ETV Bharat / state

ಸದಾಶಿವ ಆಯೋಗದ ಮೇಲೆ ನಿಂತ ಬಿಜೆಪಿ ಅಭ್ಯರ್ಥಿ ಎ.ನಾರಾಯಣಪ್ಪ ಭವಿಷ್ಯ - undefined

ಸದಾಶಿವ ಆಯೋಗದ ವರದಿ ವಿರುದ್ಧವಾಗಿ ಯಾರು ನಿಲ್ಲುತ್ತಾರೋ ಅವರಿಗೆ ಭೋವಿ ಸಮುದಾಯ ಬೆಂಬಲಿಸುತ್ತದೆ ಎಂಬ ಹೇಳಿಕೆಯನ್ನು ಭೋವಿ ಸಮುದಾಯದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ  ನೀಡಿದ್ದಾರೆ.

ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ
author img

By

Published : Apr 2, 2019, 10:23 AM IST

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಲೋಕಸಭಾ ಚುನಾವಣೆ ಹತ್ತಿರ ಸಮೀಪಿಸುತ್ತಿದ್ದಂತೆ ಸಾಕಾಷ್ಟು ಬೆಳವಣಿಗಳಾಗುತ್ತಿವೆ. ಇದೀಗ ಯಾವ ಅಭ್ಯರ್ಥಿ ಸದಾಶಿವ ಆಯೋಗದ ವರದಿ ವಿರುದ್ಧವಾಗಿ ನಿಲ್ಲುತ್ತಾರೋ ಅವರಿಗೆ ಭೋವಿ ಸಮುದಾಯ ಬೆಂಬಲಿಸುತ್ತದೆ ಎಂಬ ಹೇಳಿಕೆಯನ್ನು ಭೋವಿ ಸಮುದಾಯದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ನೀಡಿದ್ದಾರೆ.

ಹೌದು, ಬಿಜೆಪಿ ಅಭ್ಯರ್ಥಿ ಎ.ನಾರಾಯಣ ಸ್ವಾಮಿಯವರಿಗೆ ಒಂದೆಡೆ ಭೋವಿ ಸಮುದಾಯ ಮತ ಹಾಕುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದರೆ, ಇತ್ತ ಮಾದಿಗ ಸಮುದಾಯ ಪರವಾಗಿ ನಿಲ್ಲಲು ಮುಂದಾಗಿದೆ. ಆದಿ ಕರ್ನಾಟಕ ಮಾದಿಗ ಮಹಾಸಭಾ ಸಂಘಟನೆ ಎ. ನಾರಾಯಣ ಸ್ವಾಮಿಯವರ ಬೆಂಬಲಕ್ಕೆ ನಿಂತಿದ್ದು, ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಅದಲ್ಲದೇ ಯಾವ ಅಭ್ಯರ್ಥಿ ಸದಾಶಿವ ಆಯೋಗದ ವರದಿ ವಿರುದ್ಧವಾಗಿ ನಿಲ್ಲುತ್ತಾರೋ ಅಂತಹವರಿಗೆ ಭೋವಿ ಸಮುದಾಯದಿಂದ ಬೆಂಬಲಿಸುತ್ತೇವೆ ಎಂದು ಭೋವಿ ಸಮುದಾಯದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿಕೆ ನೀಡಿದ ಬೆನ್ನಲ್ಲೇ ಮಹತ್ತರವಾದ ಬೆಳವಣಿಗೆ ಆಗಿದೆ.

ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ

ಸದ್ಯ ಮಾದಿಗ ಸಮುದಾಯ ಇದೀಗ ಬಿಜೆಪಿ ಅಭ್ಯರ್ಥಿ ಎ.ನಾರಾಯಣ ಸ್ವಾಮಿಯವರಿಗೆ ಬೆಂಬಲಿಸುತ್ತೇವೆ ಎಂದು ಘೋಷಣೆ ಮಾಡಿದೆ. ಚಿತ್ರದುರ್ಗದಲ್ಲಿ ಸದಾಶಿವ ಆಯೋಗದ ಪರ ವಿರೋಧದ ಲೆಕ್ಕಚಾರ ಏರ್ಪಟ್ಟಿದ್ದು, ಇದು ಲೋಕಸಭಾ ಚುನಾವಣೆಯಲ್ಲಿ ಪರಿಣಾಮ ಬೀರಲಿದೆ. ಇತ್ತ ಸದಾಶಿವ ಆಯೋಗದ ವರದಿಯನ್ನು ವಿರೋಧಿಸುವ ಭೋವಿ ಹಾಗೂ ಲಬಾಂಣಿ ಸಮಾಜ ಸೇರಿದಂತೆ 99 ತಳ ಸಮುದಾಯ ಬಿಜೆಪಿ ಅಭ್ಯರ್ಥಿ ಎ. ನಾರಾಯಣ ಸ್ವಾಮಿ ವಿರುದ್ಧ ಮತ ಚಲಾಯಿಸಲಿದೆ ಎನ್ನಲಾಗಿದ್ದು, ಮಾದಿಗ ಸಮಾಜ ಮಾತ್ರ ಎ.ನಾರಾಯಣ ಸ್ವಾಮಿಗೆ ಬೆಂಬಲ ಸೂಚಿಸುವ ಮೂಲಕ ಚುನಾವಣೆಯಲ್ಲಿ ಗೆಲ್ಲಿಸುವ ಮಾತುಗಳನ್ನಾಡಿದೆ.


ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಲೋಕಸಭಾ ಚುನಾವಣೆ ಹತ್ತಿರ ಸಮೀಪಿಸುತ್ತಿದ್ದಂತೆ ಸಾಕಾಷ್ಟು ಬೆಳವಣಿಗಳಾಗುತ್ತಿವೆ. ಇದೀಗ ಯಾವ ಅಭ್ಯರ್ಥಿ ಸದಾಶಿವ ಆಯೋಗದ ವರದಿ ವಿರುದ್ಧವಾಗಿ ನಿಲ್ಲುತ್ತಾರೋ ಅವರಿಗೆ ಭೋವಿ ಸಮುದಾಯ ಬೆಂಬಲಿಸುತ್ತದೆ ಎಂಬ ಹೇಳಿಕೆಯನ್ನು ಭೋವಿ ಸಮುದಾಯದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ನೀಡಿದ್ದಾರೆ.

ಹೌದು, ಬಿಜೆಪಿ ಅಭ್ಯರ್ಥಿ ಎ.ನಾರಾಯಣ ಸ್ವಾಮಿಯವರಿಗೆ ಒಂದೆಡೆ ಭೋವಿ ಸಮುದಾಯ ಮತ ಹಾಕುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದರೆ, ಇತ್ತ ಮಾದಿಗ ಸಮುದಾಯ ಪರವಾಗಿ ನಿಲ್ಲಲು ಮುಂದಾಗಿದೆ. ಆದಿ ಕರ್ನಾಟಕ ಮಾದಿಗ ಮಹಾಸಭಾ ಸಂಘಟನೆ ಎ. ನಾರಾಯಣ ಸ್ವಾಮಿಯವರ ಬೆಂಬಲಕ್ಕೆ ನಿಂತಿದ್ದು, ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಅದಲ್ಲದೇ ಯಾವ ಅಭ್ಯರ್ಥಿ ಸದಾಶಿವ ಆಯೋಗದ ವರದಿ ವಿರುದ್ಧವಾಗಿ ನಿಲ್ಲುತ್ತಾರೋ ಅಂತಹವರಿಗೆ ಭೋವಿ ಸಮುದಾಯದಿಂದ ಬೆಂಬಲಿಸುತ್ತೇವೆ ಎಂದು ಭೋವಿ ಸಮುದಾಯದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿಕೆ ನೀಡಿದ ಬೆನ್ನಲ್ಲೇ ಮಹತ್ತರವಾದ ಬೆಳವಣಿಗೆ ಆಗಿದೆ.

ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ

ಸದ್ಯ ಮಾದಿಗ ಸಮುದಾಯ ಇದೀಗ ಬಿಜೆಪಿ ಅಭ್ಯರ್ಥಿ ಎ.ನಾರಾಯಣ ಸ್ವಾಮಿಯವರಿಗೆ ಬೆಂಬಲಿಸುತ್ತೇವೆ ಎಂದು ಘೋಷಣೆ ಮಾಡಿದೆ. ಚಿತ್ರದುರ್ಗದಲ್ಲಿ ಸದಾಶಿವ ಆಯೋಗದ ಪರ ವಿರೋಧದ ಲೆಕ್ಕಚಾರ ಏರ್ಪಟ್ಟಿದ್ದು, ಇದು ಲೋಕಸಭಾ ಚುನಾವಣೆಯಲ್ಲಿ ಪರಿಣಾಮ ಬೀರಲಿದೆ. ಇತ್ತ ಸದಾಶಿವ ಆಯೋಗದ ವರದಿಯನ್ನು ವಿರೋಧಿಸುವ ಭೋವಿ ಹಾಗೂ ಲಬಾಂಣಿ ಸಮಾಜ ಸೇರಿದಂತೆ 99 ತಳ ಸಮುದಾಯ ಬಿಜೆಪಿ ಅಭ್ಯರ್ಥಿ ಎ. ನಾರಾಯಣ ಸ್ವಾಮಿ ವಿರುದ್ಧ ಮತ ಚಲಾಯಿಸಲಿದೆ ಎನ್ನಲಾಗಿದ್ದು, ಮಾದಿಗ ಸಮಾಜ ಮಾತ್ರ ಎ.ನಾರಾಯಣ ಸ್ವಾಮಿಗೆ ಬೆಂಬಲ ಸೂಚಿಸುವ ಮೂಲಕ ಚುನಾವಣೆಯಲ್ಲಿ ಗೆಲ್ಲಿಸುವ ಮಾತುಗಳನ್ನಾಡಿದೆ.


