ETV Bharat / state

ಮಳೆ ನೀರು ನುಗ್ಗಿದ ಪ್ರದೇಶಗಳಿಗೆ ವಿಧಾನಪರಿಷತ್ ಸದಸ್ಯ ರಘು ಆಚಾರ್​ ಭೇಟಿ - Vidhanaparishath member Raghu Achar news

ಅಧಿಕಾರಿಗಳ ಜೊತೆಗೆ ತಕ್ಷಣವೇ ಚರ್ಚಿಸಿ ಸಮಸ್ಯೆ ಪರಿಹರಿಸುವುದಾಗಿ ವಿಧಾನಪರಿಷತ್ ಸದಸ್ಯ ರಘು ಆಚಾರ್ ಭರವಸೆ ನೀಡಿದರು. ಗುಮಾಸ್ತ ಕಾಲೋನಿ ಸೇರಿ ಹಲವು ಬಡಾವಣೆಗಳಿಗೆ ಭೇಟಿ ನೀಡಿ ಜನರಿಗೆ ಆಶ್ವಾಸನೆ..

Vidhanaparishath member Raghu Achar
ವಿಧಾನಪರಿಷತ್ ಸದಸ್ಯ ರಘು ಆಚಾರ್​ ಭೇಟಿ
author img

By

Published : Feb 21, 2021, 6:05 PM IST

Updated : Feb 21, 2021, 6:53 PM IST

ಚಿತ್ರದುರ್ಗ : ಜಿಲ್ಲೆಯಲ್ಲಿ ಶನಿವಾರ ಸುರಿದ ಮಳೆಗೆ ನಗರದ ಹಲವು ಬಡಾವಣೆಗಳಿಗೆ ನೀರು ನುಗ್ಗಿತ್ತು. ಈ ಹಿನ್ನೆಲೆ ಇಂದು ವಿಧಾನಪರಿಷತ್ ಸದಸ್ಯ ರಘು ಆಚಾರ್ ಬಡಾವಣೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನೀರು ನುಗ್ಗಿದ ಪ್ರದೇಶಗಳಿಗೆ ವಿಧಾನಪರಿಷತ್ ಸದಸ್ಯ ರಘು ಆಚಾರ್​ ಭೇಟಿ

ನಗರದ ಗುಮಾಸ್ತ ಕಾಲೋನಿ, ಕೆಳಗೋಟೆ ಬಡಾವಣೆ ಸೇರಿ ಮಳೆ ನೀರು ನುಗ್ಗಿದ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿದ ರಘು ಆಚಾರ್ ಜನರ ಸಂಕಷ್ಟ ಆಲಿಸಿದರು.

ಓದಿ:ಸ್ವಪಕ್ಷದವರೇ ಮಸಲತ್ ಮಾಡಿ ನನ್ನ ಬಾದಾಮಿಯಲ್ಲಿ ಸೋಲಿಸಿದ್ರು : ಸಚಿವ ಶ್ರೀರಾಮುಲು

ಈ ವೇಳೆ ಅಧಿಕಾರಿಗಳು ಕೂಡ ವಿಧಾನಪರಿಷತ್ ಸದಸ್ಯರ ಭೇಟಿಗೆ ಸಾಥ್​ ನೀಡಿದರು. ಅಧಿಕಾರಿಗಳ ಜೊತೆಗೆ ತಕ್ಷಣವೇ ಚರ್ಚಿಸಿ ಸಮಸ್ಯೆ ಪರಿಹರಿಸುವುದಾಗಿ ವಿಧಾನಪರಿಷತ್ ಸದಸ್ಯ ರಘು ಆಚಾರ್ ಭರವಸೆ ನೀಡಿದರು. ಗುಮಾಸ್ತ ಕಾಲೋನಿ ಸೇರಿ ಹಲವು ಬಡಾವಣೆಗಳಿಗೆ ಭೇಟಿ ನೀಡಿ ಜನರಿಗೆ ಆಶ್ವಾಸನೆ ನೀಡಿದರು.

ಚಿತ್ರದುರ್ಗ : ಜಿಲ್ಲೆಯಲ್ಲಿ ಶನಿವಾರ ಸುರಿದ ಮಳೆಗೆ ನಗರದ ಹಲವು ಬಡಾವಣೆಗಳಿಗೆ ನೀರು ನುಗ್ಗಿತ್ತು. ಈ ಹಿನ್ನೆಲೆ ಇಂದು ವಿಧಾನಪರಿಷತ್ ಸದಸ್ಯ ರಘು ಆಚಾರ್ ಬಡಾವಣೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನೀರು ನುಗ್ಗಿದ ಪ್ರದೇಶಗಳಿಗೆ ವಿಧಾನಪರಿಷತ್ ಸದಸ್ಯ ರಘು ಆಚಾರ್​ ಭೇಟಿ

ನಗರದ ಗುಮಾಸ್ತ ಕಾಲೋನಿ, ಕೆಳಗೋಟೆ ಬಡಾವಣೆ ಸೇರಿ ಮಳೆ ನೀರು ನುಗ್ಗಿದ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿದ ರಘು ಆಚಾರ್ ಜನರ ಸಂಕಷ್ಟ ಆಲಿಸಿದರು.

ಓದಿ:ಸ್ವಪಕ್ಷದವರೇ ಮಸಲತ್ ಮಾಡಿ ನನ್ನ ಬಾದಾಮಿಯಲ್ಲಿ ಸೋಲಿಸಿದ್ರು : ಸಚಿವ ಶ್ರೀರಾಮುಲು

ಈ ವೇಳೆ ಅಧಿಕಾರಿಗಳು ಕೂಡ ವಿಧಾನಪರಿಷತ್ ಸದಸ್ಯರ ಭೇಟಿಗೆ ಸಾಥ್​ ನೀಡಿದರು. ಅಧಿಕಾರಿಗಳ ಜೊತೆಗೆ ತಕ್ಷಣವೇ ಚರ್ಚಿಸಿ ಸಮಸ್ಯೆ ಪರಿಹರಿಸುವುದಾಗಿ ವಿಧಾನಪರಿಷತ್ ಸದಸ್ಯ ರಘು ಆಚಾರ್ ಭರವಸೆ ನೀಡಿದರು. ಗುಮಾಸ್ತ ಕಾಲೋನಿ ಸೇರಿ ಹಲವು ಬಡಾವಣೆಗಳಿಗೆ ಭೇಟಿ ನೀಡಿ ಜನರಿಗೆ ಆಶ್ವಾಸನೆ ನೀಡಿದರು.

Last Updated : Feb 21, 2021, 6:53 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.