ETV Bharat / state

ಚಿತ್ರದುರ್ಗ: ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ

ಕಲ್ಲಿನಿಂದ ಜಜ್ಜಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊರವಲಯದಲ್ಲಿ ನಡೆದಿದೆ.

author img

By

Published : Jul 25, 2019, 4:02 PM IST

ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ

ಚಿತ್ರದುರ್ಗ: ಕಲ್ಲಿನಿಂದ ಜಜ್ಜಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊರವಲಯದಲ್ಲಿ ನಡೆದಿದೆ.

ಹಸರವಣ ( 35) ಮೃತ ದುರ್ದೈವಿಯಾಗಿದ್ದು,ಹಿರಿಯೂರು ನಗರದ ಹೊರವಲಯದ ತೋಟದಲ್ಲಿ ಈ ಘಟನೆ ನಡೆದಿದೆ. ಕೊಲೆಗೈದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ PSI ಮಂಜುನಾಥ್ ಭೇಟಿ ನೀಡಿ ಪರೀಶಿಲನೆ ನಡೆಸಿದ್ದು,ಈ ಸಂಬಂಧ ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗ: ಕಲ್ಲಿನಿಂದ ಜಜ್ಜಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊರವಲಯದಲ್ಲಿ ನಡೆದಿದೆ.

ಹಸರವಣ ( 35) ಮೃತ ದುರ್ದೈವಿಯಾಗಿದ್ದು,ಹಿರಿಯೂರು ನಗರದ ಹೊರವಲಯದ ತೋಟದಲ್ಲಿ ಈ ಘಟನೆ ನಡೆದಿದೆ. ಕೊಲೆಗೈದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ PSI ಮಂಜುನಾಥ್ ಭೇಟಿ ನೀಡಿ ಪರೀಶಿಲನೆ ನಡೆಸಿದ್ದು,ಈ ಸಂಬಂಧ ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕಲ್ಲಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆದ ದುಷ್ಕರ್ಮಿಗಳು

ಆ್ಯಂಕರ್:- ಕಲ್ಲಿಂದ ಜಜ್ಜಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಗೈದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹೊರವಲಯದಲ್ಲಿ ನಡೆದಿದೆ. ಹಸರವಣ ( 35) ಮೃತ ದುರ್ದೈವಿ. ಹಿರಿಯೂರು ನಗರ ಹೊರವಲಯದ ತೋಟದಲ್ಲಿ ನೆಡೆದ ಘಟನೆ ಇದಾಗಿದ್ದು, ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ, ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ. ಘಟನ ಸ್ಥಳಕ್ಕೆ ಹಿರಿಯೂರು ಪಿಎಸೈ ಮಂಜುನಾಥ್ ಭೇಟಿ ನೀಡಿ ಪರೀಶಿಲನೆ ನಡೆಸಿದರು. ಇದರ ಸಂಬಂಧ ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ಲೋBody:MurderConclusion:Av
ETV Bharat Logo

Copyright © 2024 Ushodaya Enterprises Pvt. Ltd., All Rights Reserved.