ಮಂಗಳೂರು: ಇಲ್ಲಿನ ಸುರತ್ಕಲ್ ಸಮೀಪದ ತೋಕೂರಿನಲ್ಲಿ ರೈಲಿಗೆ ಸಿಲುಕಿ 13 ಎಮ್ಮೆಗಳು ಮೃತಪಟ್ಟಿರುವ ಘಟನೆ ನಡೆದಿದೆ.
ಎಮ್ಮೆಗಳು ಗುಂಪು ಗುಂಪಾಗಿ ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ಹೊಡೆದಿರಬಹುದೆಂದು ಅಂದಾಜಿಸಲಾಗಿದೆ.
ಓದಿ:ಬಂಡೀಪುರದ ಕರಡಿಕಲ್ಲು ಬೆಟ್ಟದಲ್ಲಿ ಬೆಂಕಿ: ಅಪಾರ ಅರಣ್ಯ ಬೆಂಕಿಗಾಹುತಿ
ರೈಲ್ವೆ ಇಲಾಖೆಯ ಸಹಕಾರದೊಂದಿಗೆ ಸ್ಥಳೀಯ ಹಿಂದೂ ಸಂಘಟನೆಗಳು ಎಮ್ಮೆಗಳ ಸಮೂಹ ಸಂಸ್ಕಾರ ನಡೆಸಿವೆ.