ETV Bharat / state

ಹೊಳಲ್ಕೆರೆ ಶಾಸಕರ ವಿರುದ್ಧ ಸದಾಶಿವ ಆಯೋಗ ವರದಿ ಹೋರಾಟ ಸಮಿತಿ ಆಕ್ರೋಶ - ಇತ್ತೀಚಿನ ಹೊಳಲ್ಕೆರೆ ಸುದ್ದಿಗಳು

ದೇಶದಲ್ಲಿ ಎಲ್ಲೆಂದರಲ್ಲಿ ಅಸ್ಪೃಶ್ಯತೆ ತಾಂಡವವಾಡುತ್ತಿದೆ. ನಮ್ಮ ಸಮಾಜಕ್ಕೆ ಸಿಗಬೇಕಾದ ನ್ಯಾಯ ಇನ್ನೂ ಸಿಕ್ಕಿಲ್ಲ ಆದ್ದರಿಂದ ನ್ಯಾ. ಸದಾಶಿವ ಆಯೋಗದ ಶಿಫಾರಸ್ಸುಗಳು ಜಾರಿ ಆಗಬೇಕೆಂದು ಮುತ್ತಣ್ಣ ಬೆಣ್ಣೂರ ಒತ್ತಾಯಿಸಿದ್ದಾರೆ.

ಮುತ್ತಣ್ಣ ಬೆಣ್ಣೂರ
author img

By

Published : Oct 30, 2019, 8:42 PM IST

ಚಿತ್ರದುರ್ಗ: ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ವಿರುದ್ಧ ನ್ಯಾ. ಸದಾಶಿವ ಆಯೋಗ ವರದಿ ಹೋರಾಟ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಇತ್ತೀಚೆಗೆ ಶಿಡ್ಲಘಟ್ಟದಲ್ಲಿ ಮಾತನಾಡಿದ್ದ ಚಂದ್ರಪ್ಪ, ಯಾವುದೇ ಕಾರಣಕ್ಕೂ ಸದಾಶಿವ ಆಯೋಗ ವರದಿಯನ್ನು ಜಾರಿ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಖಂಡಿಸಿದ ಸದಾಶಿವ ಆಯೋಗ ವರದಿ ಜಾರಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಮುತ್ತಣ್ಣ ಬೆಣ್ಣೂರ ಶಾಸಕರ ವಿರುದ್ಧ ಹರಿಹಾಯ್ದಿದ್ದಾರೆ.

ಮುತ್ತಣ್ಣ ಬೆಣ್ಣೂರ

ದೇಶದಲ್ಲಿ ಎಲ್ಲೆೆಂದರಲ್ಲಿ ಅಸ್ಪೃಶ್ಯತೆ ತಾಂಡವವಾಡುತ್ತಿದೆ. ನಮ್ಮ ಸಮಾಜಕ್ಕೆ ಸಿಗಬೇಕಾದ ನ್ಯಾಯ ಇನ್ನೂ ಸಿಕ್ಕಿಲ್ಲ ಆದ್ದರಿಂದ ನ್ಯಾ. ಸದಾಶಿವ ಆಯೋಗ ಜಾರಿ ಆಗಬೇಕೆಂದು ಒತ್ತಾಯಿಸಿದ್ದಾರೆ ಬೆಣ್ಣೂರ ಆಗ್ರಹಿಸಿದ್ದಾರೆ. ಚುನಾವಣೆಗೆ ಮೊದಲು ಚಂದ್ರಪ್ಪ ಅನೇಕ ಆಶ್ವಾಸನೆಗಳನ್ನು ನೀಡಿದ್ದರು. ಅದ್ಯಾವುದನ್ನೂ ಅವರು ಈಡೇರಿಸಿಲ್ಲ. ಈ ಮೊದಲು ಶಾಸಕರು ಸದಾಶಿವ ಆಯೋಗ ಜಾರಿತರಲು ಹೋರಾಡುವುದಾಗಿ ಹೇಳಿದ್ದರು. ಆದರೆ ಇದೀಗ ಜನರನ್ನು ದಿಕ್ಕು ಪಪ್ಪಿಸುವ ಕೆಲಸ ಮಾಡುತ್ತಿದ್ದಾರೆಂದು ಕಿಡಿಕಾರಿದ್ದಾರೆ.

ಚಿತ್ರದುರ್ಗ: ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ವಿರುದ್ಧ ನ್ಯಾ. ಸದಾಶಿವ ಆಯೋಗ ವರದಿ ಹೋರಾಟ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಇತ್ತೀಚೆಗೆ ಶಿಡ್ಲಘಟ್ಟದಲ್ಲಿ ಮಾತನಾಡಿದ್ದ ಚಂದ್ರಪ್ಪ, ಯಾವುದೇ ಕಾರಣಕ್ಕೂ ಸದಾಶಿವ ಆಯೋಗ ವರದಿಯನ್ನು ಜಾರಿ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಖಂಡಿಸಿದ ಸದಾಶಿವ ಆಯೋಗ ವರದಿ ಜಾರಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಮುತ್ತಣ್ಣ ಬೆಣ್ಣೂರ ಶಾಸಕರ ವಿರುದ್ಧ ಹರಿಹಾಯ್ದಿದ್ದಾರೆ.

