ETV Bharat / state

ಈಜಲು ತೆರಳಿದ್ದ ಯುವಕ ನೀರುಪಾಲು

author img

By

Published : Oct 12, 2019, 8:45 PM IST

ಈಜಲು ತೆರಳಿದ್ದ ಯುವಕನೊಬ್ಬ ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕಾರೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ಈಜಲು ತೆರಳಿದ್ದ ಯುವಕ ನೀರುಪಾಲು

ಚಿತ್ರದುರ್ಗ: ಈಜಲು ತೆರಳಿದ್ದ ಯುವಕನೋರ್ವ ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಹೊಸದುರ್ಗ ತಾಲೂಕಿನ ಕಾರೆಹಳ್ಳಿ ಗ್ರಾಮದಲ್ಲಿ ನಡೆದಿದೆ.

dam
ಈಜಲು ತೆರಳಿದ್ದ ಯುವಕ ನೀರುಪಾಲು

ವೇದಾವತಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಚೆಕ್​​ ಡ್ಯಾಂ​​ನಲ್ಲಿ ಈ ಅವಘಡ ನಡೆದಿದ್ದು, ಕಾರೇಹಳ್ಳಿ ನಿವಾಸಿ ಪ್ರವೀಣ್ (21) ಮೃತ ಯುವಕ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಶ್ರೀರಾಂಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ‌. ಯುವಕನ ಸಾವಿನಿಂದಾಗಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ದುಃಖ ಮಡುಗಟ್ಟಿದೆ.

ಚಿತ್ರದುರ್ಗ: ಈಜಲು ತೆರಳಿದ್ದ ಯುವಕನೋರ್ವ ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಹೊಸದುರ್ಗ ತಾಲೂಕಿನ ಕಾರೆಹಳ್ಳಿ ಗ್ರಾಮದಲ್ಲಿ ನಡೆದಿದೆ.

dam
ಈಜಲು ತೆರಳಿದ್ದ ಯುವಕ ನೀರುಪಾಲು

ವೇದಾವತಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಚೆಕ್​​ ಡ್ಯಾಂ​​ನಲ್ಲಿ ಈ ಅವಘಡ ನಡೆದಿದ್ದು, ಕಾರೇಹಳ್ಳಿ ನಿವಾಸಿ ಪ್ರವೀಣ್ (21) ಮೃತ ಯುವಕ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಶ್ರೀರಾಂಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ‌. ಯುವಕನ ಸಾವಿನಿಂದಾಗಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ದುಃಖ ಮಡುಗಟ್ಟಿದೆ.

Intro:ಆ್ಯಂಕರ್:- ಈಜಲು ತೆರಳಿದ್ದ ಯುವಕನೊರ್ವ ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಕಾರೆಹಳ್ಳಿಯಲ್ಲಿ ನಡೆದಿದೆ. ಇದೇ ಗ್ರಾಮದ ಬಳಿ ಇರುವ
ವೇದಾವತಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಚೆಕ್ ಡ್ಯಾಮ್ ನಲ್ಲಿ ಅವಘಡ ನಡೆದಿದ್ದು, ಕಾರೇಹಳ್ಳಿ ನಿವಾಸಿ ಪ್ರವೀಣ್ (21) ಎಂಬ ಯುವಕ ಮೃತ ಪಟ್ಟಿದ್ದಾನೆ. ಇನ್ನೂ ನೀರಿನಲ್ಲಿ ಮುಳುಗುತ್ತಿದ್ದ ಮೃತ ಪ್ರವೀಣನನ್ನು ರಕ್ಷಿಸಲು ಹೋಗಿದ್ದ ಮಾರುತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇದರ ಸಂಬಂಧ ಸ್ಥಳಕ್ಕೆ ಶ್ರೀರಾಂಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಫ್ಲೋ... ‌‌Body:Neeru Conclusion:Paalu
ETV Bharat Logo

Copyright © 2024 Ushodaya Enterprises Pvt. Ltd., All Rights Reserved.