ETV Bharat / state

ಕೋಟೆನಾಡಿಗೆ ನೂತನ ಎಸ್ಪಿಯಾಗಿ ಜಿ.ರಾಧಿಕಾ ನೇಮಕ

ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಜಿ.ರಾಧಿಕಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

author img

By

Published : Feb 1, 2020, 12:49 PM IST

KN_CTD_02_01_SP_TRANSFER_AV_7204336
ಕೋಟೆನಾಡಿನ ನೂತನ ಎಸ್ಪಿಯಾಗಿ ಜಿ. ರಾಧಿಕಾ ನೇಮಕ

ಚಿತ್ರದುರ್ಗ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಜಿ.ರಾಧಿಕಾ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಈ ಹಿಂದೆ ಜಿಲ್ಲೆಯ ಖಡಕ್ ಎಸ್ಪಿ‌ ಎಂದೇ ಹೆಸರು ಮಾಡಿದ್ದ ಡಾ.ಕೆ.ಅರುಣ್ ಅವರನ್ನು ಬೆಂಗಳೂರಿನ ಕೆಎಸ್ಆರ್‌ಪಿ‌ 9ನೇ ಬೆಟಾಲಿಯನ್‌ಗೆ ವರ್ಗಾಯಿಸಲಾಗಿದೆ.

ಭ್ರಷ್ಟರಿಗೆ ಸಿಂಹ ಸ್ವಪ್ನವಾಗಿದ್ದ ಎಸ್ಪಿ ಡಾ.ಕೆ.ಅರುಣ್ ಜಿಲ್ಲೆಯಲ್ಲಿ ಅವ್ಯಾಹತವಾಗಿದ್ದ ಮರಳು ದಂಧೆ, ವೇಶ್ಯಾವಾಟಿಕೆ ಸೇರಿದಂತೆ ಅಕ್ರಮ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಂಡಿದ್ದರು.

ಚಿತ್ರದುರ್ಗ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಜಿ.ರಾಧಿಕಾ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಈ ಹಿಂದೆ ಜಿಲ್ಲೆಯ ಖಡಕ್ ಎಸ್ಪಿ‌ ಎಂದೇ ಹೆಸರು ಮಾಡಿದ್ದ ಡಾ.ಕೆ.ಅರುಣ್ ಅವರನ್ನು ಬೆಂಗಳೂರಿನ ಕೆಎಸ್ಆರ್‌ಪಿ‌ 9ನೇ ಬೆಟಾಲಿಯನ್‌ಗೆ ವರ್ಗಾಯಿಸಲಾಗಿದೆ.

ಭ್ರಷ್ಟರಿಗೆ ಸಿಂಹ ಸ್ವಪ್ನವಾಗಿದ್ದ ಎಸ್ಪಿ ಡಾ.ಕೆ.ಅರುಣ್ ಜಿಲ್ಲೆಯಲ್ಲಿ ಅವ್ಯಾಹತವಾಗಿದ್ದ ಮರಳು ದಂಧೆ, ವೇಶ್ಯಾವಾಟಿಕೆ ಸೇರಿದಂತೆ ಅಕ್ರಮ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಂಡಿದ್ದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.