ETV Bharat / state

ಪ್ರತಿ ಕಾಲೇಜುಗಳಲ್ಲಿ ಕ್ಯಾಂಟೀನ್ ವ್ಯವಸ್ಥೆ ಮಾಡಿ: ವಿದ್ಯಾರ್ಥಿಗಳಿಂದ ಅಭಿಯಾನ - ಪ್ರತಿ ಕಾಲೇಜುಗಳಲ್ಲಿ ಕ್ಯಾಂಟೀನ್ ವ್ಯವಸ್ಥೆ ಮಾಡಿ

ಪ್ರತಿಯೊಂದು ಕಾಲೇಜುಗಳಲ್ಲಿ ಕ್ಯಾಂಟೀನ್​​​​ಗಳನ್ನು ತೆರೆಯುವ ಮೂಲಕ, ಬಡ ವಿದ್ಯಾರ್ಥಿಗಳಿಗೆ ಊಟ ಹಾಗೂ ಉಪಹಾರದ ವ್ಯವಸ್ಥೆ ಮಾಡುವಂತೆ ವಿದ್ಯಾರ್ಥಿಗಳು ಅಭಿಯಾನದ ಮೂಲಕ ಒತ್ತಾಯಿಸಿದರು.

campaign-by-students
ಚಿತ್ರದುರ್ಗದಲ್ಲಿ ವಿದ್ಯಾರ್ಥಿಗಳಿಂದ ಅಭಿಯಾನ
author img

By

Published : Jan 26, 2020, 5:02 PM IST

ಚಿತ್ರದುರ್ಗ: ಪ್ರತಿಯೊಂದು ಕಾಲೇಜುಗಳಲ್ಲಿ ಕ್ಯಾಂಟೀನ್​​​​ಗಳನ್ನು ತೆರೆಯುವ ಮೂಲಕ, ಬಡ ವಿದ್ಯಾರ್ಥಿಗಳಿಗೆ ಊಟ ಹಾಗೂ ಉಪಹಾರದ ವ್ಯವಸ್ಥೆ ಮಾಡುವಂತೆ ವಿದ್ಯಾರ್ಥಿಗಳು ಅಭಿಯಾನದ ಮೂಲಕ ಒತ್ತಾಯಿಸಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ, ಯುವಜನರ ಆರೋಗ್ಯದ ಅರಿವಿನ ಅಭಿಯಾನದಲ್ಲಿ ತಮ್ಮ ಬೇಡಿಕೆಯನ್ನು ಸರ್ಕಾರಕ್ಕೆ ತಿಳಿಸಿದರು.

ಗ್ರಾಮೀಣ ಮತ್ತು ನಗರಭಾಗದಿಂದ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವಿಲ್ಲದೇ, ಸಂಜೆಯವರೆಗೂ ಹಸಿವಿನಿಂದ ಪಾಠ ಕಲಿಯಬೇಕಾದ ಸ್ಥಿತಿಯಿದೆ. ಇದರಿಂದ ವಿದ್ಯಾರ್ಥಿಗಳು ಸಾಕಷ್ಟು ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪ್ರತಿ ಕಾಲೇಜುಗಳಲ್ಲಿ ಕ್ಯಾಂಟೀನ್​​ಗಳ ಮೂಲಕ ಉಚಿತವಾಗಿ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆಗೊಳಿಸಬೇಕು ಎಂದು ಒತ್ತಾಯಿಸಿದರು.

ಚಿತ್ರದುರ್ಗದಲ್ಲಿ ವಿದ್ಯಾರ್ಥಿಗಳಿಂದ ಅಭಿಯಾನ

ಇನ್ನು ಯುವಕರು ದುಶ್ಚಟದಂತಹ ವ್ಯಸನಗಳಿಂದ ದೂರವಿರಬೇಕು. ಪೌಷ್ಟಿಕವಾದ ಹಾಗೂ ವಿಷಮುಕ್ತ ಸಿರಿ ಧಾನ್ಯಗಳ ಆಹಾರವನ್ನು ಸೇವಿಸಿ, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಅಭಿಯಾನದ ಮೂಲಕ ಅರಿವು ಮೂಡಿಸಲಾಯಿತು. ಅಭಿಯಾನವನ್ನು ಜಿಲ್ಲಾಧಿಕಾರಿ ಶ್ಲಾಘಿಸಿದ್ದು, ಶಾಸಕ ತಿಪ್ಪಾರೆಡ್ಡಿಯವರು ಮಧ್ಯಾಹ್ನದ ಊಟದ ವ್ಯವಸ್ಥೆಗೊಳಿಸುವ ಬಗ್ಗೆ, ಸರ್ಕಾರದೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.

ಚಿತ್ರದುರ್ಗ: ಪ್ರತಿಯೊಂದು ಕಾಲೇಜುಗಳಲ್ಲಿ ಕ್ಯಾಂಟೀನ್​​​​ಗಳನ್ನು ತೆರೆಯುವ ಮೂಲಕ, ಬಡ ವಿದ್ಯಾರ್ಥಿಗಳಿಗೆ ಊಟ ಹಾಗೂ ಉಪಹಾರದ ವ್ಯವಸ್ಥೆ ಮಾಡುವಂತೆ ವಿದ್ಯಾರ್ಥಿಗಳು ಅಭಿಯಾನದ ಮೂಲಕ ಒತ್ತಾಯಿಸಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ, ಯುವಜನರ ಆರೋಗ್ಯದ ಅರಿವಿನ ಅಭಿಯಾನದಲ್ಲಿ ತಮ್ಮ ಬೇಡಿಕೆಯನ್ನು ಸರ್ಕಾರಕ್ಕೆ ತಿಳಿಸಿದರು.