ಮುತ್ತಣ್ಣ ಬೆಣ್ಣೂರ

ದೇಶದಲ್ಲಿ ಎಲ್ಲೆೆಂದರಲ್ಲಿ ಅಸ್ಪೃಶ್ಯತೆ ತಾಂಡವವಾಡುತ್ತಿದೆ. ನಮ್ಮ ಸಮಾಜಕ್ಕೆ ಸಿಗಬೇಕಾದ ನ್ಯಾಯ ಇನ್ನೂ ಸಿಕ್ಕಿಲ್ಲ ಆದ್ದರಿಂದ ನ್ಯಾ. ಸದಾಶಿವ ಆಯೋಗ ಜಾರಿ ಆಗಬೇಕೆಂದು ಒತ್ತಾಯಿಸಿದ್ದಾರೆ ಬೆಣ್ಣೂರ ಆಗ್ರಹಿಸಿದ್ದಾರೆ. ಚುನಾವಣೆಗೆ ಮೊದಲು ಚಂದ್ರಪ್ಪ ಅನೇಕ ಆಶ್ವಾಸನೆಗಳನ್ನು ನೀಡಿದ್ದರು. ಅದ್ಯಾವುದನ್ನೂ ಅವರು ಈಡೇರಿಸಿಲ್ಲ. ಈ ಮೊದಲು ಶಾಸಕರು ಸದಾಶಿವ ಆಯೋಗ ಜಾರಿತರಲು ಹೋರಾಡುವುದಾಗಿ ಹೇಳಿದ್ದರು. ಆದರೆ ಇದೀಗ ಜನರನ್ನು ದಿಕ್ಕು ಪಪ್ಪಿಸುವ ಕೆಲಸ ಮಾಡುತ್ತಿದ್ದಾರೆಂದು ಕಿಡಿಕಾರಿದ್ದಾರೆ.

Intro:ಸದಾಶಿವ ಆಯೋಗ ವರದಿ ಜಾರಿಗೆ ಬಿಡುವುದಿಲ್ಲ ಎಂಬ ಶಾಸಕರ ಹೇಳಿಕೆ ಆಕ್ರೋಶ

ಆ್ಯಂಕರ್: ಸದಾಶಿವ ಆಯೋಗ ವರದಿಗೆ ಜಾರಿ ಮಾಡಲು ಬಿಡುವುದಿಲ್ಲ ಎಂಬ ಹೊಳಲ್ಕೆರೆ ಶಾಸಕ ಎಂ ಚಂದ್ರಪ್ಪ ಹೇಳಿಕೆಗೆ ಸದಾಶಿವ ಆಯೋಗ ವರದಿ ಜಾರಿ ಹೋರಾಟ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ‌. ಮೊನ್ನೆ ಶಿಡ್ಲಘಟ್ಟ ದಲ್ಲಿ ಎಂ ಚಂದ್ರಪ್ಪ ಸದಾಶಿವ ಆಯೋಗದ ವಿರುದ್ಧ ಮಾತನಾಡಿದ್ದನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿಯನ್ನುದ್ದಶಿಸಿ ಮಾತನಾಡಿ ಕೆಂಡಾಮಂಡಲರಾದರು. ಶಾಸಕ ಚಂದ್ರಪ್ಪ ವಿರುದ್ಧ ಸದಾಶಿವ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಮುತ್ತಣ್ಣ ಬೆನ್ನೂರುರವರು ಮಾತನಾಡಿ ಅಸ್ಪುರುಷತೆ ಇನ್ನು ತಾಂಡವವಾಡುತ್ತಿದೆ, ನಮ್ಮ ಸಮಾಜಕ್ಕೆ ಸಿಗಬೇಕಾದ ನ್ಯಾಯ ಸಿಗುತ್ತಿಲ್ಲ, ಹೀಗಾಗಿ ನಮಗೆ ನ್ಯಾಯಮೂರ್ತಿ ಸದಾಶಿವ ಆಯೋಗ ಜಾರಿ ಆಗಬೇಕು ಅಂತ ಒತ್ತಾಯಿಸಿದ್ರು. ಇನ್ನು ಚುನಾವಣೆ ಮೊದಲು ಹಲವಾರು ಆಶ್ವಾಸನೆಗಳ ಮೂಲಕ ಚಂದ್ರಪ್ಪ ಜನರಿಗೆ ಸದಾಶಿವ ಆಯೋಗ ಜಾರಿತರುವುದಾಗಿ ಹೇಳಿದ್ರು.. ಆದ್ರೆ ಇದೀಗ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಅಂತ ಕಿಡಿಕಾರಿದ್ರು.

ಫ್ಲೋ.....

ಬೈಟ್01:- ಮುತ್ತಣ್ಣ ಬೆಣ್ಣೂರ. ಎ.ಜೆ ಸದಾಶಿವ ಆಯೋಗ ವರದಿ ಜಾರಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರು.Body:MlaConclusion:Dsa
ETV Bharat Logo

Copyright © 2025 Ushodaya Enterprises Pvt. Ltd., All Rights Reserved.