ETV Bharat / state

ಹೊಸದುರ್ಗ ಬಳಿ ವೇದಾವತಿ ನದಿಗೆ ಬಿದ್ದ ಟೆಂಪೋ: ಚಾಲಕ ಸಾವು

author img

By

Published : Oct 1, 2019, 1:09 PM IST

ಇಂದು ಬೆಳಗಿನ ಜಾವ ವೇದಾವತಿ ನದಿಗೆ ಟೆಂಪೊವೊಂದು ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿರುವ ಘಟನೆ ಹೊಸದುರ್ಗ ತಾಲೂಕಿನ ಕೆಲ್ಲೋಡು ಗ್ರಾಮದ ಬ್ರಿಡ್ಜ್ ಬಳಿ ನಡೆದಿದೆ.

ವೇದಾವತಿ ನದಿ

ಚಿತ್ರದುರ್ಗ: ಜಿಲ್ಲೆಯ ವೇದಾವತಿ ನದಿಗೆ ಟೆಂಪೊವೊಂದು ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿರುವ ಘಟನೆ ಹೊಸದುರ್ಗ ತಾಲೂಕಿನ ಕೆಲ್ಲೋಡು ಗ್ರಾಮದಲ್ಲಿ ನಡೆದಿದೆ.

ಘಟನೆ ಬೆಳಗಿನ ಜಾವ ನಡೆದಿದ್ದು, ಚಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸದ್ಯ ಚಾಲಕನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ವಾಹನ ಮೇಲೆತ್ತಲು ಹರಸಾಹಸ ಪಡಬೇಕಾಯಿತು. ಹೊಸದುರ್ಗ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚಿತ್ರದುರ್ಗ: ಜಿಲ್ಲೆಯ ವೇದಾವತಿ ನದಿಗೆ ಟೆಂಪೊವೊಂದು ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿರುವ ಘಟನೆ ಹೊಸದುರ್ಗ ತಾಲೂಕಿನ ಕೆಲ್ಲೋಡು ಗ್ರಾಮದಲ್ಲಿ ನಡೆದಿದೆ.

ಘಟನೆ ಬೆಳಗಿನ ಜಾವ ನಡೆದಿದ್ದು, ಚಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸದ್ಯ ಚಾಲಕನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ವಾಹನ ಮೇಲೆತ್ತಲು ಹರಸಾಹಸ ಪಡಬೇಕಾಯಿತು. ಹೊಸದುರ್ಗ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Intro:ವೇದಾವತಿ ನದಿಗೆ ಬಿದ್ದಾ ಟೆಂಪೋ : ಚಾಲಕನ ಸಾವು

ಆ್ಯಂಕರ್:- ವೇದಾವತಿ ನದಿಗೆ ಟೆಂಫೋ ಬಿದ್ದಾ ಪರಿಣಾಮ ಚಾಲಕ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಲ್ಲೋಡು ಗ್ರಾಮ ಸಮೀಪದ ಬ್ರಿಡ್ಜ್ ಬಳಿ ನಡೆದಿದೆ. ಘಟನೆಯಲ್ಲಿ ಟೆಂಪೋ ಚಾಲಕ ಸಾವನಪ್ಪಿದ್ದು, ಚಾಲಕನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಘಟನೆ ಬೆಳಗಿನ ಜಾವ ಜರುಗಿರುವ ಶಂಕೆ ವ್ಯಕ್ತವಾಗಿದೆ. ಟೆಂಫೋ ಚಾಲಕ ನೀರಲ್ಲಿ ಮುಳುಗಿ ಸಾವನಪ್ಪಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದು, ಚಾಲಕನ ಶವಕ್ಕಾಗಿ ಶೋಧ ಕಾರ್ಯ ಆರಂಭವಾಗಿದೆ. ಸ್ಥಳಕ್ಕೆ ಪೊಲೀಸ್ ಹಾಗು ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡುವ ಮೂಲಕ ಟೆಂಫೋ ಮೇಲೆತ್ತಲು ಹರಸಾಹಸ ಪಡಬೇಕಾಯಿತು. ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೋಲಿಸರು ಪರಿಶೀಲನೆ ನಡೆಸಿದ್ದಾರೆ.

ಫ್ಲೋ...Body:Tempo Conclusion:Av
ETV Bharat Logo

Copyright © 2024 Ushodaya Enterprises Pvt. Ltd., All Rights Reserved.