ಗ್ರಾಮೀಣ ಮತ್ತು ನಗರಭಾಗದಿಂದ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವಿಲ್ಲದೇ, ಸಂಜೆಯವರೆಗೂ ಹಸಿವಿನಿಂದ ಪಾಠ ಕಲಿಯಬೇಕಾದ ಸ್ಥಿತಿಯಿದೆ. ಇದರಿಂದ ವಿದ್ಯಾರ್ಥಿಗಳು ಸಾಕಷ್ಟು ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪ್ರತಿ ಕಾಲೇಜುಗಳಲ್ಲಿ ಕ್ಯಾಂಟೀನ್​​ಗಳ ಮೂಲಕ ಉಚಿತವಾಗಿ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆಗೊಳಿಸಬೇಕು ಎಂದು ಒತ್ತಾಯಿಸಿದರು.

ಚಿತ್ರದುರ್ಗದಲ್ಲಿ ವಿದ್ಯಾರ್ಥಿಗಳಿಂದ ಅಭಿಯಾನ

ಇನ್ನು ಯುವಕರು ದುಶ್ಚಟದಂತಹ ವ್ಯಸನಗಳಿಂದ ದೂರವಿರಬೇಕು. ಪೌಷ್ಟಿಕವಾದ ಹಾಗೂ ವಿಷಮುಕ್ತ ಸಿರಿ ಧಾನ್ಯಗಳ ಆಹಾರವನ್ನು ಸೇವಿಸಿ, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಅಭಿಯಾನದ ಮೂಲಕ ಅರಿವು ಮೂಡಿಸಲಾಯಿತು. ಅಭಿಯಾನವನ್ನು ಜಿಲ್ಲಾಧಿಕಾರಿ ಶ್ಲಾಘಿಸಿದ್ದು, ಶಾಸಕ ತಿಪ್ಪಾರೆಡ್ಡಿಯವರು ಮಧ್ಯಾಹ್ನದ ಊಟದ ವ್ಯವಸ್ಥೆಗೊಳಿಸುವ ಬಗ್ಗೆ, ಸರ್ಕಾರದೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.

Intro:ಪ್ರತಿ ಕಾಲೇಜುಗಳಲ್ಲಿ ಕ್ಯಾಂಟೀನ್ ವ್ಯವಸ್ಥೆ ಮಾಡಿ...ಅಭಿಯಾನದ ಮೂಲಕ ಒತ್ತಾಯ

ಆ್ಯಂಕರ್:- ಪ್ರತಿಯೊಂದು ಕಾಲೇಜುಗಳಲ್ಲಿ ಕ್ಯಾಂಟಿನ್ ಗಳನ್ನು ತೆರೆಯುವ ಮೂಲಕ ಬಡ ವಿದ್ಯಾರ್ಥಿಗಳಿಗೆ ಊಟ ಹಾಗೂ ಉಪಹಾರದ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ವಿದ್ಯಾರ್ಥಿಗಳು ಅಭಿಯಾನದ ಮೂಲಕ ಒತ್ತಾಯಿಸಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಯುವಜನರ ಆರೋಗ್ಯದ ಅರಿವಿನ ಅಭಿಯಾನದಲ್ಲಿ ಒತ್ತಾಯಿಸಲಾಗಿದ್ದು, ಗ್ರಾಮೀಣ ಮತ್ತು ನಗರ ಭಾಗದಿಂದ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಮದ್ಯಾಹ್ನದ ಊಟವಿಲ್ಲದೆ ಸಂಜೆಯವರೆಗೂ ಹಸಿವಿನಿಂದ ಪಾಠ ಕಲಿಯಬೇಕಾದ ಸ್ಥಿತಿಯಿದ್ದು, ಇದರಿಂದ ವಿದ್ಯಾರ್ಥಿಗಳು ಸಾಕಷ್ಟು ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಪ್ರತೀ ಕಾಲೇಜುಗಳಲ್ಲಿ ಕ್ಯಾಂಟೀನ್ ಗಳ ಮೂಲಕ ಉಚಿತವಾಗಿ ಮದ್ಯಾಹ್ನದ ಬಿಸಿಯೂಟನ್ನು ವ್ಯವಸ್ಥೆಗೊಳಿಸುವಂತೆ ಮತ್ತು ಯುವಜನರು ದುಶ್ಚಟದಂತಹ ವ್ಯಸನಗಳಿಂದ ದೂರವಿದ್ದು ಪೌಷ್ಟಿಕವಾದ ಹಾಗೂ ವಿಷ ಮುಕ್ತ ಸಿರಿ ಧಾನ್ಯಗಳ ಆಹಾರವನ್ನು ಸೇವಿಸುತ್ತ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಬೇಕು ಎಂದು ಅಭಿಯಾನದ ಮೂಲಕ ಅವರಿವು ಮೂಡಿಸಲಾಯಿತು. ಅಭಿಯಾನವನ್ನು ಕುರಿತು ಜಿಲ್ಲಾಧಿಕಾರಿಗಳು ಶ್ಲಾಘಿಗಿಸಿದ್ದು ಶಾಸಕರಾದ ತಿಪ್ಪಾರೆಡ್ಡಿರವರು ಮದ್ಯಾಹ್ನದ ಊಟದ ವ್ಯಸ್ಥೆಗೊಳಿಸುವ ಬಗ್ಗೆ ಸರ್ಕಾರದೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.

ಫ್ಲೋ....Body:Abhiyaana Conclusion:Av
ETV Bharat Logo

Copyright © 2025 Ushodaya Enterprises Pvt. Ltd., All Rights Reserved.