ETV Bharat / state

ಮೋದಿ, ಅಮಿತ್​​ ಶಾ ಆಧುನಿಕ‌ ಭಸ್ಮಾಸುರರು: ಉಗ್ರಪ್ಪ ವಾಗ್ದಾಳಿ

author img

By

Published : Jan 20, 2020, 1:01 PM IST

ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಆಧುನಿಕ‌ ಭಸ್ಮಾಸುರರು. ದೇಶದಲ್ಲಿ ಭಸ್ಮಾಸುರರಾಗಿ ಆಡಳಿತ ನಡೆಸುತ್ತಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ.

V.S. Ugrappa
ಮಾಜಿ ಸಂಸದ ವಿ.ಎಸ್ ಉಗ್ರಪ್ಪ

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಆಧುನಿಕ‌ ಭಸ್ಮಾಸುರರು. ದೇಶದಲ್ಲಿ ಭಸ್ಮಾಸುರರಾಗಿ ಆಡಳಿತ ನಡೆಸುತ್ತಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಂಸದ ವಿ.ಎಸ್.ಉಗ್ರಪ್ಪ

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ದೇಶದ ಆರ್ಥಿಕತೆ ತಳಮಟ್ಟಕ್ಕೆ ಕುಸಿದಿದೆ. ಆದ್ರೆ ಮೋದಿಯವರು ಇದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಇನ್ನು ಈ ಬಿಜೆಪಿಯವರು ದೇಶದಲ್ಲಿ ಸಮಾಜವನ್ನು ಒಡೆದು ಆಳುವ ಕೆಲಸ ಮಾಡುವಲ್ಲಿ ನಿರತರಾಗಿದ್ದಾರೆ ಎಂದು ದೂರಿದರು. ಸಿಎಂ ಬಿಎಸ್​ವೈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಅವರನ್ನು ಕಂಡರೆ ನನಗೆ ಅಯ್ಯೋ ಅನಿಸುತ್ತದೆ. ರಾಜ್ಯದಲ್ಲಿ ಅವರು ರಾಜಾಹುಲಿ ಎಂದು ಕರೆಸಿಕೊಳ್ಳುತ್ತಿದ್ದವರು ಈಗ ರಾಜಾ ಇಲಿ ಆಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಬಿಜೆಪಿಯಲ್ಲೇ ಬಿಎಸ್​ವೈ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಸಂಚು ಕೂಡ ನಡೆಯುತ್ತಿದೆ. ಅವರಿಗೆ ತಾಕತ್ತಿದ್ದರೆ ಹೈಕಮಾಂಡ್ ವಿರುದ್ಧ ಸಿಡಿದೇಳಲಿ ಎಂದು ಉಗ್ರಪ್ಪ ಸವಾಲು ಹಾಕಿದರು.

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಆಧುನಿಕ‌ ಭಸ್ಮಾಸುರರು. ದೇಶದಲ್ಲಿ ಭಸ್ಮಾಸುರರಾಗಿ ಆಡಳಿತ ನಡೆಸುತ್ತಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಂಸದ ವಿ.ಎಸ್.ಉಗ್ರಪ್ಪ

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ದೇಶದ ಆರ್ಥಿಕತೆ ತಳಮಟ್ಟಕ್ಕೆ ಕುಸಿದಿದೆ. ಆದ್ರೆ ಮೋದಿಯವರು ಇದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಇನ್ನು ಈ ಬಿಜೆಪಿಯವರು ದೇಶದಲ್ಲಿ ಸಮಾಜವನ್ನು ಒಡೆದು ಆಳುವ ಕೆಲಸ ಮಾಡುವಲ್ಲಿ ನಿರತರಾಗಿದ್ದಾರೆ ಎಂದು ದೂರಿದರು. ಸಿಎಂ ಬಿಎಸ್​ವೈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಅವರನ್ನು ಕಂಡರೆ ನನಗೆ ಅಯ್ಯೋ ಅನಿಸುತ್ತದೆ. ರಾಜ್ಯದಲ್ಲಿ ಅವರು ರಾಜಾಹುಲಿ ಎಂದು ಕರೆಸಿಕೊಳ್ಳುತ್ತಿದ್ದವರು ಈಗ ರಾಜಾ ಇಲಿ ಆಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಬಿಜೆಪಿಯಲ್ಲೇ ಬಿಎಸ್​ವೈ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಸಂಚು ಕೂಡ ನಡೆಯುತ್ತಿದೆ. ಅವರಿಗೆ ತಾಕತ್ತಿದ್ದರೆ ಹೈಕಮಾಂಡ್ ವಿರುದ್ಧ ಸಿಡಿದೇಳಲಿ ಎಂದು ಉಗ್ರಪ್ಪ ಸವಾಲು ಹಾಕಿದರು.

