ETV Bharat / state

ಸಯ್ಯದ್ ಮದನಿ ದರ್ಗಾದಲ್ಲಿ ಅಧಿಕಾರಿ ನೇಮಕ ವಿವಾದ: ಕೋರ್ಟ್​ ತೀರ್ಮಾನಕ್ಕೆ ಬಿಟ್ಟಿದ್ದು ಎಂದ ಖಾದರ್​

author img

By

Published : Dec 11, 2019, 9:46 PM IST

ಉಳ್ಳಾಲ ಸಯ್ಯದ್ ಮದನಿ ದರ್ಗಾಕ್ಕೆ ರಾಜ್ಯ ಸರ್ಕಾರ ಏಕೆ ಅಧಿಕಾರಿಯನ್ನು ನೇಮಿಸಿದೆ ಎಂಬುದು ನನಗೆ ತಿಳಿದಿಲ್ಲ. ನಮ್ಮಲ್ಲಿ ಈ ಬಗ್ಗೆ ಚರ್ಚೆಯನ್ನೂ ನಡೆಸಿಲ್ಲ. ಕೋರ್ಟ್ ಈ ಬಗ್ಗೆ ತೀರ್ಮಾನ ಮಾಡುತ್ತದೆ. ಆದರೆ, ಯಾವುದೇ ಆದೇಶವನ್ನು ಜಾರಿಗೆ ತರುವಾಗಲೂ ಶಾಂತಿ, ಸೌಹಾರ್ದತೆ ಕಾಪಾಡುವುದು ಜಿಲ್ಲಾಡಳಿದ ಜವಾಬ್ದಾರಿ ಎಂದು ಮಾಜಿ ಸಚಿವ ಯು. ಟಿ. ಖಾದರ್ ಹೇಳಿದರು.

Appointing an officer in the Ullala Syed Madani Dargah is left to court decision
ಉಳ್ಳಾಲ ಸಯ್ಯದ್ ಮದನಿ ದರ್ಗಾದಲ್ಲಿ ಅಧಿಕಾರಿ ನೇಮಕ ಇತ್ಯರ್ಥ ಕೋರ್ಟ್​ ತೀರ್ಮಾನಕ್ಕೆ ಬಿಟ್ಟಿದ್ದು: ಖಾದರ್​

ಮಂಗಳೂರು: ಉಳ್ಳಾಲ ಸಯ್ಯದ್ ಮದನಿ ದರ್ಗಾಕ್ಕೆ ರಾಜ್ಯ ಸರ್ಕಾರ ಏಕೆ ಅಧಿಕಾರಿಯನ್ನು ನೇಮಿಸಿದೆ ಎಂಬುದು ನನಗೆ ತಿಳಿದಿಲ್ಲ. ನಮ್ಮಲ್ಲಿ ಈ ಬಗ್ಗೆ ಚರ್ಚೆಯನ್ನೂ ನಡೆಸಿಲ್ಲ. ಕೋರ್ಟ್ ಈ ಬಗ್ಗೆ ತೀರ್ಮಾನ ಮಾಡುತ್ತದೆ. ಆದರೆ, ಯಾವುದೇ ಆದೇಶವನ್ನು ಜಾರಿಗೆ ತರುವಾಗಲೂ ಶಾಂತಿ, ಸೌಹಾರ್ದತೆ ಕಾಪಾಡುವುದು ಜಿಲ್ಲಾಡಳಿದ ಜವಾಬ್ದಾರಿ ಎಂದು ಮಾಜಿ ಸಚಿವ ಯು. ಟಿ. ಖಾದರ್ ಹೇಳಿದ್ದಾರೆ.

