ETV Bharat / state

ಮೈತ್ರಿಯದ್ದು ಮಿಲಾವತ್​​ ಸರ್ಕಾರ್ : ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್ ವ್ಯಂಗ್ಯ - kannada news

ಮಂಡ್ಯ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಮೊದಲು ಪಕ್ಷಕ್ಕೆ ಚೆನ್ನಾಗಿ ದುಡಿದು ಬಳಿಕ ರಾಜಕೀಯಕ್ಕೆ ಬರಬೇಕಾಗಿತ್ತು ಎಂದು ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್ ಅಭಿಪ್ರಾಯ ಪಟ್ಟಿದ್ದಾರೆ

ಬಿಜೆಪಿ ವಕ್ತಾರೇ ಮಾಳವಿಕಾ ವಿನಾಶ್
author img

By

Published : Apr 15, 2019, 3:48 PM IST

Updated : Apr 15, 2019, 4:45 PM IST

ಚಿತ್ರದುರ್ಗ: ಮೈತ್ರಿ ಸರ್ಕಾರ ಮಿಲಾವತ್​ ಸರ್ಕಾರ ಎಂದು ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್ ಸಮ್ಮಿಶ್ರ ಸರ್ಕಾರದ ವಿರುದ್ಧ ದೂರಿದರು.

ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯ ರೀತಿ ವರ್ತನೆ ಮಾಡದೇ ನಿಖಿಲ್ ಅವರ ತಂದೆಯಂತೆ ವರ್ತಿಸುತ್ತಿದ್ದಾರೆ. ಇದೊಂದು ಮಿಲಾವತ್​ ಸರಕಾರ, ಈ ಸರ್ಕಾರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಹೊಂದಾಣಿಕೆಯೇ ಇಲ್ಲದಂತೆ ವರ್ತಿಸುತ್ತಿದ್ದಾರೆ ಎಂದರು.

ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್

ಇನ್ನು ಕುಟುಂಬ ರಾಜಕಾರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು ಬಿಜೆಪಿ ಪಕ್ಷ ಕುಟುಂಬ ರಾಜಕಾರಣ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿದೆ‌. ಉತ್ತರ ಭಾರತದಲ್ಲಿ ಗಾಂಧಿ ಕುಟುಂಬ, ಕರ್ನಾಟಕದಲ್ಲಿ ದೇವೆಗೌಡ ಕುಟುಂಬ ರಾಜಕಾರಣ ಮಾಡುತ್ತಿದೆ. ಕುಟುಂಬ ರಾಜಕಾರಣಕ್ಕೆ ಜನ್ರು ತಕ್ಕ ಪಾಠಕಲಿಸುತ್ತಾರೆ. ಮಂಡ್ಯ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರು ಮೊದಲು ಪಕ್ಷಕ್ಕೆ ಚೆನ್ನಾಗಿ ದುಡಿದು ಬಳಿಕ ರಾಜಕೀಯಕ್ಕೆ ಬರಬೇಕಾಗಿತ್ತು ಎಂದು ತಮ್ಮ ಅಭಿಪ್ರಾಯ ಹೊರಹಾಕಿದರು.

ಇಡೀ ಸಮ್ಮಿಶ್ರ ಸರ್ಕಾರ ಮಂಡ್ಯಕ್ಕೆ ಮಾತ್ರ ಮಹತ್ವ ನೀಡುತ್ತಿದೆ. ಲೋಕಸಭಾ ಚುನಾವಣೆ ಮಂಡ್ಯದಲ್ಲಿ ಮಾತ್ರ ನಡೆಯುತ್ತಿದೆ ಎಂಬ ರೀತಿಯಲ್ಲಿ ಬಿಂಬಿಸಲಾಗಿದೆ. ಅಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಜಯಭೇರಿ ಭಾರಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿತ್ರದುರ್ಗ: ಮೈತ್ರಿ ಸರ್ಕಾರ ಮಿಲಾವತ್​ ಸರ್ಕಾರ ಎಂದು ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್ ಸಮ್ಮಿಶ್ರ ಸರ್ಕಾರದ ವಿರುದ್ಧ ದೂರಿದರು.

ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯ ರೀತಿ ವರ್ತನೆ ಮಾಡದೇ ನಿಖಿಲ್ ಅವರ ತಂದೆಯಂತೆ ವರ್ತಿಸುತ್ತಿದ್ದಾರೆ. ಇದೊಂದು ಮಿಲಾವತ್​ ಸರಕಾರ, ಈ ಸರ್ಕಾರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಹೊಂದಾಣಿಕೆಯೇ ಇಲ್ಲದಂತೆ ವರ್ತಿಸುತ್ತಿದ್ದಾರೆ ಎಂದರು.

ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್

ಇನ್ನು ಕುಟುಂಬ ರಾಜಕಾರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು ಬಿಜೆಪಿ ಪಕ್ಷ ಕುಟುಂಬ ರಾಜಕಾರಣ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿದೆ‌. ಉತ್ತರ ಭಾರತದಲ್ಲಿ ಗಾಂಧಿ ಕುಟುಂಬ, ಕರ್ನಾಟಕದಲ್ಲಿ ದೇವೆಗೌಡ ಕುಟುಂಬ ರಾಜಕಾರಣ ಮಾಡುತ್ತಿದೆ. ಕುಟುಂಬ ರಾಜಕಾರಣಕ್ಕೆ ಜನ್ರು ತಕ್ಕ ಪಾಠಕಲಿಸುತ್ತಾರೆ. ಮಂಡ್ಯ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರು ಮೊದಲು ಪಕ್ಷಕ್ಕೆ ಚೆನ್ನಾಗಿ ದುಡಿದು ಬಳಿಕ ರಾಜಕೀಯಕ್ಕೆ ಬರಬೇಕಾಗಿತ್ತು ಎಂದು ತಮ್ಮ ಅಭಿಪ್ರಾಯ ಹೊರಹಾಕಿದರು.

