ETV Bharat / state

ಹಿರಿಯೂರಿನಲ್ಲಿ 25ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮ

ಹಿರಿಯೂರು ತಾಲೂಕಿನ‌ ಜವಗೊಂಡನ ಹಳ್ಳಿ ಬಳಿಯ ಸುವರ್ಣಮುಖಿ ನಗರದಲ್ಲಿ ಗುಡಿಸಲುಗಳು ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

author img

By

Published : Mar 13, 2019, 4:39 PM IST

ಹಿರಿಯೂರು

ಚಿತ್ರದುರ್ಗ: ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಗೆ 25ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿರುವ ಘಟನೆ ಹಿರಿಯೂರು ತಾಲೂಕಿನ‌ ಜವಗೊಂಡನ ಹಳ್ಳಿ ಬಳಿಯ ಸುವರ್ಣಮುಖಿ ನಗರದಲ್ಲಿ ನಡೆದಿದೆ.

ಘಟನೆಯಿಂದ ಸುಮಾರು 25ಕ್ಕೂ ಹೆಚ್ಚು ಗುಡಿಸಲುಗಳು ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.ಇನ್ನು ಬೆಂಕಿ ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಮೂಲಕ ಭಾರೀ ಅನಾಹುತವೊಂದು ತಪ್ಪಿದ‌ಂತಾಗಿದೆ.

25ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮ

ಬೆಂಕಿ ಹೊತ್ತಿಕೊಂಡ ಹಿನ್ನೆಲೆ ಗುಡಿಸಲಿನಲ್ಲಿದ್ದ ಸಿಲಿಂಡರ್ ಸ್ಫೋಟವಾಗಿದ್ದು, ಓರ್ವನಿಗೆ ಗಾಯಗಳಾಗಿವೆ. ಗಾಯಾಳುವನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜವಗೊಂಡನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಚಿತ್ರದುರ್ಗ: ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಗೆ 25ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿರುವ ಘಟನೆ ಹಿರಿಯೂರು ತಾಲೂಕಿನ‌ ಜವಗೊಂಡನ ಹಳ್ಳಿ ಬಳಿಯ ಸುವರ್ಣಮುಖಿ ನಗರದಲ್ಲಿ ನಡೆದಿದೆ.

ಘಟನೆಯಿಂದ ಸುಮಾರು 25ಕ್ಕೂ ಹೆಚ್ಚು ಗುಡಿಸಲುಗಳು ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.ಇನ್ನು ಬೆಂಕಿ ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಮೂಲಕ ಭಾರೀ ಅನಾಹುತವೊಂದು ತಪ್ಪಿದ‌ಂತಾಗಿದೆ.

25ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮ

ಬೆಂಕಿ ಹೊತ್ತಿಕೊಂಡ ಹಿನ್ನೆಲೆ ಗುಡಿಸಲಿನಲ್ಲಿದ್ದ ಸಿಲಿಂಡರ್ ಸ್ಫೋಟವಾಗಿದ್ದು, ಓರ್ವನಿಗೆ ಗಾಯಗಳಾಗಿವೆ. ಗಾಯಾಳುವನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜವಗೊಂಡನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Intro:ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ 25 ಕ್ಕು ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮಾ

ಚಿತ್ರದುರ್ಗ:- ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಗೆ 25 ಕ್ಕು ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮಾವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ‌ ಜವಗೊಂಡನ ಹಳ್ಳಿ ಬಳಿಕ ಸುವರ್ಣಮುಖಿ ನಗರದಲ್ಲಿ ನಡೆದಿದೆ. 25 ಕ್ಕು ಹೆಚ್ಚು ಗುಡಿಸಲುಗಳು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಈ ಬೆಂಕಿ ಅವಘಡದಲ್ಲಿ ಅದೃಷ್ಟವಶಾತ್ ಪ್ರಾಣಾಹಾನಿಯಾಗದೆ ತಪ್ಪಿದ‌ಬಾರಿ ಅನಾಹುತವಾಗಿದೆ.
ಬೆಂಕಿ ಹತ್ತಿಕೊಂಡ ಹಿನ್ನಲೆ ಗುಡಸಿಲಿನಲ್ಲಿದ್ದ ಸಿಲಿಂಡರ್ ಸ್ಪೋಟವಾಗಿದ್ದು, ಓರ್ವನಿಗೆ ಗಾಯಗಳಾಗಿವೆ. ಗಾಯಾಳನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಜವಗೊಂಡನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. Body:ಅಗ್ನಿConclusion:ಅವಘಡ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.