ಉಳ್ಳಾಲ ಸಯ್ಯದ್ ಮದನಿ ದರ್ಗಾದಲ್ಲಿ ಅಧಿಕಾರಿ ನೇಮಕ ವಿವಾದ ಇತ್ಯರ್ಥ ಕೋರ್ಟ್​ ತೀರ್ಮಾನಕ್ಕೆ ಬಿಟ್ಟಿದ್ದು: ಖಾದರ್​

ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಉಳ್ಳಾಲ ಸಯ್ಯದ್ ಮದನಿ ದರ್ಗಾದಲ್ಲಿ ಅವ್ಯವಹಾರ ನಡೆದಿದೆ ಎಂದು ಇತ್ತೀಚೆಗೆ ರಾಜ್ಯ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಿತ್ತು. ಈ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ನಾನು ಆ ಕ್ಷೇತ್ರದ ಶಾಸಕನಾಗಿ ದಕ್ಷಿಣ ಭಾರತದ ಅಜ್ಮೇರ್ ಎಂದೇ ಪ್ರಖ್ಯಾತವಾದ ಉಳ್ಳಾಲ ದರ್ಗಾದ ಪಾವಿತ್ರ್ಯತೆಯ ಬಗ್ಗೆ ಗೌರವವಿದೆ. ಅದಕ್ಕೆ ಕಳಂಕ ಬಾರದ ರೀತಿಯಲ್ಲಿ ಜಿಲ್ಲಾಡಳಿತ ಕೆಲಸ ನಿರ್ವಹಿಸಬೇಕಾಗಿದೆ ಎಂದು ಹೇಳಿದ್ರು.

ಮುಂದುವರೆದು ಮಾತನಾಡಿದ ಅವರು, ಇಲ್ಲಿ ಕಾಂಗ್ರೆಸ್, ಬಿಜೆಪಿ ಎಂಬ ಪ್ರಶ್ನೆ ಬರೋದಿಲ್ಲ. ಸರ್ಕಾರ ಮಾಡಿರುವುದು ಸರಿಯೇ? ತಪ್ಪೇ? ಎಂದು ನಿರ್ಧರಿಸಲು ಕೋರ್ಟ್ ಇದೆ. ನನ್ನ ಕ್ಷೇತ್ರದಲ್ಲಿ ಸಹೋದರತೆ, ಶಾಂತಿ, ಒಗ್ಗಟ್ಟು ನೆಲೆಸಬೇಕು. ಅಲ್ಲದೆ, ಆ ಪವಿತ್ರ ಕ್ಷೇತ್ರದ ಗೌರವ ಉಳಿಯಬೇಕು. ಇದು ಜಿಲ್ಲಾಡಳಿತದ ಜವಾಬ್ದಾರಿ. ನಾನು ಕಳೆದ ಐದು ವರ್ಷಗಳಿಂದ ಇಲ್ಲಿನ ಸಮಸ್ಯೆಗಳನ್ನು ಸಂಧಾನದ ಮುಖಾಂತರವೇ ಬಗೆಹರಿಸಲು ಪ್ರಯತ್ನಪಟ್ಟಿದ್ದೆ. ಆದ್ರೆ, ಯಾವುದೇ ಪ್ರಯೋಜನವಾಗಿಲ್ಲ. ಇನ್ನು ಮುಂದೆಯೂ ದರ್ಗಾದಲ್ಲಿ ಸಮಸ್ಯೆಗಳೆದುರಾದಾಗ ರಾಜಿ ಸಂಧಾನವಾದರೆ ಅದೇ ಬಹಳ ಸಂತೋಷ ಎಂದು ಯು.ಟಿ. ಖಾದರ್ ಹೇಳಿದರು.

ಮಂಗಳೂರು: ಉಳ್ಳಾಲ ಸಯ್ಯದ್ ಮದನಿ ದರ್ಗಾಕ್ಕೆ ರಾಜ್ಯ ಸರ್ಕಾರ ಏಕೆ ಅಧಿಕಾರಿಯನ್ನು ನೇಮಿಸಿದೆ ಎಂಬುದು ನನಗೆ ತಿಳಿದಿಲ್ಲ. ನಮ್ಮಲ್ಲಿ ಈ ಬಗ್ಗೆ ಚರ್ಚೆಯನ್ನೂ ನಡೆಸಿಲ್ಲ. ಕೋರ್ಟ್ ಈ ಬಗ್ಗೆ ತೀರ್ಮಾನ ಮಾಡುತ್ತದೆ. ಆದರೆ, ಯಾವುದೇ ಆದೇಶವನ್ನು ಜಾರಿಗೆ ತರುವಾಗಲೂ ಶಾಂತಿ, ಸೌಹಾರ್ದತೆ ಕಾಪಾಡುವುದು ಜಿಲ್ಲಾಡಳಿದ ಜವಾಬ್ದಾರಿ ಎಂದು ಮಾಜಿ ಸಚಿವ ಯು. ಟಿ. ಖಾದರ್ ಹೇಳಿದ್ದಾರೆ.