ಇಡೀ ಸಮ್ಮಿಶ್ರ ಸರ್ಕಾರ ಮಂಡ್ಯಕ್ಕೆ ಮಾತ್ರ ಮಹತ್ವ ನೀಡುತ್ತಿದೆ. ಲೋಕಸಭಾ ಚುನಾವಣೆ ಮಂಡ್ಯದಲ್ಲಿ ಮಾತ್ರ ನಡೆಯುತ್ತಿದೆ ಎಂಬ ರೀತಿಯಲ್ಲಿ ಬಿಂಬಿಸಲಾಗಿದೆ. ಅಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಜಯಭೇರಿ ಭಾರಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Intro:ಮೈತ್ರಿ ಸರ್ಕಾರದ ಮಿಲಾವಟ್ ಸರ್ಕಾರ್ : ಬಿಜೆಪಿ ವಕ್ತಾರೇ ಮಾಳ್ವೀಕ

ಚಿತ್ರದುರ್ಗ:- ಮೈತ್ರಿ ಸರ್ಕಾರ ಮಿಲಾವಟ್ ಸರ್ಕಾರ ಎಂದು ಬಿಜೆಪಿ ವಕ್ತಾರೆ ಮಾಳವಿಕಾ ಸಮ್ಮಿಶ್ರ ಸರ್ಕಾರದ ವಿರುದ್ಧ ದೂರಿದರು. ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕುಮಾರ ಸ್ವಾಮಿಯವರು ರಾಜ್ಯದ ಮುಖ್ಯಮಂತ್ರಿಯ ರೀತಿ ವರ್ತನೆ ಮಾಡದೆ ನಿಖಿಲ್ ರವರ ತಂದೆಯಂತೆ ವರ್ತಸುತ್ತಿದ್ದಾರೆ, ಇದೊಂದ ಮಿಲಾವಟ್ ಸರಕಾರವಾಗಿದೆ‌ ಈ ಸರ್ಕಾರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಹೊಂದಾಣಿಕೆನೆ ಇಲ್ಲದಂತೆ ವರ್ತಿಸುತ್ತಿದ್ದಾರೆ ಎಂದರು. ಇನ್ನೂ ಕುಟುಂಬ ರಾಜಕಾರಣ ಬಗ್ಗೆ ಪ್ರತಿಕ್ರಿಯಿಸಿದ ಅವರು ಬಿಜೆಪಿ ಪಕ್ಷ ಕುಟುಂಬ ರಾಜಕಾರಣ ಮೊದಲಿನಂದಲೂ ವಿರೋಧ ವ್ಯಕ್ತಪಡಿಸುತ್ತಿದೆ‌. ಉತ್ತರ ಭಾರತದಲ್ಲಿ ಗಾಂಧಿ ಕುಟುಂಬ ರಾಜಕಾರಣ ಮಾಡುತ್ತಿದ್ರೇ, ಇತ್ತಾ ಕರ್ನಾಟಕದಲ್ಲಿ ದೇವೆಗೌಡ ಕುಟುಂಬ ರಾಜಕಾರಣ ಮಾಡುತ್ತಿದೆ. ಕುಟುಂಬ ರಾಜಕಾರಣ ಕ್ಕೆ ಜನ್ರು ತಕ್ಕ ಪಾಠಕಲಿಸುತ್ತಾರೇ. ಮಂಡ್ಯ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಯರವರು ಮೊದಲು ಪಕ್ಷಕ್ಕೆ ಚೆನ್ನಾಗಿ ದುಡಿದು ಬಳಿಕ ರಾಜಕೀಯಕ್ಕೆ ಬರಬೇಕಾಗುತ್ತು ಎಂದು ತಮ್ಮ ಅಭಿಪ್ರಾಯ ಹೊರಹಾಕಿದರು. ಇಡೀ ಸಮ್ಮಿಶ್ರ ಸರ್ಕಾರ ಮಂಡ್ಯಕ್ಕೆ ಮಾತ್ರ ಪ್ರಯೋಜೀತೆ ನೀಡುತ್ತಿದೆ. ಲೋಕಸಭಾ ಚುನಾವಣ ಮಂಡ್ಯದಲ್ಲಿ ಮಾತ್ರ ನಡೆಯುತ್ತಿದೆ ಎಂಬ ರೀತಿಯಲ್ಲಿ ಬಿಂಬಿಸಲಾಗಿದೆ. ಅಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾರವರು ಜಯಭೇರಿ ಬಾರಿಸಲಿದ್ದಾರೆ ಎಂದರು.

ಬೈಟ್: ಮಾಳವಿಕಾ ಅವಿನಾಶ್, ಬಿಜೆಪಿ ವಕ್ತಾರೆ
Body:MalvikaConclusion:Press meet
Last Updated : Apr 15, 2019, 4:45 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.