ETV Bharat / state

ಸಂತ್ರಸ್ತರಿಗೆ ರಾಜ್ಯದ ‌ಇತಿಹಾಸದಲ್ಲೇ ಹೆಚ್ಚು ಪರಿಹಾರ ನೀಡಲಾಗುತ್ತಿದೆ: ಜಗದೀಶ್ ಶೆಟ್ಟರ್

author img

By

Published : Oct 4, 2019, 8:40 PM IST

ನೆರೆ ಸಂತ್ರಸ್ತರಿಗೆ ಈಗಾಗಲೇ ರಾಜ್ಯ ಸರ್ಕಾರ‌ದಿಂದ ಅಗತ್ಯ ಪರಿಹಾರ ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರ ಕೂಡ ಶೀಘ್ರದಲ್ಲೇ ಪರಿಹಾರ ನೀಡಲಿದೆ ಎಂದು ಬೃಹತ್​ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಸಚಿವ ಜಗದೀಶ್ ಶೆಟ್ಟರ್

ಚಿತ್ರದುರ್ಗ : ನೆರೆ ಸಂತ್ರಸ್ತರಿಗೆ ಈಗಾಗಲೇ ರಾಜ್ಯ ಸರ್ಕಾರ‌ದಿಂದ ಅಗತ್ಯ ಪರಿಹಾರ ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರ ಕೂಡ ಶೀಘ್ರದಲ್ಲೇ ಪರಿಹಾರ ನೀಡಲಿದೆ ಎಂದು ಬೃಹತ್​ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಸಚಿವ ಜಗದೀಶ್ ಶೆಟ್ಟರ್ ಹೇಳಿಕೆ

ಮುರುಘಾ ಮಠಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂತ್ರಸ್ತರಿಗೆ ರಾಜ್ಯದ ‌ಇತಿಹಾಸದಲ್ಲೇ ಹೆಚ್ಚು ಪರಿಹಾರ ನೀಡಲಾಗುತ್ತಿದೆ. ಹತ್ತು ಸಾವಿರ ಹಣ ಸಂತ್ರಸ್ತರ ಖಾತೆಗೆ ಜಮಾ ಆಗಿದೆ. ನೆರೆಯಲ್ಲಿ ಶೇ.25 ರಷ್ಟು ಭಾಗ ನಷ್ಟವಾದ ಮನೆ ಮಾಲೀಕರ ಉಳಿತಾಯ ಖಾತೆಗೆ 25,000 ರೂ. ಜಮಾ ಮಾಡಲಾಗಿದೆ. ಎನ್​ಡಿಆರ್​ಎಫ್ ನಿಯಮಾನುಸಾರ ಪರಿಹಾರ ನೀಡಲು ಹಣವಿಲ್ಲ ಅಂತ ಸಿಎಂ ಹೇಳಿದ್ದಾರೆ ಎಂದು ತಿಳಿಸಿದರು.

ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ಹೆಚ್ಚಿನ ನಿರೀಕ್ಷೆ ಕೇಂದ್ರ ಸರ್ಕಾರದ ಮೇಲಿದೆ. ಅದು ಕೂಡ ಹಬ್ಬದ ಬಳಿಕ ಬರಲಿದೆ ಎಂದರು.

ಚಿತ್ರದುರ್ಗ : ನೆರೆ ಸಂತ್ರಸ್ತರಿಗೆ ಈಗಾಗಲೇ ರಾಜ್ಯ ಸರ್ಕಾರ‌ದಿಂದ ಅಗತ್ಯ ಪರಿಹಾರ ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರ ಕೂಡ ಶೀಘ್ರದಲ್ಲೇ ಪರಿಹಾರ ನೀಡಲಿದೆ ಎಂದು ಬೃಹತ್​ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಸಚಿವ ಜಗದೀಶ್ ಶೆಟ್ಟರ್ ಹೇಳಿಕೆ

