ETV Bharat / state

ಪತ್ನಿಯ ಶೀಲ ಶಂಕಿಸಿದ ಪತಿರಾಯ : ಕುಡುಗೋಲಿನಿಂದ ಕೊಚ್ಚಿ ಕೊಲೆ - ಚಿಕ್ಕಮಗಳೂರಿನಲ್ಲಿ ಪತಿಯಿಂದ ಪತ್ನಿಯ ಕೊಲೆ

ಪತ್ನಿಯ ಶೀಲ ಶಂಕಿಸಿದ ಪತಿ, ಪತ್ನಿಯನ್ನು ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ.

ಕುಡುಗೋಲಿನಿಂದ ಕೊಚ್ಚಿ ಕೊಲೆಕುಡುಗೋಲಿನಿಂದ ಕೊಚ್ಚಿ ಕೊಲೆ
author img

By

Published : Nov 20, 2019, 3:08 PM IST

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಹಿರೇಖಾನವಂಗಲ ಗ್ರಾಮದಲ್ಲಿ ಪತಿಯೇ ಪತ್ನಿಯ ಕೊಲೆ ಮಾಡಿರುವ ಘಟನೆ ನಡೆದಿದೆ.

ಕುಡಿದ ಮತ್ತಿನಲ್ಲಿದ್ದ ಪತಿ ಪತ್ನಿಯ ಶೀಲ ಶಂಕಿಸಿ ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಮಂಜಮ್ಮ (45) ಕೊಲೆಯಾದ ಮಹಿಳೆಯಾಗಿದ್ದು, ಪತಿ ಗಂಗಾಧರಪ್ಪ ಹತ್ಯೆ ಮಾಡಿದ ವ್ಯಕ್ತಿ.

ಕೊಲೆ ಬಳಿಕ ಆರೋಪಿ ಗಂಗಾಧರಪ್ಪ ತಲೆಮರೆಸಿಕೊಂಡಿದ್ದ. ಆದರೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದ ಅಜ್ಜಂಪುರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಹಿರೇಖಾನವಂಗಲ ಗ್ರಾಮದಲ್ಲಿ ಪತಿಯೇ ಪತ್ನಿಯ ಕೊಲೆ ಮಾಡಿರುವ ಘಟನೆ ನಡೆದಿದೆ.

ಕುಡಿದ ಮತ್ತಿನಲ್ಲಿದ್ದ ಪತಿ ಪತ್ನಿಯ ಶೀಲ ಶಂಕಿಸಿ ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಮಂಜಮ್ಮ (45) ಕೊಲೆಯಾದ ಮಹಿಳೆಯಾಗಿದ್ದು, ಪತಿ ಗಂಗಾಧರಪ್ಪ ಹತ್ಯೆ ಮಾಡಿದ ವ್ಯಕ್ತಿ.

ಕೊಲೆ ಬಳಿಕ ಆರೋಪಿ ಗಂಗಾಧರಪ್ಪ ತಲೆಮರೆಸಿಕೊಂಡಿದ್ದ. ಆದರೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದ ಅಜ್ಜಂಪುರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Kn_Ckm_01_Murder_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಪತ್ನಿ ಶೀಲ ಶಂಕಿಸಿ ಪತಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹಿರೇಖಾನವಂಗಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಪತ್ನಿಯ ಶೀಲ ಶಂಕಿಸಿ ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕುಡುಗೋಲಿನಿಂದಾ ಕೊಚ್ಚಿ ಕೊಲೆ ಮಾಡಿದ್ದಾನೆ.ಮಂಜಮ್ಮ (45) ಮೃತ ಮಹಿಳೆಯಾಗಿದ್ದು ಪತಿ ಗಂಗಾಧರಪ್ಪ ಈ ಹತ್ಯೆ ಮಾಡಿದ ವ್ಯಕ್ತಿಯಾಗಿದ್ದಾನೆ. ಕೊಲೆ ಮಾಡಿ ಆರೋಪಿ ಗಂಗಾಧರಪ್ಪ ತಲೆ ಮರಿಸಿಕೊಂಡಿದ್ದನು. ಸ್ಥಳಕ್ಕೇ ಬಂದೂ ಪರಿಶೀಲನೆ ನಡೆಸಿದ್ದ ಅಜ್ಜಂಪುರ ಪೋಲಿಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಅಜ್ಜಂಪುರ ಪೋಲಿಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ...

Conclusion:ರಾಜಕುಮಾರ್.....
ಈ ಟಿವಿ ಭಾರತ್.....
ಚಿಕ್ಕಮಗಳೂರು....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.