ಉಳ್ಳಾಲ ಸಯ್ಯದ್ ಮದನಿ ದರ್ಗಾದಲ್ಲಿ ಅಧಿಕಾರಿ ನೇಮಕ ವಿವಾದ ಇತ್ಯರ್ಥ ಕೋರ್ಟ್​ ತೀರ್ಮಾನಕ್ಕೆ ಬಿಟ್ಟಿದ್ದು: ಖಾದರ್​

ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಉಳ್ಳಾಲ ಸಯ್ಯದ್ ಮದನಿ ದರ್ಗಾದಲ್ಲಿ ಅವ್ಯವಹಾರ ನಡೆದಿದೆ ಎಂದು ಇತ್ತೀಚೆಗೆ ರಾಜ್ಯ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಿತ್ತು. ಈ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ನಾನು ಆ ಕ್ಷೇತ್ರದ ಶಾಸಕನಾಗಿ ದಕ್ಷಿಣ ಭಾರತದ ಅಜ್ಮೇರ್ ಎಂದೇ ಪ್ರಖ್ಯಾತವಾದ ಉಳ್ಳಾಲ ದರ್ಗಾದ ಪಾವಿತ್ರ್ಯತೆಯ ಬಗ್ಗೆ ಗೌರವವಿದೆ. ಅದಕ್ಕೆ ಕಳಂಕ ಬಾರದ ರೀತಿಯಲ್ಲಿ ಜಿಲ್ಲಾಡಳಿತ ಕೆಲಸ ನಿರ್ವಹಿಸಬೇಕಾಗಿದೆ ಎಂದು ಹೇಳಿದ್ರು.

ಮುಂದುವರೆದು ಮಾತನಾಡಿದ ಅವರು, ಇಲ್ಲಿ ಕಾಂಗ್ರೆಸ್, ಬಿಜೆಪಿ ಎಂಬ ಪ್ರಶ್ನೆ ಬರೋದಿಲ್ಲ. ಸರ್ಕಾರ ಮಾಡಿರುವುದು ಸರಿಯೇ? ತಪ್ಪೇ? ಎಂದು ನಿರ್ಧರಿಸಲು ಕೋರ್ಟ್ ಇದೆ. ನನ್ನ ಕ್ಷೇತ್ರದಲ್ಲಿ ಸಹೋದರತೆ, ಶಾಂತಿ, ಒಗ್ಗಟ್ಟು ನೆಲೆಸಬೇಕು. ಅಲ್ಲದೆ, ಆ ಪವಿತ್ರ ಕ್ಷೇತ್ರದ ಗೌರವ ಉಳಿಯಬೇಕು. ಇದು ಜಿಲ್ಲಾಡಳಿತದ ಜವಾಬ್ದಾರಿ. ನಾನು ಕಳೆದ ಐದು ವರ್ಷಗಳಿಂದ ಇಲ್ಲಿನ ಸಮಸ್ಯೆಗಳನ್ನು ಸಂಧಾನದ ಮುಖಾಂತರವೇ ಬಗೆಹರಿಸಲು ಪ್ರಯತ್ನಪಟ್ಟಿದ್ದೆ. ಆದ್ರೆ, ಯಾವುದೇ ಪ್ರಯೋಜನವಾಗಿಲ್ಲ. ಇನ್ನು ಮುಂದೆಯೂ ದರ್ಗಾದಲ್ಲಿ ಸಮಸ್ಯೆಗಳೆದುರಾದಾಗ ರಾಜಿ ಸಂಧಾನವಾದರೆ ಅದೇ ಬಹಳ ಸಂತೋಷ ಎಂದು ಯು.ಟಿ. ಖಾದರ್ ಹೇಳಿದರು.

