ETV Bharat / state

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಅನಾರೋಗ್ಯದಿಂದ ಬಳಲುತ್ತಿದ್ದ ಈ ವ್ಯಕ್ತಿ ಮಾನಸಿಕ ಯಾತೆನಯನ್ನು ತಾಳಲಾರದೆ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣದ ಬಳಿ ನಡೆದಿದೆ.

author img

By

Published : Nov 11, 2019, 7:24 PM IST

sick man commits suicide, ವ್ಯಕ್ತಿ ಆತ್ಮಹತ್ಯೆ

ಮಂಗಳೂರು/ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣದ ಬಳಿ ನಡೆದಿದೆ.

ಮನೋಜ್(43) ಆತ್ಮಹತ್ಯೆ ಶರಣಾದ ವ್ಯಕ್ತಿ. ಈತ ಕುಂದಾಪುರ ಮೂಲದವರಾಗಿದ್ದು, ಕಿಡ್ನಿ ಹಾಗೂ ಲಿವರ್ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. ಕಾಯಿಲೆಯ ನೋವನ್ನು ಸಹಿಸಿಕೊಳ್ಳಲಾಗದೆ ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದಾಗಿ ಪತ್ರ ಬರೆದಿಟ್ಟು ರೈಲಿಗೆ ತಲೆ ಕೊಟ್ಟು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಂಗಳೂರು ರೈಲ್ವೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳೂರು/ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣದ ಬಳಿ ನಡೆದಿದೆ.

ಮನೋಜ್(43) ಆತ್ಮಹತ್ಯೆ ಶರಣಾದ ವ್ಯಕ್ತಿ. ಈತ ಕುಂದಾಪುರ ಮೂಲದವರಾಗಿದ್ದು, ಕಿಡ್ನಿ ಹಾಗೂ ಲಿವರ್ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. ಕಾಯಿಲೆಯ ನೋವನ್ನು ಸಹಿಸಿಕೊಳ್ಳಲಾಗದೆ ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದಾಗಿ ಪತ್ರ ಬರೆದಿಟ್ಟು ರೈಲಿಗೆ ತಲೆ ಕೊಟ್ಟು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಂಗಳೂರು ರೈಲ್ವೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಕಡಬ

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದ ಬಳಿ ಸೋಮವಾರದಂದು ನಡೆದಿದೆ.
Body:ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕುಂದಾಪುರ ಮೂಲದ ಮನೋಜ್(43) ಎಂದು ಗುರುತಿಸಲಾಗಿದೆ. ಕಿಡ್ನಿ ಹಾಗೂ ಲಿವರ್ ಖಾಯಿಲೆಯಿಂದ ಬಳಲುತ್ತಿದ್ದ ಇವರು ನೋವನ್ನು ಸಹಿಸಲಾಗದೆ ಆತ್ಮಹತ್ಯೆ ಪತ್ರ ಬರೆದಿಟ್ಟು ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌.Conclusion:ಸ್ಥಳಕ್ಕೆ ಮಂಗಳೂರು ರೈಲ್ವೇ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


(ಫೋಟೋ ಬ್ಲರ್ರ್ ಮಾಡಿ‌ ಹಾಕಿ)
ETV Bharat Logo

Copyright © 2024 Ushodaya Enterprises Pvt. Ltd., All Rights Reserved.