ETV Bharat / state

ದಕ್ಷಿಣಕನ್ನಡ ಜಿಲ್ಲೆಯಲ್ಲಿಂದು 303 ಜನರಿಗೆ ಕೊರೊನಾ : ಸೋಂಕಿಗೆ ನಾಲ್ವರು ಬಲಿ

author img

By

Published : Oct 12, 2020, 8:23 PM IST

ಇಂದು ಜಿಲ್ಲೆಯಲ್ಲಿ ಮೂರು ನೂರಕ್ಕೂ ಅಧಿಕ ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.‌ಇದರ ಜೊತೆಗೆ ನಾಲ್ವರು ಸೋಂಕಿತರು ಸಾವನ್ನಪ್ಪಿದ್ದಾರೆ.

Dakshinakannada
Dakshinakannada

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು ನಾಲ್ವರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 609 ಕ್ಕೆ ಏರಿಕೆಯಾಗಿದೆ.

ಇಂದಿನ ಕೋವಿಡ್ ಪ್ರಕರಣಗಳಿಷ್ಟು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 303 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈವರೆಗೆ 26,832 ಮಂದಿಗೆ ಕೊರೊನಾ ದೃಢಪಟ್ಟಿದೆ.

ಗುಣಮುಖ :
ಜಿಲ್ಲೆಯಲ್ಲಿ ಇಂದು 194 ಮಂದಿ ಗುಣಮುಖರಾಗಿದ್ದು, ಈವರೆಗೆ 21,938 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇನ್ನು 4,285 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೊನಾ ಪರೀಕ್ಷಾ ವಿವರ :

ಜಿಲ್ಲೆಯಲ್ಲಿ ಈವರೆಗೆ 1,99,759 ಮಂದಿಯ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 1,72,927 ನೆಗೆಟಿವ್ ಬಂದಿದೆ.

ಮಾಸ್ಕ್ ಉಲ್ಲಂಘನಾ ಪ್ರಕರಣ ಮಾಹಿತಿ :

ಜಿಲ್ಲೆಯಲ್ಲಿ ಈವರೆಗೆ 6883 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು ರೂ 8,34,085 ದಂಡ ವಸೂಲಿ ಮಾಡಲಾಗಿದೆ.

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು ನಾಲ್ವರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 609 ಕ್ಕೆ ಏರಿಕೆಯಾಗಿದೆ.

ಇಂದಿನ ಕೋವಿಡ್ ಪ್ರಕರಣಗಳಿಷ್ಟು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 303 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈವರೆಗೆ 26,832 ಮಂದಿಗೆ ಕೊರೊನಾ ದೃಢಪಟ್ಟಿದೆ.

ಗುಣಮುಖ :
ಜಿಲ್ಲೆಯಲ್ಲಿ ಇಂದು 194 ಮಂದಿ ಗುಣಮುಖರಾಗಿದ್ದು, ಈವರೆಗೆ 21,938 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇನ್ನು 4,285 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೊನಾ ಪರೀಕ್ಷಾ ವಿವರ :

ಜಿಲ್ಲೆಯಲ್ಲಿ ಈವರೆಗೆ 1,99,759 ಮಂದಿಯ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 1,72,927 ನೆಗೆಟಿವ್ ಬಂದಿದೆ.

ಮಾಸ್ಕ್ ಉಲ್ಲಂಘನಾ ಪ್ರಕರಣ ಮಾಹಿತಿ :

ಜಿಲ್ಲೆಯಲ್ಲಿ ಈವರೆಗೆ 6883 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು ರೂ 8,34,085 ದಂಡ ವಸೂಲಿ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.