ETV Bharat / state

ಮಾಜಿ ಸಚಿವ ಡಿ. ಮಂಜುನಾಥ್ ವಿಧಿವಶ... ಹಿರಿಯೂರಿಗೆ ಆಗಮಿಸಿದ ಪಾರ್ಥಿವ ಶರೀರ - Former Minister D. Manjunath no more

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದ ಮಾಜಿ ಸಚಿವರಾದ ಡಿ. ಮಂಜುನಾಥ್ ಅವರ ಪಾರ್ಥಿವ ಶರೀರ, ಜಿಲ್ಲೆಯ ಹಿರಿಯೂರಿಗೆ ಆಗಮಿಸಿದೆ.

Former Minister D. Manjunath
ಮಾಜಿ ಸಚಿವ ಡಿ. ಮಂಜುನಾಥ್ ವಿಧಿವಶ
author img

By

Published : Feb 4, 2020, 6:27 PM IST

ಚಿತ್ರದುರ್ಗ: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದ ಮಾಜಿ ಸಚಿವರಾದ ಡಿ. ಮಂಜುನಾಥ್ ಅವರ ಪಾರ್ಥಿವ ಶರೀರ, ಜಿಲ್ಲೆಯ ಹಿರಿಯೂರಿಗೆ ಆಗಮಿಸಿದೆ.

ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಹಿರಿಯೂರಿನ ನೆಹರು ಕ್ರೀಡಾಂಗಣದಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಅಪಾರ ಅಭಿಮಾನಿಗಳು ಬಂದು ಅಂತಿಮ ದರ್ಶನ ಪಡೆಯಲು ಸಕಲ ಸಿದ್ಧತೆ ಮಾಡಲಾಗಿದೆ.

ಪಾರ್ಥಿವ ಶರೀರ ಆಗಮಿಸುತ್ತಿದ್ದಂತೆ ಅಭಿಮಾನಿಗಳ ದಂಡು ನೆಹರು ಕ್ರೀಡಾಂಗಣದತ್ತ ಆಗಮಿಸುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ನೆಹರು ಕ್ರೀಡಾಂಗಣದಲ್ಲಿ ಅಂತಿಮ ದರ್ಶನದ ಬಳಿಕ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಗಾಯತ್ರಿಪುರ ಗ್ರಾಮದ ಅವರ ತೋಟದಲ್ಲಿ ಅಂತಿಮ ಸಂಸ್ಕಾರವನ್ನು ನೆರವೇರಿಸಲಾಗುವುದು.

ಚಿತ್ರದುರ್ಗ: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದ ಮಾಜಿ ಸಚಿವರಾದ ಡಿ. ಮಂಜುನಾಥ್ ಅವರ ಪಾರ್ಥಿವ ಶರೀರ, ಜಿಲ್ಲೆಯ ಹಿರಿಯೂರಿಗೆ ಆಗಮಿಸಿದೆ.

ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಹಿರಿಯೂರಿನ ನೆಹರು ಕ್ರೀಡಾಂಗಣದಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಅಪಾರ ಅಭಿಮಾನಿಗಳು ಬಂದು ಅಂತಿಮ ದರ್ಶನ ಪಡೆಯಲು ಸಕಲ ಸಿದ್ಧತೆ ಮಾಡಲಾಗಿದೆ.

ಪಾರ್ಥಿವ ಶರೀರ ಆಗಮಿಸುತ್ತಿದ್ದಂತೆ ಅಭಿಮಾನಿಗಳ ದಂಡು ನೆಹರು ಕ್ರೀಡಾಂಗಣದತ್ತ ಆಗಮಿಸುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ನೆಹರು ಕ್ರೀಡಾಂಗಣದಲ್ಲಿ ಅಂತಿಮ ದರ್ಶನದ ಬಳಿಕ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಗಾಯತ್ರಿಪುರ ಗ್ರಾಮದ ಅವರ ತೋಟದಲ್ಲಿ ಅಂತಿಮ ಸಂಸ್ಕಾರವನ್ನು ನೆರವೇರಿಸಲಾಗುವುದು.

Intro:ಮಾಜಿ ಸಚಿವ ವಿಧಿವಶ...ಹಿರಿಯೂರಿಗೆ ಆಗಮಿಸಿದ ಪಾರ್ಥಿವ ಶರೀರ

ಆ್ಯಂಕರ್:- ಆರೋಗ್ಯ ಹದೆಗೆಟ್ಟು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದ ಮಾಜಿ ಸಚಿವರಾದ ಡಿ ಮಂಜುನಾಥ್ ರವರ ಪಾರ್ಥಿವ ಶರೀರ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿಗೆ ಆಗಮಿಸಿದೆ. ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಹಿರಿಯೂರಿನ ನೆಹರು ಕ್ರೀಡಾಂಗಣದಲ್ಲಿ ಅವಕಾಶ ಕಲ್ಪಿಸಲಾಗಿದ್ದು ಅಪಾರ ಅಭಿಮಾನಿಗಳು ಬಂದು ಅಂತಿಮ ದರ್ಶನ ಪಡೆಯಲು ಸಕಲ ಸಿದ್ಧತೆ ಕೂಡ ಮಾಡಲಾಗಿದೆ. ಪಾರ್ಥಿವ ಶರೀರ ಆಗಮಿಸುತ್ತಿದ್ದಂತೆ ಅಭಿಮಾನಿಗಳ ದಂಡು ನೆಹರು ಕ್ರೀಡಾಂಗಣ ದತ್ತಾ ಆಗಮಿಸುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ನೆಹರು ಕ್ರೀಡಾಂಗಣದಲ್ಲಿ ಸಂಜೆ ಐದಾರು ಗಂಟೆ ತನಕ ಅಂತಿಮ ದರ್ಶನಕ್ಕೆ ಸಮಯ ನಿಗದಿಪಡಿಸಲಾಗಿದ್ದು, ಬಳಿಕ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿ ಗಾಯತ್ರಿ ಪುರ ಗ್ರಾಮದ ಅವರ ತೋಟದಲ್ಲಿ ಅಂತಿಮ ಸಂಸ್ಕಾರವನ್ನು ನೆರವೇರಿಸಲಾಗುವುದು. ಇನ್ನೂ ಮಂಜುನಾಥ್ ರವರನ್ನು ಕಳೆದ ಕೊಂಡ ಕುಟುಂಬದ ಆಕ್ರಂಧನ ಮುಗಿಲುಮುಟ್ಟಿದೆ.

ಫ್ಲೋ....

Body:Anthima Conclusion:Darshana av
ETV Bharat Logo

Copyright © 2025 Ushodaya Enterprises Pvt. Ltd., All Rights Reserved.