದ್ದಾರೆ. ಕೂಡಲೇ ಕಾಮೀಕರು ಜೀವಭಯದಿಂದ ಸ್ಥಳದಿಂದ ಓಡಿ ಹೋಗಿದ್ದು ತೋಟದ ಪಕ್ಕದಲ್ಲಿಯೇ ಈ ಹುಲಿ ಸಂಚಾರ ಮಾಡುತ್ತಿರುವ ಸಂಶಯ ವ್ಯಕ್ತವಾಗಿದೆ.

ಹುಲಿಯ ಹೆಜ್ಜೆ ಗುರುತು ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಇಲ್ಲಿ ಕೆಲಸ ಮಾಡುವ ಕಾರ್ಮಿಕರ ಭಯ ಮಾತ್ರ ಇನ್ನು ಕಡಿಮೆಯಾಗಿಲ್ಲ.

Intro:Kn_Ckm_01_Tiger pug mark_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯಲ್ಲಿ ತುಂಬಾ ದಿನಗಳ ನಂತರ ಮತ್ತೆ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಭಾರತೀ ಬೈಲ್ ನಲ್ಲಿರುವ ಪಂಡಿತರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು ಅದನ್ನು ನೋಡಿದ್ದಂತಹ ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರು ಬೆಚ್ಚಿ ಬಿದ್ದಿದ್ದಾರೆ. ಕೂಡಲೇ ತೋಟದ ಸ್ಥಳದಿಂದಾ ಜೀವ ಭಯದಿಂದಾ ಓಡಿ ಹೋಗಿದ್ದು ತೋಟದ ಪಕ್ಕದಲ್ಲಿಯೇ ಈ ಹುಲಿ ಸಂಚಾರ ಮಾಡುತ್ತಿರುವ ಸಂಶಯವನ್ನು ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರು ವ್ಯಕ್ತಪಡಿಸಿದ್ದಾರೆ. ಹುಲಿಯ ಹೆಜ್ಜೆ ಗುರುತನ್ನು ಕಾಫೀ ತೋಟದಲ್ಲಿ ಪತ್ತೆಯಾಗಿದ್ದು ತೋಟದಲ್ಲಿ ಹೋಗೋದಕ್ಕೆ ಕಾರ್ಮಿಕರು ಹೆದರುತ್ತಿದ್ದಾರೆ. ಕೂಡಲೇ ಮೂಡಿಗೆರೆ ಅರಣ್ಯ ಇಲಾಖೆಗೆ ಈ ವಿಚಾರವನ್ನು ಗಮನಕ್ಕೆ ತಂದಿದ್ದು ಸ್ಥಳಕ್ಕೇ ಅರಣ್ಯ ಸಿಬ್ಬಂಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅಲ್ಲದೇ ತೋಟದ ಮಾಲೀಕರಾದ ಪಂಡಿತರಿಗೆ ಪಟಾಕಿಗಳನ್ನು ನೀಡಿದ್ದಾರೆ.ಆದರೇ ತೋಟದಲ್ಲಿ ಕೆಲಸ ಮಾಡಲು ಕಾರ್ಮಿಕರು ಹೆದರುತ್ತಿದ್ದು ತೋಟದಲ್ಲಿ ಹೋಗೋದಕ್ಕೂ ಹಿಂದೇ ಮುಂದೆ ನೋಡುತ್ತಿದ್ದಾರೆ....


Conclusion:ರಾಜಕುಮಾರ್.....
ಈ ಟಿವಿ ಭಾರತ್.....
ಚಿಕ್ಕಮಗಳೂರು.....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.