ETV Bharat / state

ಬ್ಯಾಂಕ್​​ ಮ್ಯಾನೇಜರ್​ನಿಂದ ಕಿರುಕುಳ ಆರೋಪ: ರೈತ ಆತ್ಮಹತ್ಯೆ - undefined

ಬ್ಯಾಂಕ್ ಮ್ಯಾನೇಜರ್ ಕಿರುಕುಳದಿಂದ ಹೈರಾಣಾಗಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ರೈತ ಆತ್ಮಹತ್ಯೆ
author img

By

Published : May 1, 2019, 3:03 PM IST

ಚಿತ್ರದುರ್ಗ: ಕೃಷಿ ಕೈಕೊಟ್ಟ ಹಿನ್ನೆಲೆ ರೈತನೊಬ್ಬ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ವಡ್ಡರಪಾಳ್ಯ ಗ್ರಾಮದಲ್ಲಿ ನಡೆದಿದೆ.

ರೈತ ನೇಣಿಗೆ ಶರಣು

ವಡ್ಡರಪಾಳ್ಯ ಗ್ರಾಮದ ಪ್ರವೀಣ್(40) ನೇಣಿಗೆ ಶರಣಾದ ರೈತ ಎಂದು ತಿಳಿದುಬಂದಿದೆ. ಚಿತ್ರದುರ್ಗದ ಕರ್ನಾಟಕ ಬ್ಯಾಂಕ್​ನಲ್ಲಿ 10 ಲಕ್ಷ ಸಾಲ ಮಾಡಿಕೊಂಡಿದ್ದ ರೈತ, ಕೊಳವೆ ಬಾವಿ ವಿಫಲ, ಅಡಿಕೆ ತೋಟ ಒಣಗಿದ ಹಿನ್ನೆಲೆ ಸಾಲದ ಸುಳಿಗೆ ಸಿಲುಕಿದ್ದ. ಈತ ಬ್ಯಾಂಕ್​ ಮ್ಯಾನೇಜರ್ ಕಿರುಕುಳದಿಂದ ನೇಣಿಗೆ ಶರಣಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಭೀಮಸಮುದ್ರ ಪೊಲೀಸ್ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿತ್ರದುರ್ಗ: ಕೃಷಿ ಕೈಕೊಟ್ಟ ಹಿನ್ನೆಲೆ ರೈತನೊಬ್ಬ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ವಡ್ಡರಪಾಳ್ಯ ಗ್ರಾಮದಲ್ಲಿ ನಡೆದಿದೆ.

ರೈತ ನೇಣಿಗೆ ಶರಣು

ವಡ್ಡರಪಾಳ್ಯ ಗ್ರಾಮದ ಪ್ರವೀಣ್(40) ನೇಣಿಗೆ ಶರಣಾದ ರೈತ ಎಂದು ತಿಳಿದುಬಂದಿದೆ. ಚಿತ್ರದುರ್ಗದ ಕರ್ನಾಟಕ ಬ್ಯಾಂಕ್​ನಲ್ಲಿ 10 ಲಕ್ಷ ಸಾಲ ಮಾಡಿಕೊಂಡಿದ್ದ ರೈತ, ಕೊಳವೆ ಬಾವಿ ವಿಫಲ, ಅಡಿಕೆ ತೋಟ ಒಣಗಿದ ಹಿನ್ನೆಲೆ ಸಾಲದ ಸುಳಿಗೆ ಸಿಲುಕಿದ್ದ. ಈತ ಬ್ಯಾಂಕ್​ ಮ್ಯಾನೇಜರ್ ಕಿರುಕುಳದಿಂದ ನೇಣಿಗೆ ಶರಣಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಭೀಮಸಮುದ್ರ ಪೊಲೀಸ್ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ, ರೈತ ಆತ್ಮಹತ್ಯೆ

ಚಿತ್ರದುರ್ಗ:- ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ,
ದಿಂದ ಹೈರಾಣಾದ ರೈತ ಆತ್ಮಹತ್ಯೆಗೆ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ವಡ್ಡರಪಾಳ್ಯ ಗ್ರಾಮದಲ್ಲಿ ನಡೆದಿದೆ. ಅದೇ ಗ್ರಾಮದ ಪ್ರವೀಣ್(40) ನೇಣಿಗೆ ಶರಣಾದ ರೈತ ಎಂದು ತಿಳಿದುಬಂದಿದೆ. ಚಿತ್ರದುರ್ಗದ ಕರ್ನಾಟಕ ಬ್ಯಾಂಕ್ ನಲ್ಲಿ 10ಲಕ್ಷ ಸಾಲ ಮಾಡಿಕೊಂಡಿದ್ದ ರೈತ, ಕೊಳವೆ ಬಾವಿ ವಿಫಲ, ಅಡಿಕೆ ತೋಟ ಒಣಗಿದ ಹಿನ್ನೆಲೆ ಸಾಲದ ಸುಳಿಗೆ
ರೈತ ಪ್ರವೀಣ್ ಸಿಲುಕಿದ್ದರಿಂದ ರೈತ ನೇಣಿಗೆ ಶರಣಾಗಿದ್ದಾನೆ. ಇದರ ಸಂಬಂಧ ಭೀಮಸಮುದ್ರ ಪೊಲೀಸ್ ಠಾಣೆಯ ಪೋಲಿಸರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. Body:Farmer Conclusion:Hanging

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.