ETV Bharat / state

ಕೌಟುಂಬಿಕ ಕಲಹ : ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ

author img

By

Published : Dec 1, 2021, 7:27 PM IST

Updated : Dec 2, 2021, 3:00 PM IST

ವಕೀಲನಾಗಿರುವ ಪತಿ ಲೋಕೇಶ್ ವಿರುದ್ಧ ಕಿರುಕುಳ ಆರೋಪ ಹೊರಿಸಲಾಗಿದೆ. ಚಿತ್ರದುರ್ಗ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ..

Family strife: Mother who attempted suicide after poisoning her child
ಚಿತ್ರದುರ್ಗದಲ್ಲಿ ಕೌಟುಂಬಿಕ ಕಲಹಕ್ಕೆ ಮಗು ಬಲಿ

ಚಿತ್ರದುರ್ಗ : ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ತನ್ನ ಮಗುವಿಗೆ ವಿಷವುಣಿಸಿ ತಾನೂ ಕೂಡ ಆತ್ಮಹತ್ಯೆಗೆ ಯತ್ನಸಿರುವ ಘಟನೆ ಹಿರಿಯೂರು ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೋಡಿಹಳ್ಳಿ ಗ್ರಾಮದ ಮಹಿಳೆ ವನಿತಾ ತುಮಕೂರು ನಗರದ ಬಸವೇಶ್ವರ ನಗರದಲ್ಲಿದ್ದಾರೆ. ತವರು ಮನೆಗೆ ಬಂದ ಸಮಯದಲ್ಲಿ ಈ ಘಟನೆ ನಡೆದಿದೆ. 4 ವರ್ಷದ ಮಗು ಚಾರ್ವಿತ್ ಸಾವಿಗೀಡಾಗಿದ್ದು, ತಾಯಿ‌ ವನಿತಾ ಸ್ಥಿತಿ ಗಂಭೀರವಾಗಿದೆ. ಚಿತ್ರದುರ್ಗದಲ್ಲಿರುವ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

suicide attempt case
ಮಗು-ತಾಯಿ

ಹೆಚ್ಚಿನ ಓದಿಗೆ:ಆತ್ಮಹತ್ಯೆ ಮಾಡಿಕೊಂಡ ಕಂಡಕ್ಟರ್​: ಹಿರಿಯ ಅಧಿಕಾರಿಗಳ ಕಿರುಕುಳ ಆರೋಪ

ವಕೀಲನಾಗಿರುವ ಪತಿ ಲೋಕೇಶ್ ವಿರುದ್ಧ ಕಿರುಕುಳ ಆರೋಪ ಹೊರಿಸಲಾಗಿದೆ. ಚಿತ್ರದುರ್ಗ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ.

ಚಿತ್ರದುರ್ಗ : ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ತನ್ನ ಮಗುವಿಗೆ ವಿಷವುಣಿಸಿ ತಾನೂ ಕೂಡ ಆತ್ಮಹತ್ಯೆಗೆ ಯತ್ನಸಿರುವ ಘಟನೆ ಹಿರಿಯೂರು ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೋಡಿಹಳ್ಳಿ ಗ್ರಾಮದ ಮಹಿಳೆ ವನಿತಾ ತುಮಕೂರು ನಗರದ ಬಸವೇಶ್ವರ ನಗರದಲ್ಲಿದ್ದಾರೆ. ತವರು ಮನೆಗೆ ಬಂದ ಸಮಯದಲ್ಲಿ ಈ ಘಟನೆ ನಡೆದಿದೆ. 4 ವರ್ಷದ ಮಗು ಚಾರ್ವಿತ್ ಸಾವಿಗೀಡಾಗಿದ್ದು, ತಾಯಿ‌ ವನಿತಾ ಸ್ಥಿತಿ ಗಂಭೀರವಾಗಿದೆ. ಚಿತ್ರದುರ್ಗದಲ್ಲಿರುವ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

suicide attempt case
ಮಗು-ತಾಯಿ

ಹೆಚ್ಚಿನ ಓದಿಗೆ:ಆತ್ಮಹತ್ಯೆ ಮಾಡಿಕೊಂಡ ಕಂಡಕ್ಟರ್​: ಹಿರಿಯ ಅಧಿಕಾರಿಗಳ ಕಿರುಕುಳ ಆರೋಪ

ವಕೀಲನಾಗಿರುವ ಪತಿ ಲೋಕೇಶ್ ವಿರುದ್ಧ ಕಿರುಕುಳ ಆರೋಪ ಹೊರಿಸಲಾಗಿದೆ. ಚಿತ್ರದುರ್ಗ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ.

Last Updated : Dec 2, 2021, 3:00 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.