ETV Bharat / state

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಕೊರೊನಾಗೆ 12 ಬಲಿ; 322 ಹೊಸ ಪ್ರಕರಣ

author img

By

Published : Oct 2, 2020, 8:30 PM IST

ಇಂದು ಜಿಲ್ಲೆಯಲ್ಲಿ ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ...

Dakshinakannada
Dakshinakannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು 12 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 557 ಕ್ಕೆ ಏರಿಕೆಯಾಗಿದೆ.

ಇಂದಿನ ಕೊರೊನಾ ವಿವರ:

ಜಿಲ್ಲೆಯಲ್ಲಿ ಇಂದು 322 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 23,761 ಕ್ಕೆ ಏರಿಕೆಯಾಗಿದೆ.

ಗುಣಮುಖ :

ಜಿಲ್ಲೆಯಲ್ಲಿ ಇಂದು 277 ಮಂದಿ ಗುಣಮುಖರಾಗಿದ್ದು, ಈವರೆಗೆ 17,365 ಮಂದಿ ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ ಇನ್ನೂ 5,839 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ ಪರೀಕ್ಷೆ:

ಜಿಲ್ಲೆಯಲ್ಲಿ ಈವರೆಗೆ 16,6456 ಮಂದಿಯ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 14,2695 ಮಂದಿಗೆ ನೆಗೆಟಿವ್ ಬಂದಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು 12 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 557 ಕ್ಕೆ ಏರಿಕೆಯಾಗಿದೆ.

ಇಂದಿನ ಕೊರೊನಾ ವಿವರ:

ಜಿಲ್ಲೆಯಲ್ಲಿ ಇಂದು 322 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 23,761 ಕ್ಕೆ ಏರಿಕೆಯಾಗಿದೆ.

ಗುಣಮುಖ :

ಜಿಲ್ಲೆಯಲ್ಲಿ ಇಂದು 277 ಮಂದಿ ಗುಣಮುಖರಾಗಿದ್ದು, ಈವರೆಗೆ 17,365 ಮಂದಿ ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ ಇನ್ನೂ 5,839 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ ಪರೀಕ್ಷೆ:

ಜಿಲ್ಲೆಯಲ್ಲಿ ಈವರೆಗೆ 16,6456 ಮಂದಿಯ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 14,2695 ಮಂದಿಗೆ ನೆಗೆಟಿವ್ ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.