ETV Bharat / state

ರಫೇಲ್‌ ಒಪ್ಪಂದ: ರಾಗಾ ವಿರುದ್ಧ ಬಿಜೆಪಿ ಪ್ರತಿಭಟನೆ

ರಫೇಲ್‌ ಡೀಲ್​ಗೆ ಸಂಬಂಧಿಸಿದಂತೆ ದೇಶದ ಪ್ರಧಾನಿ ಮೋದಿ ಅವರ ಬಗ್ಗೆ ಜನತೆಗೆ ಸುಳ್ಳು ಮಾಹಿತಿ ನೀಡಿದ ಸಂಸದ ರಾಹುಲ್ ಗಾಂಧಿ ಕ್ಷಮೆ ಕೋರುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದರು.

author img

By

Published : Nov 16, 2019, 4:47 PM IST

ರಫೇಲ್‌ ಒಪ್ಪಂದ: ರಾಗಾ ವಿರುದ್ಧ ಬಿಜೆಪಿ ಪ್ರತಿಭಟನೆ

ಧಾರವಾಡ/ ಚಿತ್ರದುರ್ಗ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿಗ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಫೇಲ್‌ ಒಪ್ಪಂದ: ರಾಗಾ ವಿರುದ್ಧ ಬಿಜೆಪಿ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಫೇಲ್ ವಿಷಯದಲ್ಲಿ ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು‌ ದೂರಿದರು. ದೇಶದ ಜವಾಬ್ದಾರಿಯುತ ನಾಗರಿಕನಾಗಿ, ಕಾಂಗ್ರೆಸ್‌ನ ರಾಷ್ಟೀಯ ಮಾಜಿ ಅಧ್ಯಕ್ಷರಾಗಿ ದೇಶದ ರಕ್ಷಣೆ ಕುರಿತು ಜನರಲ್ಲಿ ಸುಳ್ಳು ಹೇಳುವ ಮೂಲಕ ದೇಶ ದ್ರೋಹಿ ಕೆಲಸ ಮಾಡಿದ್ದಾರೆ. ದೇಶದ ಜನರಲ್ಲಿ ರಾಹುಲ್ ಗಾಂಧಿ ಕೂಡಲೇ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ಅದೇ ರೀತಿ, ಚಿತ್ರದುರ್ಗದಲ್ಲೂ ಸಹ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳುವ ಮೂಲಕ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದರು. ನಗರದ ಡಿಸಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಸಂಸದ ರಾಹುಲ್ ಗಾಂಧಿ ವಿರುದ್ಧ ಘೋಷಣೆ ಹಾಕುವ ಮೂಲಕ ಪ್ರಧಾನಿಯವರ ವಿರುದ್ಧ ದೇಶದ ಜನತೆಗೆ ನೀಡಿದ ಸುಳ್ಳು ಮಾಹಿತಿಯನ್ನು ಖಂಡಿಸಿ ತಕ್ಷಣ ಕ್ಷಮೆ ಯಾಚಿಸುವಂತೆ ಒತ್ತಾಯಿಸಿದರು. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಗೆ ತಲೆ ಇಲ್ಲ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಧಾರವಾಡ/ ಚಿತ್ರದುರ್ಗ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿಗ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಫೇಲ್‌ ಒಪ್ಪಂದ: ರಾಗಾ ವಿರುದ್ಧ ಬಿಜೆಪಿ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಫೇಲ್ ವಿಷಯದಲ್ಲಿ ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು‌ ದೂರಿದರು. ದೇಶದ ಜವಾಬ್ದಾರಿಯುತ ನಾಗರಿಕನಾಗಿ, ಕಾಂಗ್ರೆಸ್‌ನ ರಾಷ್ಟೀಯ ಮಾಜಿ ಅಧ್ಯಕ್ಷರಾಗಿ ದೇಶದ ರಕ್ಷಣೆ ಕುರಿತು ಜನರಲ್ಲಿ ಸುಳ್ಳು ಹೇಳುವ ಮೂಲಕ ದೇಶ ದ್ರೋಹಿ ಕೆಲಸ ಮಾಡಿದ್ದಾರೆ. ದೇಶದ ಜನರಲ್ಲಿ ರಾಹುಲ್ ಗಾಂಧಿ ಕೂಡಲೇ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ಅದೇ ರೀತಿ, ಚಿತ್ರದುರ್ಗದಲ್ಲೂ ಸಹ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳುವ ಮೂಲಕ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದರು. ನಗರದ ಡಿಸಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಸಂಸದ ರಾಹುಲ್ ಗಾಂಧಿ ವಿರುದ್ಧ ಘೋಷಣೆ ಹಾಕುವ ಮೂಲಕ ಪ್ರಧಾನಿಯವರ ವಿರುದ್ಧ ದೇಶದ ಜನತೆಗೆ ನೀಡಿದ ಸುಳ್ಳು ಮಾಹಿತಿಯನ್ನು ಖಂಡಿಸಿ ತಕ್ಷಣ ಕ್ಷಮೆ ಯಾಚಿಸುವಂತೆ ಒತ್ತಾಯಿಸಿದರು. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಗೆ ತಲೆ ಇಲ್ಲ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