ಮುರುಘಾ ಮಠಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂತ್ರಸ್ತರಿಗೆ ರಾಜ್ಯದ ‌ಇತಿಹಾಸದಲ್ಲೇ ಹೆಚ್ಚು ಪರಿಹಾರ ನೀಡಲಾಗುತ್ತಿದೆ. ಹತ್ತು ಸಾವಿರ ಹಣ ಸಂತ್ರಸ್ತರ ಖಾತೆಗೆ ಜಮಾ ಆಗಿದೆ. ನೆರೆಯಲ್ಲಿ ಶೇ.25 ರಷ್ಟು ಭಾಗ ನಷ್ಟವಾದ ಮನೆ ಮಾಲೀಕರ ಉಳಿತಾಯ ಖಾತೆಗೆ 25,000 ರೂ. ಜಮಾ ಮಾಡಲಾಗಿದೆ. ಎನ್​ಡಿಆರ್​ಎಫ್ ನಿಯಮಾನುಸಾರ ಪರಿಹಾರ ನೀಡಲು ಹಣವಿಲ್ಲ ಅಂತ ಸಿಎಂ ಹೇಳಿದ್ದಾರೆ ಎಂದು ತಿಳಿಸಿದರು.

ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ಹೆಚ್ಚಿನ ನಿರೀಕ್ಷೆ ಕೇಂದ್ರ ಸರ್ಕಾರದ ಮೇಲಿದೆ. ಅದು ಕೂಡ ಹಬ್ಬದ ಬಳಿಕ ಬರಲಿದೆ ಎಂದರು.

Intro:ಕೇಂದ್ರ ಸರ್ಕಾರ ಕೂಡ ಶೀಘ್ರದಲ್ಲೇ ಪರಿಹಾರ ನೀಡಲಿದೆ : ಸಚಿವ ಜಗದೀಶ್ ಶೆಟ್ಟರ್

ಆ್ಯಂಕರ್:- ನೆರೆ ಸಂತ್ರಸ್ತರಿಗೆ ಈಗಾಗಲೇ ರಾಜ್ಯ ಸರ್ಕಾರ‌ದಿಂದ ಅಗತ್ಯ ಪರಿಹಾರ ನೀಡಲಾಗ್ತಿದ್ದು, ಅದೇ ರೀತಿ ಕೇಂದ್ರ ಸರ್ಕಾರ ಕೂಡ ಶೀಘ್ರದಲ್ಲೇ ಪರಿಹಾರ ನೀಡಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಚಿತ್ರದುರ್ಗದಲ್ಲಿರುವ ಮುರುಘಾ ಮಠಕ್ಕೆ ತೆರಳುವ ಮುನ್ನ ಪ್ರತಿಕ್ರಿಯಿಸಿದ ಅವರು
ಸಂತ್ರಸ್ತರಿಗೆ ರಾಜ್ಯದ ‌ಇತಿಹಾಸದಲ್ಲೇ ಹೆಚ್ಚು ಪರಿಹಾರ ನೀಡಲಾಗುತ್ತಿದೆ. ಹತ್ತು ಸಾವಿರ ಹಣ ಸಂತ್ರಸ್ಥರ ಖಾತೆಗೆ ಜಮಾ ಆಗಿದ್ದು, ನೆರೆಯಲ್ಲಿ 25%ರಷ್ಟು ಭಾಗ ನಷ್ಟವಾದ ಮನೆ ಮಾಲೀಕರ ಉಳಿತಾಯ ಖಾತೆಗೆ 25.000ರೂ ಜಮಾ ಮಾಡಲಾಗಿದೆ. ಇನ್ನೂ ಎನ್ ಡಿಆರ್ ಎಫ್ ನಿಯಮಾನುಸಾರ ಪರಿಹಾರ ನೀಡಲು ಹಣವಿಲ್ಲ ಎಂದು ಸಿಎಂ ಹೇಳಿದ್ದಾರೆ.
ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ಹೆಚ್ಚಿನ ನಿರೀಕ್ಷೆ ಕೇಂದ್ರ ಸರ್ಕಾರದ ಮೇಲೆ ಇದೆ ಅದು ಕೂಡ ಹಬ್ಬದ ಬಳಿಕ ಬರಲಿದೆ ಎಂದರು.

ಫ್ಲೋ....

ಬೈಟ್01:- ಜಗದೀಶ್ ಶೆಟ್ಟರ್, ಸಚಿವBody:Jagadish Conclusion:Shettar
ETV Bharat Logo

Copyright © 2024 Ushodaya Enterprises Pvt. Ltd., All Rights Reserved.