ETV Bharat / state

ಆಸ್ಪತ್ರೆ ವಾಸ್ತವ್ಯ ವೇಳೆ ಸಚಿವರ ಭೇಟಿಗೆ ಆಗಮಿಸಿದ್ದ ವ್ಯಕ್ತಿಯ ತಡೆದ ಸಿಬ್ಬಂದಿ... ಮುಂದೇನಾಯ್ತು? - Health Minister Sriramulu Chitradurga stay

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ವಾಸ್ತವ್ಯ ಹೂಡಿದ್ದನ್ನು ಗಮನಿಸಿದ ವ್ಯಕ್ತಿಯೋರ್ವ, ಅವರನ್ನು ಭೇಟಿ ಮಾಡಲು ಮುಂದಾದಾಗ ಸಿಬ್ಬಂದಿ ಅವರನ್ನು ತಡೆದಿರುವ ಘಟನೆ ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದಿದೆ.

Staff prevented a person from visiting the Minister during the hospital stay
ಆಸ್ಪತ್ರೆ ವಾಸ್ತವ್ಯ ವೇಳೆ ಸಚಿವರ ಭೇಟಿಗೆ ಆಗಮಿಸಿದ್ದ ವ್ಯಕ್ತಿಯನ್ನು ತಡೆದ ಸಿಬ್ಬಂದಿ..ಮುಂದೆ?
author img

By

Published : Jan 24, 2020, 12:03 PM IST

ಚಿತ್ರದುರ್ಗ: ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ವಾಸ್ತವ್ಯ ಹೂಡಿದ್ದನ್ನು ಗಮನಿಸಿದ ವ್ಯಕ್ತಿಯೋರ್ವ, ಅವರನ್ನು ಭೇಟಿ ಮಾಡಲು ಮುಂದಾದಾಗ ಸಿಬ್ಬಂದಿ ಅವರನ್ನು ತಡೆದಿರುವ ಘಟನೆ ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದಿದೆ.

ಆಸ್ಪತ್ರೆ ವಾಸ್ತವ್ಯ ವೇಳೆ ಸಚಿವರ ಭೇಟಿಗೆ ಆಗಮಿಸಿದ್ದ ವ್ಯಕ್ತಿಯನ್ನು ತಡೆದ ಸಿಬ್ಬಂದಿ

ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯ, ಭ್ರಷ್ಟಾಚಾರದ ಬಗ್ಗೆ ದೂರು ಹೇಳಲು ಸಿದ್ದೇಶ್ ಎಂಬುವವರು ಮುಂದಾದಾಗ ಸಿಬ್ಬಂದಿ ಹಿಡಿದು ತಡೆದಿದ್ದಾರೆ ಎನ್ನಲಾಗಿದೆ‌. ಕೆಲ ದಿನಗಳ ಹಿಂದೆ ಇದೇ ಆಸ್ಪತ್ರೆಯಲ್ಲಿ ಸಿದ್ದೇಶ್ ತಂದೆ ವೀರಭದ್ರಪ್ಪ(61) ತೀರಿಕೊಂಡಿದ್ದರು. ನಂತರ ಸೂಕ್ತ ಚಿಕಿತ್ಸೆ ನೀಡದ ಕಾರಣ ಸಿದ್ದೇಶ್​ ಪತ್ನಿ ಶೈಲಾ(28) ಗರ್ಭದಲ್ಲೇ ಮಗು ಸಾವನ್ನಪ್ಪಿದೆ. ಇವೆಲ್ಲದಕ್ಕೂ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎನ್ನುವುದು ಸಿದ್ದೇಶ್ ಆರೋಪ.

ಇನ್ನು ಈ ಬಗ್ಗೆ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದ ಸಚಿವರಲ್ಲಿ ಸಮಸ್ಯೆ ಹೇಳಿಕೊಳ್ಳಲು ಮುಂದಾದಾಗ ಆಸ್ಪತ್ರೆಯ ಸಿಬ್ಬಂದಿ ತಡೆದು ವಾಪಸ್ ಕಳಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಿದ್ದೇಶ್ ಮಾಧ್ಯಮ ಹೇಳಿಕೆ ನೀಡಿದ ಬಳಿಕ ಸಿಬ್ಬಂದಿ ಸಚಿವರನ್ನು ಭೇಟಿ ಮಾಡಿಸಿದ್ದು, ಈ ವೇಳೆ ಸಿದ್ದೇಶ್​ ವೈದ್ಯರ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ್ದಾನೆ. ಘಟನೆಗೆ ಸಂಬಂಧಪಟ್ಟಂತೆ ಸಚಿವರು ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡಿದ್ದಾರೆ.

ಚಿತ್ರದುರ್ಗ: ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ವಾಸ್ತವ್ಯ ಹೂಡಿದ್ದನ್ನು ಗಮನಿಸಿದ ವ್ಯಕ್ತಿಯೋರ್ವ, ಅವರನ್ನು ಭೇಟಿ ಮಾಡಲು ಮುಂದಾದಾಗ ಸಿಬ್ಬಂದಿ ಅವರನ್ನು ತಡೆದಿರುವ ಘಟನೆ ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದಿದೆ.