Intro:ಮೋದಿ, ಅಮಿತ್ ಶಾ ಆಧುನಿಕ‌ ಭಸ್ಮಾಸುರರು... ಮಾಜಿ ಸಂಸದ ಉಗ್ರಪ್ಪ

ಆ್ಯಂಕರ್:- ಪ್ರಧಾನಿ ಮೋದಿ, ಹಾಗು ಗೃಹ ಸಚಿವ ಅಮಿತ್ ಷಾ ಆಧುನಿಕ‌ ಭಸ್ಮಾಸುರರು, ದೇಶದಲ್ಲಿ ಭಸ್ಮಾಸುರರಾಗಿ ಆಡಳಿತ ನಡೆಸುತ್ತಿದ್ದಾರೆ ಎಂದು ಮಾಜಿ ಬಳ್ಳಾರಿ ಸಂಸದ ವಿಎಸ್ ಉಗ್ರಪ್ಪ ವಾಗ್ದಾಳಿ ನಡೆಸಿದರು. ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅವರು
ದೇಶದ ಆರ್ಥಿಕತೆ ತಳಮಟ್ಟಕ್ಕೆ ಕುಸಿದಿದ್ದು, ದಿವಾಳಿ ಅಂಚಿಗೆ ತಲುಪಿದ್ದು, ಅದ್ರೇ ಮೋದಿಯವರು ಇದರ ಬಗ್ಗೆ ತೆಲೆ ಕೆಡಿಸಿಕೊಂಡಿಲ್ಲ. ಇನ್ನೂ ಈ ಬಿಜೆಪಿಯವರು ದೇಶದಲ್ಲಿ ಸಮಾಜವನ್ನು ಒಡೆದು ಆಳುವ ಕೆಲಸ ಮಾಡುವಲ್ಲಿ ನಿರತರಾಗಿದ್ದಾರೆ. ಸಿಎಂ ಬಿಎಸ್ವೈರವರ ಪ್ರತಿಕ್ರಿಯಿಸಿ ಸಿಎಂ ಬಿಎಸ್ ವೈ ಕಂಡರೆ ನನಗೆ ಅಯ್ಯೋ ಅನಿಸುತ್ತದೆ. ರಾಜ್ಯದಲ್ಲಿ ಅವರು ರಾಜಾಹುಲಿ ಎಂದು ಕರೆಸಿಕೊಳ್ಳುತ್ತಿದ್ದವರು ಈಗ ರಾಜಾ ಇಲಿ ಆಗಿದ್ದಾರೆ. ಬಿಜೆಪಿಯಲ್ಲೇ ಬಿಎಸ್ ವೈ ಸಿಎಂ ಸ್ಥಾನದಿಂದ ಕೆಳಗಿಳಿಸುವ ಸಂಚು ಕೂಡ ನಡೆಯುತ್ತಿದ್ದು, ಬುಎಸ್ವೈಗೆ ತಾಕತ್ತಿದ್ದರೆ, ದಮ್ ಇದ್ರೇ ಬಿಎಸ್ ವೈ ಹೈಕಮಾಂಡ್ ವಿರುದ್ಧ ಸಿಡಿದೇಳಲಿ ಎಂದು ವಿಎಸ್ ಉಗ್ರಪ್ಪ ಸವಾಲ್ ಹಾಕಿದರು.

ಫ್ಲೋ....

ಬೈಟ್01:- ವಿಎಸ್ ಉಗ್ರಪ್ಪ, ಮಾಜಿ ಸಂಸದBody:Vs ugrappaConclusion:Reaction avb
ETV Bharat Logo

Copyright © 2024 Ushodaya Enterprises Pvt. Ltd., All Rights Reserved.