ETV Bharat / state

ದೇಶವೇ ಸ್ತಬ್ಧವಾಗಿರುವಾಗ ಈತ ಇನ್ನೇನೋ ಮಾಡಿದ... ಯಡವಟ್ಟಿನಿಂದ ವ್ಯಕ್ತಿ ಪೊಲೀಸ್​​ ವಶಕ್ಕೆ - ಕೋಮು ಪ್ರಚೋದಕ ಪೋಸ್ಟ್​ ಹಾಕಿದಾತ ಪೊಲೀಸ್​ ವಶಕ್ಕೆ

ಪೇಸ್​ಬುಕ್ ಪೇಜ್​ನಲ್ಲಿ ಕೋಮು ಪ್ರಚೋದಕ ಬರಹ ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಜಿಲ್ಲೆ ವಿಟ್ಲದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

A man arrested for posting communal Post on Facebook
ಕೋಮು ಪ್ರಚೋದಕ ಪೋಸ್ಟ್​ ಹಾಕಿದಾತ ಪೊಲೀಸ್​ ವಶಕ್ಕೆ
author img

By

Published : Mar 26, 2020, 4:07 PM IST

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮುಪ್ರಚೋದಕ ಬರಹ ಹಾಕಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಟ್ಲ ಕಸಬಾ ಗ್ರಾಮದ ಕೂಜಪ್ಪಾಡಿ ನಿವಾಸಿ ಜಯಕರ ಆಚಾರ್ಯ ಎಂಬಾತ ಪೇಸ್​ಬುಕ್ ಪೇಜ್​ನಲ್ಲಿ ಕೋಮು ಪ್ರಚೋದಕ ಬರಹ ಹಾಕಿದ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ವಿಟ್ಲ ಮುಸ್ಲಿಂ ಒಕ್ಕೂಟದ ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ ದೂರು ನೀಡಿದ್ದರು.

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮುಪ್ರಚೋದಕ ಬರಹ ಹಾಕಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಟ್ಲ ಕಸಬಾ ಗ್ರಾಮದ ಕೂಜಪ್ಪಾಡಿ ನಿವಾಸಿ ಜಯಕರ ಆಚಾರ್ಯ ಎಂಬಾತ ಪೇಸ್​ಬುಕ್ ಪೇಜ್​ನಲ್ಲಿ ಕೋಮು ಪ್ರಚೋದಕ ಬರಹ ಹಾಕಿದ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ವಿಟ್ಲ ಮುಸ್ಲಿಂ ಒಕ್ಕೂಟದ ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ ದೂರು ನೀಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.