Intro:ಸದಾಶಿವ ಆಯೋಗದ ಮೇಲೆ ನಿಂತ ಬಿಜೆಪಿ ಅಭ್ಯರ್ಥಿ ಎ ನಾರಾಯಣಪ್ಪ ಭವಿಷ್ಯ
ಚಿತ್ರದುರ್ಗ:- ಕೋಟೆನಾಡು ಚಿತ್ರದುರ್ಗದಲ್ಲಿ ಲೋಕಸಭಾ ಚುನಾವಣೆ ಹತ್ತಿರ ಸಮೀಪಿಸುತ್ತಿದ್ದಂತೆ ಸಾಕಾಷ್ಟು ಬೆಳವಣಿಗಳಾಗುತ್ತಿವೆ. ಒಂದೇಡೆ ಭೋವಿ ಸಮುದಾಯ ತಮ್ಮ ಸಮಾಜಕ್ಕೆ ಟಿಕೆಟ್ ಸಿಕ್ಕಿಲ್ಲ ಎಂದು ಬಿಜೆಪಿ ವಿರುದ್ಧ ಮತ ಚಲಾಯಿಸಲು ನಿರ್ಧಾರಿಸಿದೆ, ಇತ್ತಾ ಕಾಂಗ್ರೆಸ್ ನ ಓಟ್ ಬ್ಯಾಂಕ್ ಆದಾಂತಹ ಮಾದೀಗ ಸಮಾಜ ಬಿಜೆಪಿ ಅಭ್ಯರ್ಥಿ ಪರ ಬೆಂಬಲ ಸೂಚಿಸಿರುವು ಸಾಕಾಷ್ಟು ಅಚ್ಚರಿಗೆ ಎಡೆಮಾಡಿಕೊಟ್ಟಿದೆ.
ಕೈ ಭದ್ರಾ ಕೋಟೆಯಾಗಿರುವ ಚಿತ್ರದುರ್ಗದ ಲೋಕಸಭಾ ಚುನಾವಣೆ ರಂಗೇರತೊಡಗಿದೆ. ಬಿಜೆಪಿ ಅಭ್ಯರ್ಥಿ ಎ ನಾರಾಯಣ ಸ್ವಾಮಿಯವರಿಗೆ ಒಂದೆಡೆ ಭೋವಿ ಸಮುದಾಯ ಮತ ಹಾಕುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದರೆ, ಇತ್ತಾ ಮಾದೀಗ ಸಮುದಾಯ ಪರವಾಗಿ ನಿಲ್ಲಲು ಮುಂದಾಗಿದೆ. ಆದಿ ಕರ್ನಾಟಕ ಮಾದಿಗ ಮಹಾಸಭಾ ಸಂಘಟನೆ ಎ ನಾರಾಯಣ ಸ್ವಾಮಿಯವರ ಬೆಂಬಲಕ್ಕೆ ನಿಂತಿದ್ದು, ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಕಳೆದ ದಿನದ ನಡೆದ ನಿರ್ಣಾಯಕ ಸಭೆಯಲ್ಲಿ ಯಾವ ಅಭ್ಯರ್ಥಿ ಸದಾಶಿವ ಆಯೋಗದ ವರದಿ ಪರವಾಗಿ ನಿಲ್ಲುತ್ತಾನೋ ಅಂತಹ ವ್ಯಕ್ತಿಗೆ ಭೋವಿ ಸಮುದಾಯದಿಂದ ಬೆಂಬಲಿಸುತ್ತೇವೆ ಎಂಬ ಹೇಳಿಕೆಯನ್ನು ಭೋವಿ ಸಮುದಾಯದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ನೀಡಿದ ಬೆನ್ನಲ್ಲೇ ಮಹತ್ತರವಾದ ಈ ಬೆಳವಣಿಗೆ ಆಗಿದೆ. ಸಧ್ಯ ಸದಾಶಿವ ಆಯೋಗದ ವಿರುದ್ಧ ಇರುವ ಮಾದಿಗ ಸಮುದಾಯ ಇದೀಗ ಬಿಜೆಪಿ ಅಭ್ಯರ್ಥಿ ಎ ನಾರಾಯಣ ಸ್ವಾಮಿ ಯವರಿಗೆ ಬೆಂಬಲಿಸುತ್ತೇವೆ ಎಂದು ಘೋಷಣೆ ಮಾಡಿದೆ. ಇಂದು ಆದಿ ಕರ್ನಾಟಕ ಮಹಾಸಭಾ ಸಂಘಟನೆಯ ವತಿಯಿಂದ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಘೋಷಣೆ ಮಾಡಲಾಗಿದ್ದು, ಬಹುತೇಕ ಭೋವಿ ಸಮುದಾಯಕ್ಕೆ ಸದಾಶಿವ ಆಯೋಗದ ವರದಿಯ ವಿಚಾರದಲ್ಲಿ ಟಾಂಗ್ ಕೊಟ್ಟಂತಾಗಿದೆ.
ಚಿತ್ರದುರ್ಗದಲ್ಲಿ ಸದಾಶಿವ ಆಯೋಗದ ಪರ ವಿರೋಧದ ಲೆಕ್ಕಚಾರ ಏರ್ಪಟ್ಟಿದ್ದು, ಇದು ಲೋಕಸಭಾ ಚುನಾವಣೆಯಲ್ಲಿ ಪರಿಣಾಮ ಬೀರಲಿದೆ. ಇತ್ತಾ ಸದಾಶಿವ ಆಯೋಗದ ವರದಿಯನ್ನು ವಿರೋಧಿಸುವ ಭೋವಿ ಹಾಗೂ ಲಬ್ಬಾಂಣಿ ಸಮಾಜ ಸೇರಿದ್ದಂತೆ 99 ತಳ ಸಮುದಾಯ ವರದಿ ವಿರುದ್ಧ ಇರುವ ಬಿಜೆಪಿ ಅಭ್ಯರ್ಥಿ ಎ ನಾರಾಯಣ ಸ್ವಾಮೀ ವಿರುದ್ಧ ಮತ ಚಲಾಯಿಸಲಿದ್ದು, ಮಾದೀಗ ಸಮಾಜ ಮಾತ್ರ ಎ ನಾರಾಯಣ ಸ್ವಾಮೀಗೆ ಬೆಂಬಲ ಸೂಚಿಸುವ ಮೂಲಕ ಚುನಾವಣೆಯಲ್ಲಿ ಗೆಲ್ಲಿಸುವ ಮಾತುಗಳನ್ನಾಡಲಾಗಿದೆ. ಒಟ್ಟಾರೆ ಸದಾಶಿವ ಆಯೋಗದ ವರದಿಯನ್ನು ಮುಂದಿಟ್ಟುಕೊಂಡು ಬಿಜೆಪಿ ಅಭ್ಯರ್ಥಿಯ ಪರ ವಿರೋಧ ಪರ ವ್ಯಕ್ತವಾಗುತ್ತಿದ್ದು, ಕೈ ಅಭ್ಯರ್ಥಿ ಬಿಎನ್ ಚಂದ್ರಪ್ಪ ಇದನ್ನೇ ಅಸ್ತ್ರವಾಗಿ ಬಳಸಿಕೊಳ್ಳುವ ಮೂಲಕ ಗೆಲುವಿನ ನಗೆ ಬೀರಲಿದ್ದಾರ ಎಂಬ ಮಾತುಗಳು ರಾಜಕೀಯ ವಲಯಲ್ಲಿ ಕೇಳಿ ಬರುತ್ತಿವೆ.

Body:sadashivaConclusion:ayoga

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.