ETV Bharat / state

ಭದ್ರ ನಾಲೆ ಮಾರ್ಗ ಬದಲಾವಣೆ ಮಾಡದಂತೆ ಒತ್ತಾಯ... ಹೆದ್ದಾರಿಯಲ್ಲಿ ರೈತರ ಪ್ರತಿಭಟನೆ

author img

By

Published : Jun 17, 2019, 9:20 PM IST

ಭದ್ರನಾಲೆ ಮಾರ್ಗ ಬದಲಾವಣೆ ಮಾಡದಂತೆ ಚಿತ್ರದುರ್ಗ ರೈತರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ರೈತರ ಪ್ರತಿಭಟನೆ

ಚಿತ್ರದುರ್ಗ: ಭದ್ರ ನಾಲೆ ಮಾರ್ಗ ಬದಲಾವಣೆ ಮಾಡದಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯಿಂದ ರೈತರು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಬಂದ್​ ಮಾಡಿ ಪ್ರತಿಭಟನೆ ನಡೆಸಿದ ರೈತರು

ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಮಾರ್ಗವಾಗಿ ಜಗಳೂರಿಗೆ ಹೋಗುವ ಭದ್ರ ನಾಲೆಯ ಮಾರ್ಗ ಬದಲಾವಣೆಗೆ ಜಗಳೂರು ರೈತರ ಪಟ್ಟು ಹಿನ್ನೆಲೆ ಭದ್ರ ಕಾಲುವೆ ಮಾರ್ಗ ಬದಲಾವಣೆ ವಿರೋಧಿಸಿ ಚಿತ್ರದುರ್ಗ ರೈತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಿಂದ ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು. ಮುಂಜಾಗ್ರತ ಕ್ರಮವಾಗಿ ಪ್ರತಿಭಟನೆಗೆ ಪೊಲೀಸ್​​ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಶಾಸಕರುಗಳಾದ ತಿಪ್ಪಾರೆಡ್ಡಿ, ರಘುಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ರೈತರನ್ನು ಮನವೊಲಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಚಿತ್ರದುರ್ಗ: ಭದ್ರ ನಾಲೆ ಮಾರ್ಗ ಬದಲಾವಣೆ ಮಾಡದಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯಿಂದ ರೈತರು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಬಂದ್​ ಮಾಡಿ ಪ್ರತಿಭಟನೆ ನಡೆಸಿದ ರೈತರು

ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಮಾರ್ಗವಾಗಿ ಜಗಳೂರಿಗೆ ಹೋಗುವ ಭದ್ರ ನಾಲೆಯ ಮಾರ್ಗ ಬದಲಾವಣೆಗೆ ಜಗಳೂರು ರೈತರ ಪಟ್ಟು ಹಿನ್ನೆಲೆ ಭದ್ರ ಕಾಲುವೆ ಮಾರ್ಗ ಬದಲಾವಣೆ ವಿರೋಧಿಸಿ ಚಿತ್ರದುರ್ಗ ರೈತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಿಂದ ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು. ಮುಂಜಾಗ್ರತ ಕ್ರಮವಾಗಿ ಪ್ರತಿಭಟನೆಗೆ ಪೊಲೀಸ್​​ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಶಾಸಕರುಗಳಾದ ತಿಪ್ಪಾರೆಡ್ಡಿ, ರಘುಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ರೈತರನ್ನು ಮನವೊಲಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Intro:ಭದ್ರ ನಾಲೆ ಮಾರ್ಗ ಬದಲಾವಣೆ ಮಾಡದಂತೆ ಚಿತ್ರದುರ್ಗ ರೈತರ ಪಟ್ಟು : ಹೆದ್ದಾರಿ ತಡೆ

ಆ್ಯಂಕರ್:- ಭದ್ರ ನಾಲೆಗಾಗಿ ಕಾತ್ರಾಳ್ ಕೆರೆ ಅಚ್ಚುಕಟ್ಟುದಾರ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯಿಂದ ಹೋರಾಟ ಹಮ್ಮಿಕೊಂಡಿದ್ದು, ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ -೦೪ ಬಂದ್ ಮಾಡಿ ಆಕ್ರೋಶವ್ಯಕ್ತಪಡಿಸಿದರು. ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಮಾರ್ಗವಾಗಿ ಜಗಳೂರಿಗೆ ಹೋಗುವ ಭದ್ರ ನಾಲೆಯ ಮಾರ್ಗ ಬದಲಾವಣೆಗೆ ಜಗಳೂರು ರೈತರ ಪಟ್ಟು ಹಿನ್ನೆಲೆ ಭದ್ರ ಕಾಲುವೆ ಮಾರ್ಗ ಬದಲಾವಣೆ ವಿರೋಧಿಸಿ ಚಿತ್ರದುರ್ಗ ರೈತರಿಂದ ಪ್ರತಿಭಟನೆ ಮಾಡಿದರು. ಕಾತ್ರಾಳ್ ಕೆರೆ ಮಾರ್ಗ ಬದಲಿಗೆ ಬೆಳಗಟ್ಟ ಮಾರ್ಗವಾಗಿ ಭದ್ರ ಕಾಲುವೆ ತರಲು ಜಗಳೂರು ರೈತರಿಂದ ಮನವಿ ಬೆನ್ನಲ್ಲೇ ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಮಾರ್ಗಾವಾಗಿ ಹರಿಸುವಂತೆ ಚಿತ್ರದುರ್ಗ ರೈತರು ಪಟ್ಟು ಹಿಡಿದಿದ್ದಾರೆ. ಪ್ರತಿಭಟನೆಯಿಂದ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿದ್ದು,ಮುಜಾಗ್ರತ ಕ್ರಮವಾಗಿ ಪ್ರತಿಭಟನೆಗೆ ಬಿಗೀ ಪೋಲಿಸ್ ಬಂದೋಬಸ್ತ್ ಮಾಡಲಾಗಿತ್ತು. ಪ್ರತಿಭಟನೆ ತೀವ್ರವಾದ ಬೆನ್ನಲ್ಲೇ ಶಾಸಕರುಗಳಾದ ತಿಪ್ಪಾರೆಡ್ಡಿ, ರಘುಮೂರ್ತಿ ಭೇಟಿ ನೀಡಿ ರೈತರನ್ನು ಮನವೊಲಿಸಿ ವಾಹನಗಳ ಸಂಚಾರಕೆ ದಾರಿ ಮಾಡಿಕೊಟ್ಟರು.

ಫ್ಲೋ....Body:FarmerConclusion:Protest

For All Latest Updates

TAGGED:

bhadra canal
ETV Bharat Logo

Copyright © 2024 Ushodaya Enterprises Pvt. Ltd., All Rights Reserved.