Intro:ಧಾರವಾಡ: ರಾಹುಲ್ ಗಾಂಧಿ ವಿರುದ್ಧ ಭಾರತೀಯ ಜನತಾ ಪಾರ್ಟಿ ಮಹಾನಗರ ಜಿಲ್ಲಾ ಕಾರ್ಯಕರ್ತರು ಜಿಲ್ಲಾಧಿಕಾರಿಗ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ಅವರು ರಫೇಲ್ ವಿಷಯದಲ್ಲಿ ಸುಳ್ಳು ಹೇಳಿ ಜನರ ದಾರಿತಪ್ಪಿಸುತ್ತಿದ್ದಾರೆ ಎಂದು‌ ದೂರಿದರು.

ದೇಶದ ಜವಾಬ್ದಾರಿಯುತ ನಾಗರಿಕನಾಗಿ, ಕಾಂಗ್ರೇಸ್‌ನ ರಾಷ್ಟೀಯ ಮಾಜಿ ಅಧ್ಯಕ್ಷರಾಗಿ ದೇಶದ ರಕ್ಷಣೆ ಕುರಿತು ಜನರಲ್ಲಿ ಸಳ್ಳು ಹೇಳುವ ಮೂಲಕ ದೇಶ ದ್ರೋಹಿ ಕೆಲಸ ಮಾಡಿದ್ದಾರೆ. ದೇಶದ ಜನರಲ್ಲಿ ರಾಹುಲ್ ಗಾಂಧಿ ಕೂಡಲೇ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.Body:ರಫೇಲ್ ಖರೀದಿಯಲ್ಲಿ ದೇಶದ ರಕ್ಷಣೆ ಅಡಗಿದ್ದು ಅದರ ವಿರುದ್ಧ ಅಪಹೇಳಿಕೆ ಹೇಳುವ ಮೂಲಕ ದೇಶಕ್ಕೆ ಕಳಂಕ ತರುವ ನಿಟ್ಟಿನಲ್ಲಿ ಹೇಳಿಕೆ ನೀಡಿತ್ತುರುವುದ ಖಂಡನಾರ್ಹವಾಗಿದೆ. ಜಗತ್ತನ್ನೆ ದೇಶದ ಕಡೆ ನೋಡುವ ಹಾಗೆ ಮಾಡಿದ ಪ್ರಧಾನಿ ನರೆಂದ್ರ ಮೋದಿಯವರ ವಿರುದ್ದ ಸಹ ಅವಹೇಳನಕಾರಿ ಹೇಳಿಕೆ ನೀಡುತ್ತಿರುವುದ ಸಮಂಜಸವಲ್ಲಾ. ಈಗಲಾದರು ರಾಹುಲ್ ಗಾಂಧಿಯವರು ಏಚ್ಚತ್ತು ದೇಶದ ಜನರಲ್ಲಿ ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಒತ್ತಾಯಿಸಿದರು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಷ್ಟ್ರವ್ಯಾಪಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿ ರಾಷ್ಟ್ರಪತಿಗಳಿಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.Conclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.