ETV Bharat / state

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಂಟೇನರ್​​ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು - ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬಳಿ ಲಾರಿ ಅಪಘಾತ

ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಂಟೇನರ್​ ಲಾರಿ ಗುದ್ದಿದ್ದು, ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

lorry-driver-dead-in-accident-near-hiriyooru
ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಂಟೇನರ್​ ಲಾರಿ​ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು
author img

By

Published : Mar 31, 2022, 11:07 AM IST

ಚಿತ್ರದುರ್ಗ: ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಂಟೇನರ್​ ಲಾರಿ ಗುದ್ದಿದ ಪರಿಣಾಮ ಅದರ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ.

ತಮಿಳುನಾಡು ಮೂಲದ ಲಾರಿ ಚಾಲಕ ಕವಿ ಅರಸನ್ (44) ಸಾವನ್ನಪ್ಪಿದವ. ಮತ್ತೋರ್ವ ಚಾಲಕನಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

lorry-driver-dead-in-accident-near-hiriyooru
ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಂಟೇನರ್​​ ಡಿಕ್ಕಿ

ಇದನ್ನೂ ಓದಿ: ಆಂಧ್ರದ ಶ್ರೀಶೈಲಂನಲ್ಲಿ ಕನ್ನಡಿಗರು, ಸ್ಥಳೀಯರ ನಡುವೆ ಘರ್ಷಣೆ: ವಾಹನಗಳು, ಅಂಗಡಿಗಳಿಗೆ ಹಾನಿ

ಚಿತ್ರದುರ್ಗ: ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಂಟೇನರ್​ ಲಾರಿ ಗುದ್ದಿದ ಪರಿಣಾಮ ಅದರ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ.

ತಮಿಳುನಾಡು ಮೂಲದ ಲಾರಿ ಚಾಲಕ ಕವಿ ಅರಸನ್ (44) ಸಾವನ್ನಪ್ಪಿದವ. ಮತ್ತೋರ್ವ ಚಾಲಕನಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

lorry-driver-dead-in-accident-near-hiriyooru
ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಂಟೇನರ್​​ ಡಿಕ್ಕಿ

ಇದನ್ನೂ ಓದಿ: ಆಂಧ್ರದ ಶ್ರೀಶೈಲಂನಲ್ಲಿ ಕನ್ನಡಿಗರು, ಸ್ಥಳೀಯರ ನಡುವೆ ಘರ್ಷಣೆ: ವಾಹನಗಳು, ಅಂಗಡಿಗಳಿಗೆ ಹಾನಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.