ETV Bharat / state

ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

author img

By

Published : Jul 3, 2020, 6:38 PM IST

ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಸಂಘಟನೆಗಳು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದವು..

protest against central government
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ಚಿತ್ರದುರ್ಗ : ತೈಲ ಬೆರೆ ಏರಿಕೆ ಖಂಡಿಸಿ ಎಐಟಿಯುಸಿ, ಸಿಐಟಿಯು, ಕಮ್ಯುನಿಸ್ಟ್ ಸಂಘಟನೆಗಳ ಕಾರ್ಯಕರ್ತರು ಚಿತ್ರದುರ್ಗ ನಗರದ ಡಿಸಿ ವೃತ್ತದಲ್ಲಿ ಪ್ರತಿಭಟಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಅಪರ‌ ಜಿಲ್ಲಾಧಿಕಾರಿ ಸಂಗಪ್ಪ ಅವರಿಗೆ ಮನವಿ ಸಲ್ಲಿಸಿದರು.

ವಿವಿಧ ಸಂಘಟನೆಗಳಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ಪೆಟ್ರೋಲ್​, ಡೀಸೆಲ್​ ಬೆಲೆ ದಿನೇದಿನೆ ಹೆಚ್ಚಳ ಮಾಡುತ್ತಿರುವ ಕಾರಣ, ಸಾಮಾನ್ಯ ಜನರಿಗೆ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಕಚ್ಚಾ ತೈಲ ದರ ಇಳಿಕೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಷ್ಟ್ರಾದ್ಯಂತ ಹೋರಾಟ ಮಾಡುತ್ತೇವೆ ಎಂದು ಕೇಂದ್ರಕ್ಕೆ ಎಚ್ಚರಿಸಿದರು.

ಚಿತ್ರದುರ್ಗ : ತೈಲ ಬೆರೆ ಏರಿಕೆ ಖಂಡಿಸಿ ಎಐಟಿಯುಸಿ, ಸಿಐಟಿಯು, ಕಮ್ಯುನಿಸ್ಟ್ ಸಂಘಟನೆಗಳ ಕಾರ್ಯಕರ್ತರು ಚಿತ್ರದುರ್ಗ ನಗರದ ಡಿಸಿ ವೃತ್ತದಲ್ಲಿ ಪ್ರತಿಭಟಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಅಪರ‌ ಜಿಲ್ಲಾಧಿಕಾರಿ ಸಂಗಪ್ಪ ಅವರಿಗೆ ಮನವಿ ಸಲ್ಲಿಸಿದರು.

ವಿವಿಧ ಸಂಘಟನೆಗಳಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ಪೆಟ್ರೋಲ್​, ಡೀಸೆಲ್​ ಬೆಲೆ ದಿನೇದಿನೆ ಹೆಚ್ಚಳ ಮಾಡುತ್ತಿರುವ ಕಾರಣ, ಸಾಮಾನ್ಯ ಜನರಿಗೆ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಕಚ್ಚಾ ತೈಲ ದರ ಇಳಿಕೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಷ್ಟ್ರಾದ್ಯಂತ ಹೋರಾಟ ಮಾಡುತ್ತೇವೆ ಎಂದು ಕೇಂದ್ರಕ್ಕೆ ಎಚ್ಚರಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.