ETV Bharat / state

ಸುಳ್ಯದಲ್ಲಿ ಬಸ್​​​​​​-ಕಾರಿನ ನಡುವೆ ಭೀಕರ ಅಪಘಾತ: ಮೂವರ ದುರ್ಮರಣ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬಳಿಯ ಅರಂಬೂರು ಬಳಿ ಕಾರ್​ ಮತ್ತು ಕೆಎಸ್​ಆರ್​ಟಿಸಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ.

author img

By

Published : Jul 14, 2019, 3:07 PM IST

ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂಬೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ಸುಳ್ಯ ಸಮೀಪದ ಅರಂಬೂರು ಬಳಿ ರಿಕ್ಷಾವನ್ನು ಓವರ್​ ಟೇಕ್​ ಮಾಡಲು ಹೋಗಿ ಕಾರು ಹಾಗೂ ಬಸ್​​ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆ ನಿವಾಸಿ ಮಂಜುಳಾ, ಸೋಮಣ್ಣ ಮತ್ತು ನಾಗೇಂದ್ರ ಎಂಬುವವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

accident
ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ

ಮಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಹಾಗೂ ರಾಮನಗರದಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರಿನ ನಡುವೆ ಈ ಅಪಘಾತ ಆಗಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ 12 ವರ್ಷ ಪ್ರಾಯದ ತನ್ಮಯಿ ಹಾಗೂ ಇನ್ನೊಬ್ಬ ಮಹಿಳೆ ಜಯಶೀಲ ಎಂಬುವವರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂಬೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ಸುಳ್ಯ ಸಮೀಪದ ಅರಂಬೂರು ಬಳಿ ರಿಕ್ಷಾವನ್ನು ಓವರ್​ ಟೇಕ್​ ಮಾಡಲು ಹೋಗಿ ಕಾರು ಹಾಗೂ ಬಸ್​​ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆ ನಿವಾಸಿ ಮಂಜುಳಾ, ಸೋಮಣ್ಣ ಮತ್ತು ನಾಗೇಂದ್ರ ಎಂಬುವವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

accident
ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ

ಮಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಹಾಗೂ ರಾಮನಗರದಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರಿನ ನಡುವೆ ಈ ಅಪಘಾತ ಆಗಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ 12 ವರ್ಷ ಪ್ರಾಯದ ತನ್ಮಯಿ ಹಾಗೂ ಇನ್ನೊಬ್ಬ ಮಹಿಳೆ ಜಯಶೀಲ ಎಂಬುವವರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂಬೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ನಡೆದಿದೆ.Body:

ಸುಳ್ಯ ಸಮೀಪದ ಅರಂಬೂರು ಬಳಿ ರಿಕ್ಷಾವನ್ನು ಹಿಂದಿಕ್ಕುವ  ಸಂದರ್ಭದಲ್ಲಿ ಕಾರು ಹಾಗೂ ಬಸ್ಸು ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆ ನಿವಾಸಿ ಮಂಜುಳಾ , ಸೋಮಣ್ಣ ಮತ್ತು ನಾಗೇಂದ್ರ ಎಂಬುವವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸು ಹಾಗೂ ರಾಮನಗರದಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರಿನ ನಡುವೆ ಈ ಅಪಘಾತ ಆಗಿದೆ.
ಕಾರಿನಲ್ಲಿದ್ದ 12 ವರ್ಷ ಪ್ರಾಯದ ತನ್ಮಯಿ ಹಾಗೂ ಇನ್ನೊಬ್ಬ ಮಹಿಳೆ ಜಯಶೀಲ ಎಂಬುವವರಿಗೆ ಗಾಯವಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Reporter- vinodpuduConclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.