ETV Bharat / state

ವಿಎಚ್​ಪಿ, ಬಜರಂಗದಳ ಸದಸ್ಯರಿಂದ ಹಡೀಲು ಬಿದ್ದ ಗದ್ದೆ ವ್ಯವಸಾಯ

author img

By

Published : Jul 19, 2020, 5:04 PM IST

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲಮೊಗರುವಿನ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಸಂಘಟನೆಯ ಸದಸ್ಯರು ಹಡೀಲು ಬಿದ್ದ ಗದ್ದೆ ವ್ಯವಸಾಯ ಮಾಡುವ ಮೂಲಕ ಬಡ ಜನರ ನೆರವಿಗೆ ಮುಂದಾಗಿದ್ದಾರೆ.

Agriculture by members of Vishwa Hindu Parishad, Bajrang Dal
ವಿಶ್ವ ಹಿಂದು ಪರಿಷತ್, ಬಜರಂಗದಳ ಸದಸ್ಯರಿಂದ ಹಡೀಲು ಬಿದ್ದ ಗದ್ದೆ ವ್ಯವಸಾಯ

ಬಂಟ್ವಾಳ (ದಕ್ಷಿಣ ಕನ್ನಡ): ಅಜಿಲಮೊಗರುವಿನ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಸಂಘಟನೆಯ ಸದಸ್ಯರು ಹಡೀಲು ಬಿದ್ದ ಗದ್ದೆ ವ್ಯವಸಾಯ ಮಾಡುವ ಮೂಲಕ ಬಡಜನರಿಗೆ ನೆರವು ನೀಡಲು ಮುಂದಾಗಿದ್ದಾರೆ.

ವಿಶ್ವ ಹಿಂದು ಪರಿಷತ್, ಬಜರಂಗದಳ ಸದಸ್ಯರಿಂದ ಹಡೀಲು ಬಿದ್ದ ಗದ್ದೆ ವ್ಯವಸಾಯ

ಹಲವಾರು ವರ್ಷಗಳಿಂದ ಹಡೀಲು ಬಿದ್ದಿರುವ ಸರಪಾಡಿಯ ಗದ್ದೆಯನ್ನು ಮಾಲೀಕರಿಂದ ಉಚಿತವಾಗಿ ಪಡೆದು ಭತ್ತ ನಾಟಿ ಮಾಡುತ್ತಿದ್ದಾರೆ. ಇದರಿಂದ ಬಂದ ಫಸಲನ್ನು ಬಡವರ್ಗದ ಜನರಿಗೆ ನೀಡುವ ಉದ್ದೇಶ ಸಂಘಟನೆಯದ್ದಾಗಿದೆ.

ಈ ಗದ್ದೆಯಲ್ಲಿ ಬರುವ ಅಕ್ಕಿಯನ್ನು ಕಡುಬಡವರಿಗೆ ಹಾಗೂ ಹುಲ್ಲನ್ನು ಗೋಶಾಲೆಗೆ ನೀಡಲು ತೀರ್ಮಾನಿಸಲಾಗಿದೆ.

ಬಂಟ್ವಾಳ (ದಕ್ಷಿಣ ಕನ್ನಡ): ಅಜಿಲಮೊಗರುವಿನ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಸಂಘಟನೆಯ ಸದಸ್ಯರು ಹಡೀಲು ಬಿದ್ದ ಗದ್ದೆ ವ್ಯವಸಾಯ ಮಾಡುವ ಮೂಲಕ ಬಡಜನರಿಗೆ ನೆರವು ನೀಡಲು ಮುಂದಾಗಿದ್ದಾರೆ.

ವಿಶ್ವ ಹಿಂದು ಪರಿಷತ್, ಬಜರಂಗದಳ ಸದಸ್ಯರಿಂದ ಹಡೀಲು ಬಿದ್ದ ಗದ್ದೆ ವ್ಯವಸಾಯ

ಹಲವಾರು ವರ್ಷಗಳಿಂದ ಹಡೀಲು ಬಿದ್ದಿರುವ ಸರಪಾಡಿಯ ಗದ್ದೆಯನ್ನು ಮಾಲೀಕರಿಂದ ಉಚಿತವಾಗಿ ಪಡೆದು ಭತ್ತ ನಾಟಿ ಮಾಡುತ್ತಿದ್ದಾರೆ. ಇದರಿಂದ ಬಂದ ಫಸಲನ್ನು ಬಡವರ್ಗದ ಜನರಿಗೆ ನೀಡುವ ಉದ್ದೇಶ ಸಂಘಟನೆಯದ್ದಾಗಿದೆ.

ಈ ಗದ್ದೆಯಲ್ಲಿ ಬರುವ ಅಕ್ಕಿಯನ್ನು ಕಡುಬಡವರಿಗೆ ಹಾಗೂ ಹುಲ್ಲನ್ನು ಗೋಶಾಲೆಗೆ ನೀಡಲು ತೀರ್ಮಾನಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.