ಚಿತ್ರದುರ್ಗ: ಕೊರೊನಾ ಭೀತಿ ನಡುವೆಯೇ ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ರಾಜ್ಯ ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಆದೇಶ ಹೊರಡಿಸಿದೆ. ಈ ನಡುವೆ ಮಕ್ಕಳ ಹಿತದೃಷ್ಟಿಯಿಂದ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಮಕ್ಕಳಿಗೆ ತಲುಪಿಸುವಂತೆ ಶಿಕ್ಷಣ ಇಲಾಖೆಗೆ ಮಾಸ್ಕ್ಗಳನ್ನು ನೀಡುತ್ತಿದ್ದಾರೆ.
ಮಾಸ್ಕ್ ಬ್ಯಾಂಕ್ ನಿರ್ಮಿಸಿ ಎಲ್ಲಾ ಮಕ್ಕಳಿಗೂ ವಿತರಣೆ: ಡಿಡಿಪಿಐ ರವಿಶಂಕರ್ ರೆಡ್ಡಿ - ಜಿಪಂ ಅಧ್ಯಕ್ಷೆ ಸುನಿತಾ ಮಲ್ಲಿಕಾರ್ಜುನ್
ಬಡ ಕುಟುಂಬದ ಮಕ್ಕಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ತಾವೇ ಸ್ಬತಃ ಹೊಲಿಗೆ ಯಂತ್ರದಿಂದ ತಯಾರಿಸಿದ 10 ಸಾವಿರ ಬಟ್ಟೆ ಮಾಸ್ಕ್ಗಳನ್ನು ಮಕ್ಕಳಿಗಾಗಿ ಜಿಪಂ ಮಾಜಿ ಅಧ್ಯಕ್ಷೆ ಸುನಿತಾ ಮಲ್ಲಿಕಾರ್ಜುನ್ ವಿತರಿಸಿದ್ದಾರೆ.
![ಮಾಸ್ಕ್ ಬ್ಯಾಂಕ್ ನಿರ್ಮಿಸಿ ಎಲ್ಲಾ ಮಕ್ಕಳಿಗೂ ವಿತರಣೆ: ಡಿಡಿಪಿಐ ರವಿಶಂಕರ್ ರೆಡ್ಡಿ Mask distribution](https://etvbharatimages.akamaized.net/etvbharat/prod-images/768-512-7754758-629-7754758-1593006577746.jpg?imwidth=3840)
ಶಿಕ್ಷಣ ಇಲಾಖೆಗೆ ಮಾಸ್ಕ್ ನೀಡಿದ ಸಾರ್ವನಿಕರು
ಚಿತ್ರದುರ್ಗ: ಕೊರೊನಾ ಭೀತಿ ನಡುವೆಯೇ ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ರಾಜ್ಯ ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಆದೇಶ ಹೊರಡಿಸಿದೆ. ಈ ನಡುವೆ ಮಕ್ಕಳ ಹಿತದೃಷ್ಟಿಯಿಂದ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಮಕ್ಕಳಿಗೆ ತಲುಪಿಸುವಂತೆ ಶಿಕ್ಷಣ ಇಲಾಖೆಗೆ ಮಾಸ್ಕ್ಗಳನ್ನು ನೀಡುತ್ತಿದ್ದಾರೆ.
ಡಿಡಿಪಿಐ ರವಿಶಂಕರ್ ರೆಡ್ಡಿ
ಡಿಡಿಪಿಐ ರವಿಶಂಕರ್ ರೆಡ್ಡಿ