ಆಸ್ಪತ್ರೆ ವಾಸ್ತವ್ಯ ವೇಳೆ ಸಚಿವರ ಭೇಟಿಗೆ ಆಗಮಿಸಿದ್ದ ವ್ಯಕ್ತಿಯನ್ನು ತಡೆದ ಸಿಬ್ಬಂದಿ

ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯ, ಭ್ರಷ್ಟಾಚಾರದ ಬಗ್ಗೆ ದೂರು ಹೇಳಲು ಸಿದ್ದೇಶ್ ಎಂಬುವವರು ಮುಂದಾದಾಗ ಸಿಬ್ಬಂದಿ ಹಿಡಿದು ತಡೆದಿದ್ದಾರೆ ಎನ್ನಲಾಗಿದೆ‌. ಕೆಲ ದಿನಗಳ ಹಿಂದೆ ಇದೇ ಆಸ್ಪತ್ರೆಯಲ್ಲಿ ಸಿದ್ದೇಶ್ ತಂದೆ ವೀರಭದ್ರಪ್ಪ(61) ತೀರಿಕೊಂಡಿದ್ದರು. ನಂತರ ಸೂಕ್ತ ಚಿಕಿತ್ಸೆ ನೀಡದ ಕಾರಣ ಸಿದ್ದೇಶ್​ ಪತ್ನಿ ಶೈಲಾ(28) ಗರ್ಭದಲ್ಲೇ ಮಗು ಸಾವನ್ನಪ್ಪಿದೆ. ಇವೆಲ್ಲದಕ್ಕೂ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎನ್ನುವುದು ಸಿದ್ದೇಶ್ ಆರೋಪ.

ಇನ್ನು ಈ ಬಗ್ಗೆ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದ ಸಚಿವರಲ್ಲಿ ಸಮಸ್ಯೆ ಹೇಳಿಕೊಳ್ಳಲು ಮುಂದಾದಾಗ ಆಸ್ಪತ್ರೆಯ ಸಿಬ್ಬಂದಿ ತಡೆದು ವಾಪಸ್ ಕಳಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಿದ್ದೇಶ್ ಮಾಧ್ಯಮ ಹೇಳಿಕೆ ನೀಡಿದ ಬಳಿಕ ಸಿಬ್ಬಂದಿ ಸಚಿವರನ್ನು ಭೇಟಿ ಮಾಡಿಸಿದ್ದು, ಈ ವೇಳೆ ಸಿದ್ದೇಶ್​ ವೈದ್ಯರ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ್ದಾನೆ. ಘಟನೆಗೆ ಸಂಬಂಧಪಟ್ಟಂತೆ ಸಚಿವರು ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡಿದ್ದಾರೆ.

Intro:ವಾಸ್ತವ್ಯ ವೇಳೆ ಸಚಿವರ ಭೇಟಿಗೆ ಆಗಮಿಸಿದ್ದ ವ್ಯಕ್ತಿಗೆ ತಡೆದ ಸಿಬ್ಬಂದಿ.

ಆ್ಯಂಕರ್:- ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ವಾಸ್ತವ್ಯ ಹೂಡಿದನ್ನು ಗಮನಿಸಿದ ವ್ಯಕ್ತಿವೊರ್ವ ಸಚಿವರ ಭೇಟಿ ಮಾಡಲು ಮುಂದಾದಗ ಸಿಬ್ಬಂದಿ ವರ್ಗ ಅವರನ್ನು ತಡೆದಿರುವ ಘಟನೆ ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದಿದೆ. ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯ ಭ್ರಷ್ಟಾಚಾರದ ಬಗ್ಗೆ ದೂರು ಹೇಳಲು ಸಿದ್ದೇಶ್ ಎಂಬುವವರು ಮುಂದಾದಗ ಸಿಬ್ಬಂದಿ ಹಿಡಿದು ತಡೆದರು‌.
ಕೆಲದಿನ ಹಿಂದೆ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷದಿಂದ ಸಿದ್ದೇಶ್ ತಂದೆ ವೀರಭದ್ರಪ್ಪ(61) ಸಾವನಪ್ಪಿದ್ದು, ಕೆಲ ದಿನಗಳ ಬಳಿಕ ಸೂಕ್ತ ಚಿಕಿತ್ಸೆ ನೀಡದ ಕಾರಣ ಸಿದ್ದೇಶ ಪತ್ನಿ ಶೈಲಾ(28) ರವರ ಗರ್ಭದಲ್ಲೇ ಮಗು ಸಾವು ಆರೋಪ ಬೆನ್ನಲ್ಲೇ ಸಿದ್ದೇಶ್ ಜಿಲ್ಲಾಸ್ಪತ್ರೆಯಲ್ಲಿ ತಂದೆ ಮತ್ತು ಶಿಶು ಸಾವಿನ ಬಗ್ಗೆ ದೂರು ಹೇಳಲು ಬಂದಿದ್ದನ್ನು. ಸಚಿವರ ಭೇಟಿ ಆಗದಂತೆ ಆಸ್ಪತ್ರೆಯ ಸಿಬ್ಬಂದಿ ತಡೆದು ವಾಪಸ್ ಕಳಿಸಿರುವುದು ಆಕ್ರೋಶ ಕಾರಣವಾಗಿದೆ. ಇನ್ನೂ ಸಿದ್ದೇಶ್ ಮಾಧ್ಯಮ ಹೇಳಿಕೆ ನೀಡಿದ ಬಳಿಕೆ ಸಿಬ್ಬಂದಿ ಸಚಿವರನ್ನು ಭೇಟಿ ಮಾಡಿಸಿದ‌್ದು, ವೈದ್ಯರ ವಿರುದ್ಧ ಸಾಕಷ್ಟು ಆರೋಪ ಸುರಿಮಳೆ ಗೈಯಿದಿದ್ದಾನೆ. ಘಟನೆಗೆ ಸಂಬಂಧ ಪಟ್ಟಂತೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು

ಫ್ಲೋ.....Body:ನಿರ್ಲಕ್ಷ್ಯConclusion:ಎವಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.