ETV Bharat / state

ಕಲ್ಲು ಗಣಿಗಾರಿಕೆ ವಿರೋಧಿಸಿ ಪ್ರತಿಭಟನೆ: ರೈತರಿಗೆ ತಹಶೀಲ್ದಾರ್ ಅವಾಜ್​! - ಹೊಳಲ್ಕೆರೆ ತಹಶೀಲ್ದಾರ್ ನಾಗರಾಜ್

ಹೊಳಲ್ಕೆರೆ ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಸಿಹಿನೀರು ಕಟ್ಟೆ, ಹುಣಸೆಪಂಚೆ ಗ್ರಾಮಸ್ಥರು ಸೇರಿದಂತೆ ರೈತರು ಹಾಗು ಜನರು ಕಲ್ಲು ಗಣಿಗಾರಿಗೆ ವಿರೋಧಿಸಿ ಪ್ರತಿಭಟಿನೆ ನಡೆಸಿದರು. ಈ ವೇಳೆ ಸ್ಥಳೀಯರು ಮತ್ತು ತಹಶೀಲ್ದಾರ್​ ಮಧ್ಯೆ ಮಾತಿನ ಚಕಮಕಿ ನಡೆಯಿತು.

Tahsildar, angered against the peasants
ಕಲ್ಲುಗಣಿಗಾರಿಕೆ ವಿರೋಧಿಸಿ ಪ್ರತಿಭಟನೆ : ರೈತರಿಗೆ ಹು ಆರ್​​ ಯು ಎಂದ ತಹಶೀಲ್ದಾರ್!
author img

By

Published : Jun 11, 2020, 7:42 PM IST

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಸಿಹಿನೀರು ಕಟ್ಟೆ, ಹುಣಸೆಪಂಚೆ ಗ್ರಾಮಸ್ಥರು ಸೇರಿದಂತೆ ರೈತರು ಹಾಗೂ ಜನರು ಕಲ್ಲು ಗಣಿಗಾರಿಕೆ ವಿರೋಧಿಸಿ ಪ್ರತಿಭಟಿನೆ ನಡೆಸಿದರು.

ಈ ವೇಳೆ ಕಲ್ಲು ಗಣಿಗಾರಿಕೆ ವಿರುದ್ಧ ಪ್ರತಿಭಟನಾಕಾರರು ಧ್ವನಿ ಎತ್ತಿದ್ದಕ್ಕಾಗಿ ಅಧಿಕಾರಿಗಳು ಹಾಗೂ ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು. ವಾಗ್ವಾದಕ್ಕಿಳಿದ ಪ್ರತಿಭಟನಾಕಾರರಿಗೆ ತಹಶೀಲ್ದಾರ್ ನಾಗರಾಜ್ ಅವಾಜ್ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಕಲ್ಲುಗಣಿಗಾರಿಕೆ ವಿರೋಧಿಸಿ ಪ್ರತಿಭಟನೆ, ರೈತರಿಗೆ ತಹಶೀಲ್ದಾರ್​ ಅವಾಜ್​

ಪ್ರತಿಭಟನಕಾರರ ಮೇಲೆ ಹರಿಹಾಯ್ದ ತಹಶೀಲ್ದಾರ್​​, ಕೋರ್ಟಿಗೆ ಹೋಗ್ತಿಯೇನೋ ಹೋಗೋ ಧಮ್ಕಿ ಹಾಕಿದ್ರು. ಇನ್ನು ಹೊಳಲ್ಕೆರೆ ತಹಶೀಲ್ದಾರ್ ನಾಗರಾಜ್ ಈ ವರ್ತನೆಗೆ ಪ್ರತಿಭಟನೆಕಾರರಿಂದ ಆಕ್ರೋಶ ವ್ಯಕ್ತವಾಗಿದೆ.

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಸಿಹಿನೀರು ಕಟ್ಟೆ, ಹುಣಸೆಪಂಚೆ ಗ್ರಾಮಸ್ಥರು ಸೇರಿದಂತೆ ರೈತರು ಹಾಗೂ ಜನರು ಕಲ್ಲು ಗಣಿಗಾರಿಕೆ ವಿರೋಧಿಸಿ ಪ್ರತಿಭಟಿನೆ ನಡೆಸಿದರು.

ಈ ವೇಳೆ ಕಲ್ಲು ಗಣಿಗಾರಿಕೆ ವಿರುದ್ಧ ಪ್ರತಿಭಟನಾಕಾರರು ಧ್ವನಿ ಎತ್ತಿದ್ದಕ್ಕಾಗಿ ಅಧಿಕಾರಿಗಳು ಹಾಗೂ ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು. ವಾಗ್ವಾದಕ್ಕಿಳಿದ ಪ್ರತಿಭಟನಾಕಾರರಿಗೆ ತಹಶೀಲ್ದಾರ್ ನಾಗರಾಜ್ ಅವಾಜ್ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಕಲ್ಲುಗಣಿಗಾರಿಕೆ ವಿರೋಧಿಸಿ ಪ್ರತಿಭಟನೆ, ರೈತರಿಗೆ ತಹಶೀಲ್ದಾರ್​ ಅವಾಜ್​

ಪ್ರತಿಭಟನಕಾರರ ಮೇಲೆ ಹರಿಹಾಯ್ದ ತಹಶೀಲ್ದಾರ್​​, ಕೋರ್ಟಿಗೆ ಹೋಗ್ತಿಯೇನೋ ಹೋಗೋ ಧಮ್ಕಿ ಹಾಕಿದ್ರು. ಇನ್ನು ಹೊಳಲ್ಕೆರೆ ತಹಶೀಲ್ದಾರ್ ನಾಗರಾಜ್ ಈ ವರ್ತನೆಗೆ ಪ್ರತಿಭಟನೆಕಾರರಿಂದ ಆಕ್ರೋಶ ವ್ಯಕ್ತವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.