ETV Bharat / state

ಕುಡ್ಲ ಬಾಂಬ್ ಪ್ರಕರಣ...ಆದಿತ್ಯ ರಾವ್ ಮನೆಗೆ ಕೆನರಾಬ್ಯಾಂಕ್​ ಅಧಿಕಾರಿ ಭೇಟಿ, ಕಾರಣ? - ಕೆನರ ಬ್ಯಾಂಕ್ ಆಫೀಸರ್ ಅಸೋಸಿಯೇಷನ್ ಕಾರ್ಯದರ್ಶಿ ರಮೇಶ್ ನಾಯಕ್

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್ ಶರಣಾಗತಿಯ ಹಿನ್ನೆಲೆಯಲ್ಲಿ ನಗರದ ಚಿಲಿಂಬಿಯಲ್ಲಿರುವ ಆದಿತ್ಯರಾವ್ ಮನೆಗೆ ಕೆನರಾ ಬ್ಯಾಂಕ್ ಅಧಿಕಾರಿ ಮತ್ತು ಕೆನರಾ ಬ್ಯಾಂಕ್ ಆಫೀಸರ್ ಅಸೋಸಿಯೇಷನ್ ಕಾರ್ಯದರ್ಶಿ ರಮೇಶ್ ನಾಯಕ್ ಭೇಟಿ ನೀಡಿ ಆದಿತ್ಯನ ಸಹೋದರ ಅಕ್ಷತ್ ರಾವ್​ ಹಾಗೂ ಅವರ ತಂದೆಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ.

Ramesh Nayak
ರಮೇಶ್ ನಾಯಕ್
author img

By

Published : Jan 22, 2020, 1:23 PM IST

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್ ಶರಣಾಗತಿಯ ಹಿನ್ನೆಲೆಯಲ್ಲಿ ನಗರದ ಚಿಲಿಂಬಿಯಲ್ಲಿರುವ ಆದಿತ್ಯರಾವ್ ಮನೆಗೆ ಕೆನರಾ ಬ್ಯಾಂಕ್ ಅಧಿಕಾರಿ ಮತ್ತು ಕೆನರಾ ಬ್ಯಾಂಕ್ ಆಫೀಸರ್ ಅಸೋಸಿಯೇಷನ್ ಕಾರ್ಯದರ್ಶಿ ರಮೇಶ್ ನಾಯಕ್ ಭೇಟಿ ನೀಡಿ ಆದಿತ್ಯನ ಸಹೋದರ ಅಕ್ಷತ್ ರಾವ್​ ಹಾಗೂ ಅವರ ತಂದೆಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ.

ಆರೋಪಿ ಆದಿತ್ಯ ರಾವ್ ಸಹೋದರ ಅಕ್ಷತ್​ ಕೆನರಾ ಬ್ಯಾಂಕ್​ ನಲ್ಲಿ ಕೆಲಸ ಮಾಡುತ್ತಿದ್ದು, ಅಣ್ಣನ ವಿಷಯವಾಗಿ ನೊಂದುಕೊಂಡಿರುವ ಹಿನ್ನೆಲೆಯಲ್ಲಿ ತಾವು ಭೇಟಿ ನೀಡುತ್ತಿರುವುದಾಗಿ ರಮೇಶ್​ ನಾಯಕ್​ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಮೇಶ್ ನಾಯಕ್

ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಆದಿತ್ಯ ರಾವ್ ಸಹೋದರ ಅಕ್ಷತ್ ರಾವ್ ತುಂಬಾ ಒಳ್ಳೆಯ ಹುಡುಗ. ಆತ ತುಂಬ ಚೆನ್ನಾಗಿ ಕೆಲಸ ಮಾಡುತ್ತಿದ್ದ. ಒಳ್ಳೆಯ ಕುಟುಂಬದಿಂದ ಬಂದವನು. ಆತನಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧ ಇರಲಿಕ್ಕಿಲ್ಲ ಎಂಬ ವಿಶ್ವಾಸವಿದೆ. ಹಾಗಾಗಿ ಅಕ್ಷತ್​ಗೆ ನೈತಿಕ ಸ್ಥೈರ್ಯ ತುಂಬಲು ಭೇಟಿ ನೀಡಿದ್ದೇನೆ ಎಂದು ಹೇಳಿದ್ದಾರೆ.

