ETV Bharat / state

ಆಹಾರ ಅರಸಿ ನಾಡಿಗೆ ಬಂದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಮೃತಪಟ್ಟ ಚೀತಾ

author img

By

Published : Oct 11, 2020, 1:42 PM IST

ಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಬಂದ ಚಿರತೆ ರಸ್ತೆ ಅಪಘಾತಕ್ಕೆ ಸಿಲುಕಿ ಸಾವನ್ನಪ್ಪಿದೆ. ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಚಿರತೆಗೆ ಅಪರಿಚಿತ ವಾಹನ ಡಿಕ್ಕಿ
ಚಿರತೆಗೆ ಅಪರಿಚಿತ ವಾಹನ ಡಿಕ್ಕಿ

ಚಿತ್ರದುರ್ಗ: ಜಿಲ್ಲೆಯಲ್ಲಿ ಚಿರತೆ ಸಂತತಿ ಹೆಚ್ಚಾಗಿದ್ದು, ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಲಗ್ಗೆ ಇಡುವುದು ಸಾಮಾನ್ಯವಾಗಿದೆ. ಆದರೆ ಹೀಗೆ ಆಹಾರಕ್ಕಾಗಿ ನಾಡಿಗೆ ಬಂದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದೆ.

ಚಿತ್ರದುರ್ಗ ತಾಲೂಕಿನ ಗುಡ್ಡದರಂಗವ್ವನಹಳ್ಳಿ ಗ್ರಾಮದ ಬಳಿ ತಡರಾತ್ರಿ ಘಟನೆ ನಡೆದಿದೆ. ಸುಮಾರು 8 ತಿಂಗಳ ಹೆಣ್ಣು ಚಿರತೆ‌ ಇದಾಗಿದೆ ಎಂದು ಅಂದಾಜಿಸಲಾಗಿದೆ.

ಸದ್ಯ ಮಾಹಿತಿ ತಿಳಿದ ಅರಣ್ಯ ಇಲಾಖೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿತ್ರದುರ್ಗ: ಜಿಲ್ಲೆಯಲ್ಲಿ ಚಿರತೆ ಸಂತತಿ ಹೆಚ್ಚಾಗಿದ್ದು, ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಲಗ್ಗೆ ಇಡುವುದು ಸಾಮಾನ್ಯವಾಗಿದೆ. ಆದರೆ ಹೀಗೆ ಆಹಾರಕ್ಕಾಗಿ ನಾಡಿಗೆ ಬಂದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದೆ.

ಚಿತ್ರದುರ್ಗ ತಾಲೂಕಿನ ಗುಡ್ಡದರಂಗವ್ವನಹಳ್ಳಿ ಗ್ರಾಮದ ಬಳಿ ತಡರಾತ್ರಿ ಘಟನೆ ನಡೆದಿದೆ. ಸುಮಾರು 8 ತಿಂಗಳ ಹೆಣ್ಣು ಚಿರತೆ‌ ಇದಾಗಿದೆ ಎಂದು ಅಂದಾಜಿಸಲಾಗಿದೆ.

ಸದ್ಯ ಮಾಹಿತಿ ತಿಳಿದ ಅರಣ್ಯ ಇಲಾಖೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.