Intro:ಮಂಗಳೂರು: ಉಳ್ಳಾಲ ಸಯ್ಯದ್ ಮದನಿ ದರ್ಗಾಕ್ಕೆ ರಾಜ್ಯ ಸರಕಾರ ಯಾವ ವಿಚಾರಕ್ಕೆ ಅಧಿಕಾರಿಯನ್ನು ನೇಮಿಸಿದೆ ಎಂದು ತಿಳಿದಿಲ್ಲ‌. ನಮ್ಮಲ್ಲಿ ಈ ಬಗ್ಗೆ ಚರ್ಚೆಯನ್ನು ನಡೆಸಿಲ್ಲ. ಕೋರ್ಟ್ ಈ ಬಗ್ಗೆ ತೀರ್ಮಾನ ಮಾಡುತ್ತದೆ. ಆದರೆ ಯಾವುದೇ ಆದೇಶವನ್ನು ಜಾರಿಗೆ ತರುವಾಗಲೂ ಶಾಂತಿ , ಸೌಹಾರ್ದತೆ ಕಾಪಾಡುವುದು ಜಿಲ್ಲಾಡಳಿದ ಜವಾಬ್ದಾರಿ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು.

ಉಳ್ಳಾಲ ಸಯ್ಯದ್ ಮದನಿ ದರ್ಗಾದಲ್ಲಿ ಅವ್ಯವಹಾರ ನಡೆದಿದೆ ಎಂದು ಇತ್ತೀಚೆಗೆ ರಾಜ್ಯ ಸರಕಾರ ಆಡಳಿತಾಧಿಕಾರಿಯನ್ನು ನೇಮಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಆ ಕ್ಷೇತ್ರದ ಶಾಸಕನಾಗಿ ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತವಾದ ಉಳ್ಳಾಲ ದರ್ಗಾದ ಪಾವಿತ್ರ್ಯತೆಯ ಬಗ್ಗೆ ಗೌರವವಿದೆ. ಅದಕ್ಕೆ ಕಳಂಕ ಬಾರದ ರೀತಿಯಲ್ಲಿ ಜಿಲ್ಲಾಡಳಿತ ಕೆಲಸ ನಿರ್ವಹಿಸಬೇಕಾಗಿದೆ ಎಂದು ಹೇಳಿದರು.


Body:ಇಲ್ಲಿ ಕಾಂಗ್ರೆಸ್ , ಬಿಜೆಪಿ ಎಂಬ ಪ್ರಶ್ನೆ ಬರೋದಿಲ್ಲ. ಸರಕಾರ ಮಾಡಿರೋದು ಸರಿಯಾ, ತಪ್ಪಾ ಎಂದು ನಿರ್ಧರಿಸಲು ಕೋರ್ಟ್ ಇದೆ. ನನ್ನ ಕ್ಷೇತ್ರದಲ್ಲಿ ಸೋದರತೆ, ಶಾಂತಿ, ಒಗ್ಗಟ್ಟು ಬೇಕು. ಅಲ್ಲದೆ ಆ ಪವಿತ್ರ ಕ್ಷೇತ್ರದ ಗೌರವ ಉಳಿಯಬೇಕು. ಇದು ಜಿಲ್ಲಾಡಳಿತದ ಜವಾಬ್ದಾರಿ. ನಾನು ಕಳೆದ ಐದು ವರ್ಷಗಳಿಂದ ಇಲ್ಲಿನ ಸಮಸ್ಯೆಯನ್ನು ಸಂಧಾನದ ಮುಖಾಂತರ ಬಗೆ ಹರಿಸಲು ಪ್ರಯತ್ನ ಪಟ್ಟಿದ್ದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ‌. ಇನ್ನು ಮುಂದಾದರೂ ದರ್ಗಾದ ಎರಡೂ ಕಡೆಗಳ ಮಧ್ಯೆ ರಾಜಿ ಸಂಧಾನವಾದರೆ ಬಹಳ ಸಂತೋಷ ಎಂದು ಯು.ಟಿ.ಖಾದರ್ ಹೇಳಿದರು.

Reporter_Vishwanath Panjimogaru


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.