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್ ಶರಣಾಗತಿಯ ಹಿನ್ನೆಲೆಯಲ್ಲಿ ನಗರದ ಚಿಲಿಂಬಿಯಲ್ಲಿರುವ ಆದಿತ್ಯರಾವ್ ಮನೆಗೆ ಕೆನರಾ ಬ್ಯಾಂಕ್ ಅಧಿಕಾರಿ ಮತ್ತು ಕೆನರಾ ಬ್ಯಾಂಕ್ ಆಫೀಸರ್ ಅಸೋಸಿಯೇಷನ್ ಕಾರ್ಯದರ್ಶಿ ರಮೇಶ್ ನಾಯಕ್ ಭೇಟಿ ನೀಡಿ ಆದಿತ್ಯನ ಸಹೋದರ ಅಕ್ಷತ್ ರಾವ್​ ಹಾಗೂ ಅವರ ತಂದೆಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ.

ಆರೋಪಿ ಆದಿತ್ಯ ರಾವ್ ಸಹೋದರ ಅಕ್ಷತ್​ ಕೆನರಾ ಬ್ಯಾಂಕ್​ ನಲ್ಲಿ ಕೆಲಸ ಮಾಡುತ್ತಿದ್ದು, ಅಣ್ಣನ ವಿಷಯವಾಗಿ ನೊಂದುಕೊಂಡಿರುವ ಹಿನ್ನೆಲೆಯಲ್ಲಿ ತಾವು ಭೇಟಿ ನೀಡುತ್ತಿರುವುದಾಗಿ ರಮೇಶ್​ ನಾಯಕ್​ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಮೇಶ್ ನಾಯಕ್

ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಆದಿತ್ಯ ರಾವ್ ಸಹೋದರ ಅಕ್ಷತ್ ರಾವ್ ತುಂಬಾ ಒಳ್ಳೆಯ ಹುಡುಗ. ಆತ ತುಂಬ ಚೆನ್ನಾಗಿ ಕೆಲಸ ಮಾಡುತ್ತಿದ್ದ. ಒಳ್ಳೆಯ ಕುಟುಂಬದಿಂದ ಬಂದವನು. ಆತನಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧ ಇರಲಿಕ್ಕಿಲ್ಲ ಎಂಬ ವಿಶ್ವಾಸವಿದೆ. ಹಾಗಾಗಿ ಅಕ್ಷತ್​ಗೆ ನೈತಿಕ ಸ್ಥೈರ್ಯ ತುಂಬಲು ಭೇಟಿ ನೀಡಿದ್ದೇನೆ ಎಂದು ಹೇಳಿದ್ದಾರೆ.

Intro:ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ ಆರೋಪಿ ಆದಿತ್ಯ ರಾವ್ ಶರಣಾಗತಿಯ ಹಿನ್ನೆಲೆಯಲ್ಲಿ ಮಂಗಳೂರಿನ ಚಿಲಿಂಬಿಯಲ್ಲಿರುವ ಆದಿತ್ಯರಾವ್ ಮನೆಗೆ ಕೆನರಾ ಬ್ಯಾಂಕ್ ಅಧಿಕಾರಿ ಮತ್ರು ಕೆನರ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಷನ್ ಕಾರ್ಯದರ್ಶಿ ರಮೇಶ್ ನಾಯಕ್ ಭೇಟಿ ನೀಡಿದರು.


Body:ಆರೋಪಿ ಆದಿತ್ಯ ರಾವ್ ಮನೆಗೆ ಭೇಟಿ ನೀಡಿದ ಅವರು ತಂದೆ ಮತ್ತು ಸಹೋದರನಿಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ.
ಅದಕ್ಕೆ ಮೊದಲು ಮಾಧ್ಯಮ ಜೊತೆಗೆ ಮಾತನಾಡಿದ ಅವರು ಆದಿತ್ಯ ರಾವ್ ಸಹೋದರ ಅಕ್ಷತ್ ರಾವ್ ತುಂಬಾ ಒಳ್ಳೆಯವರು. ಆದಿತ್ಯ ರಾವ್ ಬಗ್ಗೆ ಗೊತ್ತಿಲ್ಲ. ಅಕ್ಷತ್ ರಾವ್ ತುಂಬಾ ಒಳ್ಳೆಯ ಅಧಿಕಾರಿ. ಆದ ಕಾರಣ ಅವರಿಗೆ ನೈತಿಕ ಸ್ಥ ತುಂಬಲು ಬಂದಿದ್ದೇನೆ ಎಂದು ತಿಳಿಸಿದರು.

ಬೈಟ್- ರಮೇಶ್ ನಾಯಕ್, ಕೆನರ ಬ್ಯಾಂಕ್ ಅಧಿಕಾರಿ


Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.