ETV Bharat / state

ಚಿತ್ರದುರ್ಗದಲ್ಲಿ ಗಂಡನನ್ನು ಹುಡುಕಿಕೊಂಡು ಬಂದ ಹೆಂಡ್ತಿ ಗೆಳೆಯನ ಜೊತೆ ಶವವಾದಳು! - chitradurgacrimenews

ಗಂಡನನ್ನು ಹುಡುಕಿಕೊಂಡು ಬಂದಿದ್ದ ಪತ್ನಿ ಮತ್ತು ಆಕೆಯ ಗೆಳೆಯ ಇಬ್ಬರೂ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಗಂಡನನ್ನು ಹುಡುಕಿಕೊಂಡು ಬಂದಿದ್ದ ಪತ್ನಿ ಸಾವು..!
author img

By

Published : Sep 8, 2019, 8:39 PM IST

ಚಿತ್ರದುರ್ಗ: ಗಂಡನನ್ನು ಹುಡುಕಿಕೊಂಡು ಬಂದಿದ್ದ ಪತ್ನಿ ಮತ್ತು ಆಕೆಯ ಗೆಳೆಯ ಇಬ್ಬರೂ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ನಗರದ ಲಕ್ಷ್ಮೀ ಬಜಾರ್​​ನಲ್ಲಿರುವ ಬೃಂದಾವನ ಲಾಡ್ಜ್​​​ನಲ್ಲಿ ನಡೆದಿದೆ.

ಮೃತರು ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕು ಮೂಲದವರು ಎನ್ನಲಾಗಿದೆ. ಇಬ್ಬರು ಮಕ್ಕಳು ಮಲಗಿದ್ದ ವೇಳೆ ಮೃತ ಪವನ್ ಗೆಳತಿಯನ್ನು ಕೊಲೆ ಮಾಡಿ ತಾನೂ ನೇಣು ಬಿಗಿದುಕೊಂಡಿರುವ ಶಂಕೆ ವ್ಯಕ್ತವಾಗಿದೆ. ವೇಲ್​ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಬೃಂದಾವನ ಲಾಡ್ಜ್​ನಲ್ಲಿ ಇಬ್ಬರ ಶವ ಪತ್ತೆಯಾಗಿದೆ.

ಗಂಡನನ್ನು ಹುಡುಕಿಕೊಂಡು ಬಂದಿದ್ದ ಪತ್ನಿ ಸಾವು!

ಇನ್ನು ಇಬ್ಬರೂ ಒಂದೇ ಕಡೆ ನೇಣಿಗೆ ಶರಣಾಗಿರುವುದು ಅಕ್ರಮ‌ ಸಂಬಂಧದ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿದ ಚಿತ್ರದುರ್ಗ ನಗರ ಠಾಣೆ ಸಿಪಿಐ ಫೈಜುಲ್ಲಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿತ್ರದುರ್ಗ: ಗಂಡನನ್ನು ಹುಡುಕಿಕೊಂಡು ಬಂದಿದ್ದ ಪತ್ನಿ ಮತ್ತು ಆಕೆಯ ಗೆಳೆಯ ಇಬ್ಬರೂ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ನಗರದ ಲಕ್ಷ್ಮೀ ಬಜಾರ್​​ನಲ್ಲಿರುವ ಬೃಂದಾವನ ಲಾಡ್ಜ್​​​ನಲ್ಲಿ ನಡೆದಿದೆ.

ಮೃತರು ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕು ಮೂಲದವರು ಎನ್ನಲಾಗಿದೆ. ಇಬ್ಬರು ಮಕ್ಕಳು ಮಲಗಿದ್ದ ವೇಳೆ ಮೃತ ಪವನ್ ಗೆಳತಿಯನ್ನು ಕೊಲೆ ಮಾಡಿ ತಾನೂ ನೇಣು ಬಿಗಿದುಕೊಂಡಿರುವ ಶಂಕೆ ವ್ಯಕ್ತವಾಗಿದೆ. ವೇಲ್​ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಬೃಂದಾವನ ಲಾಡ್ಜ್​ನಲ್ಲಿ ಇಬ್ಬರ ಶವ ಪತ್ತೆಯಾಗಿದೆ.

ಗಂಡನನ್ನು ಹುಡುಕಿಕೊಂಡು ಬಂದಿದ್ದ ಪತ್ನಿ ಸಾವು!

ಇನ್ನು ಇಬ್ಬರೂ ಒಂದೇ ಕಡೆ ನೇಣಿಗೆ ಶರಣಾಗಿರುವುದು ಅಕ್ರಮ‌ ಸಂಬಂಧದ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿದ ಚಿತ್ರದುರ್ಗ ನಗರ ಠಾಣೆ ಸಿಪಿಐ ಫೈಜುಲ್ಲಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಗಂಡನನ್ನು ಹುಡುಕಿಕೊಂಡು ಬಂದಿದ್ಲು ಪ್ರಿಯಕರನೊಂದಿಗೆ ಶವವಾದ್ಲು

ಆ್ಯಂಕರ್:- ಗಂಡನನ್ನು ಹುಡುಕಿಕೊಂಡು ಬಂದಿದ್ದ ಪತ್ನಿ ಮತ್ತು ಆಕೆಯ ಗೆಳೆಯ ಇಬ್ಬರು ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ನಗರದ ಲಕ್ಷ್ಮೀ ಬಜಾರ್ ನಲ್ಲಿರುವ ಬೃಂದಾವನ ಲಾಡ್ಜ್ ನಲ್ಲಿ ನಡೆದಿದೆ. ಮೃತರು ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕು ಮೂಲದ ಸುಮಂಗಲ ಮತ್ತು ಪವನ್ ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳು ಮಲಗಿದ್ದ ವೇಳೆ ಮೃತ ಪವನ್ ಗೆಳತಿಯನ್ನು ಕೊಲೆಮಾಡಿ ತಾನೂ ನೇಣು ಬಿಗಿದುಕೊಂಡಿರುವ ಶಂಕೆ ಪೋಲಿಸರು ವ್ಯಕ್ತವಾಗಿದ್ದು, ವೇಲ್ ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಬೃಂದಾವನ ಲಾಡ್ಜನಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಇನ್ನೂ ಇಬ್ಬರು ಒಂದೆ ಕಡೆ ನೇಣಿಗೆ ಶರಣಾಗಿರುವುದು ಅಕ್ರಮ‌ ಸಂಬಂಧದ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿದ ಚಿತ್ರದುರ್ಗ ನಗರ ಠಾಣೆ ಸಿಪಿಐ ಫೈಜುಲ್ಲಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫ್ಲೋ....

(ವಿಡಿಯೋ ದಲ್ಲಿ ಮಕ್ಕಳ ಮುಖ ಬ್ಲರ್‌ ಮಾಡಲು ಮನವಿ..)Body:ಅಕ್ರಮConclusion:ಸಂಬಂಧ ೇಣಿಗೆ ಶರಣು
ETV Bharat Logo

Copyright © 2025 Ushodaya Enterprises Pvt. Ltd., All Rights Reserved.