ETV Bharat / state

ಭುಗಿಲೆದ್ದ ಅಸಮಾಧಾನ: ತಿಪ್ಪಾರೆಡ್ಡಿ ಬೆಂಬಲಿಗರಿಂದ ಬೈಕ್​​ಗೆ ಬೆಂಕಿ, ಕೈಯಲ್ಲಿ ಲಾಠಿ ಹಿಡಿದ ಎಸ್ಪಿ

ಸಚಿವ ಸ್ಥಾನ ಸಿಗದಿದ್ದಕ್ಕೆ ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಬೆಂಬಲಿಗರು ಆಕ್ರೋಶಿತರಾಗಿ ಬೈಕಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

author img

By

Published : Aug 20, 2019, 12:48 PM IST

ಸಚಿವ ಸ್ಥಾನ ಸಿಗದಿದ್ದಕ್ಕೆ ತಿಪ್ಪಾರೆಡ್ಡಿ ಬೆಂಬಲಿಗರಿಂದ ಬೈಕಿಗೆ ಬೆಂಕಿ

ಚಿತ್ರದುರ್ಗ: ಸಚಿವ ಸ್ಥಾನ ಸಿಗದಿದ್ದಕ್ಕೆ ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಬೆಂಬಲಿಗರು ಆಕ್ರೋಶಿತರಾಗಿ ಬೈಕಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ತಿಪ್ಪಾರೆಡ್ಡಿ ಬೆಂಬಲಿಗರಿಂದ ಬೈಕಿಗೆ ಬೆಂಕಿ

ನಗರದ ಗಾಂಧಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ರಸ್ತೆ ತಡೆ ನಡೆಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಎಸ್ಪಿ ಡಾ. ಅರುಣ್ ಲಾಠಿ ಪ್ರಹಾರ ಮಾಡಿದರು. ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರ ಮನವೊಲಿಸಲು ಪೋಲಿಸರು ಮುಂದಾಗಿದ್ದಾರು.

ಆದರೆ ಪೊಲೀಸರ ಮನವೊಲಿಕೆಗೆ ಜಗ್ಗದ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು. ಇದಕ್ಕೆ ಅಕ್ರೋಶಗೊಂಡ ಎಸ್ಪಿ ಡಾ. ಅರುಣ್ ಸ್ವತಃ ತಾವೇ ಲಾಠಿ ಹಿಡಿದು ಲಘು ಲಾಠಿ ಪ್ರಹಾರ ಮಾಡಿ ಗುಂಪು ಚದುರಿಸಿದರು. ಇನ್ನು ಕೆಲ ಕಾರ್ಯಕರ್ತರನ್ನು ಬಂಧಿಸಲಾಯಿತು.

ಚಿತ್ರದುರ್ಗ: ಸಚಿವ ಸ್ಥಾನ ಸಿಗದಿದ್ದಕ್ಕೆ ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಬೆಂಬಲಿಗರು ಆಕ್ರೋಶಿತರಾಗಿ ಬೈಕಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ತಿಪ್ಪಾರೆಡ್ಡಿ ಬೆಂಬಲಿಗರಿಂದ ಬೈಕಿಗೆ ಬೆಂಕಿ

ನಗರದ ಗಾಂಧಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ರಸ್ತೆ ತಡೆ ನಡೆಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಎಸ್ಪಿ ಡಾ. ಅರುಣ್ ಲಾಠಿ ಪ್ರಹಾರ ಮಾಡಿದರು. ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರ ಮನವೊಲಿಸಲು ಪೋಲಿಸರು ಮುಂದಾಗಿದ್ದಾರು.

ಆದರೆ ಪೊಲೀಸರ ಮನವೊಲಿಕೆಗೆ ಜಗ್ಗದ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು. ಇದಕ್ಕೆ ಅಕ್ರೋಶಗೊಂಡ ಎಸ್ಪಿ ಡಾ. ಅರುಣ್ ಸ್ವತಃ ತಾವೇ ಲಾಠಿ ಹಿಡಿದು ಲಘು ಲಾಠಿ ಪ್ರಹಾರ ಮಾಡಿ ಗುಂಪು ಚದುರಿಸಿದರು. ಇನ್ನು ಕೆಲ ಕಾರ್ಯಕರ್ತರನ್ನು ಬಂಧಿಸಲಾಯಿತು.

Intro:ಸಚಿವ ಸ್ಥಾನ ಸಿಗದಿದ್ದಕ್ಕೆ ಬೈಕಿಗೆ ಬೆಂಕಿ ಹಚ್ಚಿದ ಶಾಸಕ ಜಿಹೆಚ್ ತಿಪ್ಪಾರೆಡ್ಡಿ : ಲಘು ಲಾಠಿ ಪ್ರಹಾರ

Exclusive.... Only ETV bharat

ಆ್ಯಂಕರ್:- ಸಚಿವ ಸ್ಥಾನ ಸಿಗದಿದ್ದ ಚಿತ್ರದುರ್ಗ ಶಾಸಕ ಜಿಹೆಚ್ ತಿಪ್ಪಾರೆಡ್ಡಿ ಬೆಂಬಲಿಗರು ಆಕ್ರೋಶಿತರಾಗಿ ಬೈಕಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ನಗರದ ಗಾಂಧಿ ವೃತ್ತದಲ್ಲಿ ನಡೆಯುತ್ತಿದ ಪ್ರತಿಭಟನೆಯಲ್ಲಿ ರಸ್ತೆ ತಡೆ ನಡೆಸಿ ಕೆಂಡ ಮಂಡಲ ರಾಗಿದ್ದ ಬಿಜೆಪಿ ಕಾರ್ಯಕರ್ತರಿಗೆ ಎಸ್ಪಿ ಡಾ ಅರುಣ್ ಲಾಠಿ ರುಚಿ ತೋರಿಸಿದ್ದಾರೆ. ರಸ್ತೆ ತಡೆ ಜನ್ರೀಗೆ ಕಿರಿಕಿರಿ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರ ಮನವೊಲಿಸಲು ಪೋಲಿಸರು ಮುಂದಾಗಿದ್ದಾರು. ಅದ್ರೇ ಮನವೊಲಿಕೆಗೆ ಜಗ್ಗ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದರು. ಇದಕ್ಕೆ ಅಕ್ರೋಶಗೊಂಡ ಎಸ್ಪಿ ಡಾ ಅರುಣ್ ಸ್ವತಃ ಲಾಠಿ ಹಿಡಿದು ಲಘು ಲಾಠಿ ಪ್ರಹಾರ ಮಾಡಿ ಗುಂಪು ಚದುರಿಸಿದರು. ಇನ್ನೂ ಕೆಲ ಕಾರ್ಯಕರ್ತರನ್ನು ಬಂಧಿಸಲಾಯಿತು.

ಫ್ಲೋ...Body:ಲಾಠಿ Conclusion:ಪ್ರಹಾರ..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.