ETV Bharat / state

ನಿರ್ಮಾಣ ಹಂತದ ವಿವಿಧ ಕಾಮಗಾರಿಗಳಿಗೆ ಡಿಸಿಎಂ ಧಿಡೀರ್​ ಭೇಟಿ : ಅಧಿಕಾರಿಗಳು ಶಾಕ್​

ನಿರ್ಮಾಣ ಹಂತದಲ್ಲಿರುವ ನೂತನ ಪ್ರವಾಸಿ‌ ಮಂದಿರದ ಕಾಮಗಾರಿಯನ್ನು‌ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಕಾರಜೋಳ ಪರಿಶೀಲನೆ ನಡೆಸಿದರು.

author img

By

Published : Nov 30, 2019, 4:37 AM IST

Updated : Nov 30, 2019, 10:20 AM IST

ವಿವಿಧ ಕಾಮಗಾರಿಗಳಿಗೆ ಡಿಸಿಎಂ ಧಿಡೀರ್​ ಭೇಟಿ
ವಿವಿಧ ಕಾಮಗಾರಿಗಳಿಗೆ ಡಿಸಿಎಂ ಧಿಡೀರ್​ ಭೇಟಿ

ಚಿತ್ರದುರ್ಗ : ನಿರ್ಮಾಣ ಹಂತದಲ್ಲಿರುವ ನೂತನ ಪ್ರವಾಸಿ‌ ಮಂದಿರದ ಕಾಮಗಾರಿಯನ್ನು‌ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಪರಿಶೀಲನೆ ನಡೆಸಿದರು. ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯೆ ಚಿತ್ರದುರ್ಗಕ್ಕೆ ಆಗಮಿಸಿದ ಅವರು ಕೆಲ ಕಾಮಗಾರಿಗಳ ಬಳಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದ ಅವರು, ಕಾಮಗಾರಿ ಇನ್ನೂ ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಎಂದು ಸಲಹೆ ನೀಡಿದರು. ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಪ್ರವಾಸಿ ಮಂದಿರ ಸೇರಿದ್ದಂತೆ ಬೇರೆ ಬೇರೆ ಕಾಮಗಾರಿಗಳಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಶಾಕ್​ ನೀಡಿದರು.

ಚಿತ್ರದುರ್ಗ : ನಿರ್ಮಾಣ ಹಂತದಲ್ಲಿರುವ ನೂತನ ಪ್ರವಾಸಿ‌ ಮಂದಿರದ ಕಾಮಗಾರಿಯನ್ನು‌ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಪರಿಶೀಲನೆ ನಡೆಸಿದರು. ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯೆ ಚಿತ್ರದುರ್ಗಕ್ಕೆ ಆಗಮಿಸಿದ ಅವರು ಕೆಲ ಕಾಮಗಾರಿಗಳ ಬಳಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದ ಅವರು, ಕಾಮಗಾರಿ ಇನ್ನೂ ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಎಂದು ಸಲಹೆ ನೀಡಿದರು. ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಪ್ರವಾಸಿ ಮಂದಿರ ಸೇರಿದ್ದಂತೆ ಬೇರೆ ಬೇರೆ ಕಾಮಗಾರಿಗಳಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಶಾಕ್​ ನೀಡಿದರು.

Intro:ನಿರ್ಮಾಣ ಹಂತದ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿದ ಉಪಮುಖ್ಯಂಮತ್ರಿ

ಆ್ಯಂಕರ್:- ಚಿತ್ರದುರ್ಗದಲ್ಲಿ‌ ನಿರ್ಮಾಣ ಹಂತದಲ್ಲಿರುವ ನೂತನ ಪ್ರವಾಸಿ‌ ಮಂದಿರದ ಕಾಮಗಾರಿಯನ್ನು‌ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು‌ ಪರಿಶೀಲಿಸಿದರು. ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯೆ ಚಿತ್ರದುರ್ಗಕ್ಕಾಗಮಿಸಿದ ಅವರು ಕೆಲ ಕಾಮಗಾರಿ ಬಳಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದರು. ಇನ್ನೂ ಕಾಮಗಾರಿಯು ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಹಾಗೂ ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು. ನಗರದ ಪ್ರವಾಸಿ ಮಂದಿರ ಸೇರಿದ್ದಂತೆ ಬೇರೆ ಬೇರೆ ಕಾಮಗಾರಿಗಳಿಗೆ ಭೇಟಿ ನೀಡಿದರು.

ಫ್ಲೋ‌....Body:DcmConclusion:Visit
Last Updated : Nov 30, 2019, 10:20 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.