ETV Bharat / state

ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಚಿವ ವೆಂಕಟರಮಣಪ್ಪ - undefined

ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಬರ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕೆಲಸ ಮಾಡದೆ ಇರುವ ಅಧಿಕಾರಿಗಳನ್ನು ನೇಣಿಗೆ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ವೆಂಕಟರಮಣಪ್ಪ
author img

By

Published : May 13, 2019, 5:00 PM IST

ಚಿತ್ರದುರ್ಗ: ಕುಡಿಯುವ ನೀರು ಹಾಗೂ ಬೋರ್​ವೆಲ್​ಗಳ ಬಗ್ಗೆ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಸಚಿವ ವೆಂಕಟರಮಣಪ್ಪ ಕೆಂಡಾಮಂಡಲರಾಗಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಬರ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕೆಲಸ ಮಾಡದೆ ಇರುವ ಅಧಿಕಾರಿಗಳನ್ನು ನೇಣಿಗೆ ಹಾಕಬೇಕು. ಕಾರ್ಯನಿರ್ವಹಿಸಿ ಸರಿಯಾದ ವರದಿಯನ್ನು ಸಲ್ಲಿಸದೆ ಇರುವ ಅಧಿಕಾರಿಗಳಿಗೆ ಬರೆ ಎಳೆಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ವೆಂಕಟರಮಣಪ್ಪ

ಬರ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಸಚಿವರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇಗೆ ಹಾಗೂ ಚಳ್ಳಕೆರೆ ಎಇಇ ಭೀಮಾ ನಾಯಕ್​ಗೆ ತರಾಟೆ ತೆಗೆದುಕೊಂಡರು. ಇನ್ನು ಕುಡಿಯುವ ನೀರು ಹಾಗೂ ಬೋರ್​ವೆಲ್​ಗಳ ಬಗ್ಗೆ ಸರಿಯಾದ ಮಾಹಿತಿ ನೀಡುವಂತೆ ತಾಕೀತು ಮಾಡಿದರು.

ಚಿತ್ರದುರ್ಗ: ಕುಡಿಯುವ ನೀರು ಹಾಗೂ ಬೋರ್​ವೆಲ್​ಗಳ ಬಗ್ಗೆ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಸಚಿವ ವೆಂಕಟರಮಣಪ್ಪ ಕೆಂಡಾಮಂಡಲರಾಗಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಬರ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕೆಲಸ ಮಾಡದೆ ಇರುವ ಅಧಿಕಾರಿಗಳನ್ನು ನೇಣಿಗೆ ಹಾಕಬೇಕು. ಕಾರ್ಯನಿರ್ವಹಿಸಿ ಸರಿಯಾದ ವರದಿಯನ್ನು ಸಲ್ಲಿಸದೆ ಇರುವ ಅಧಿಕಾರಿಗಳಿಗೆ ಬರೆ ಎಳೆಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ವೆಂಕಟರಮಣಪ್ಪ

ಬರ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಸಚಿವರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇಗೆ ಹಾಗೂ ಚಳ್ಳಕೆರೆ ಎಇಇ ಭೀಮಾ ನಾಯಕ್​ಗೆ ತರಾಟೆ ತೆಗೆದುಕೊಂಡರು. ಇನ್ನು ಕುಡಿಯುವ ನೀರು ಹಾಗೂ ಬೋರ್​ವೆಲ್​ಗಳ ಬಗ್ಗೆ ಸರಿಯಾದ ಮಾಹಿತಿ ನೀಡುವಂತೆ ತಾಕೀತು ಮಾಡಿದರು.

Intro:ಕೆಲಸ ಮಾಡದೆ ಇರುವ ಅಧಿಕಾರಿಗಳನ್ನು ನೇಣಿಗೆ ಹಾಕಬೇಕು : ಸಚಿವ ವೆಂಕಟರಮಣಪ್ಪ

Exclusive....

ಚಿತ್ರದುರ್ಗ:- ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಬರ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕೆಂಡಾಮಂಡಲರಾಗಿರುವ ಘಟನೆ ನಡೆದಿದೆ. ಕುಡಿಯುವ ನೀರು ಹಾಗೂ ಬೋರ್ ವೆಲ್ ಗಳ ಬಗ್ಗೆ ಮಾಹಿತಿ ನೀಡದ ಅಧಿಕಾರಿಗಳ ವಿರುದ್ದ ಆಕ್ರೋಶವ್ಯಕ್ತಪಡಿಸಿದ ಅವರು, ಕೆಲಸ ಮಾಡದೆ ಇರುವ ಅಧಿಕಾರಿಗಳನ್ನು ನೇಣಿಗೆ ಹಾಕಬೇಕು, ಕಾರ್ಯನಿರ್ವಹಿಸಿ ಸರಿಯಾದ ವರದಿಯನ್ನು ಸಲ್ಲಿಸದೆ ಇರುವ ಅಧಿಕಾರಿಗಳಿಗೆ ಬರೆ ಹಾಕ್ಬೇಕು ಎಂದು ಆಕ್ರೋಶವ್ಯಕ್ತಪಡಿಸಿದರು. ಬರ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಸಚಿವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇಗೆ ಹಾಗೂ ಚಳ್ಳಕೆರೆ ಎಇಇ ಭೀಮಾ ನಾಯಕ್ ಗೆ ತರಾಟೆಗೆ ತೆಗೆದುಕೊಂಡರು. ಇನ್ನೂ ಕುಡಿಯುವ ಹಾಗೂ ಬೋರ್ ವೆಲ್ ಗಳ ಬಗ್ಗೆ ಸರಿಯಾದ ಮಾಹಿತಿ ನೀಡುವಂತೆ ತಾಕೀತು ಮಾಡಿದರು.

Body:ಸಚಿವ ವೆಂಕಟರಮಪ್ಪConclusion:ಕೆಂಡಾಮಂಡಲ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.