ETV Bharat / state

ಬಂಟ್ವಾಳ: ಜ್ಯೋತಿಷಿ ಮೇಲೆ ಅಪರಿಚಿತರಿಂದ ಹಲ್ಲೆ

ಬಿ.ಸಿ. ರೋಡ್​ನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಲಕ್ಷ್ಮೀಕಾಂತ್​ ಭಟ್ ಹೆಸರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಗಲಕೋಟೆ ಮೂಲದ ಜ್ಯೋತಿಷಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

author img

By

Published : Mar 20, 2021, 10:44 PM IST

Assault by stranger on astrologer
ಜ್ಯೋತಿಷಿ ಮೇಲೆ ಅಪರಿಚಿತರಿಂದ ಹಲ್ಲೆ

ಬಂಟ್ವಾಳ: ಲಕ್ಷ್ಮೀಕಾಂತ ಭಟ್ ಹೆಸರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಗಲಕೋಟೆ ಮೂಲದ ಹನುಮಂತಪ್ಪ ಎಂಬ ಜ್ಯೋತಿಷಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

ಇಬ್ಬರಿಂದ ಈ ಕೃತ್ಯ ನಡೆದಿದ್ದು, ಗಾಯಗೊಂಡ ಜ್ಯೋತಿಷಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಸ್ಥಳಕ್ಕೆ ಭೇಟಿ ನೀಡಿದ ಬಂಟ್ವಾಳ ಪೊಲೀಸರು ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಟ್ವಾಳ: ಲಕ್ಷ್ಮೀಕಾಂತ ಭಟ್ ಹೆಸರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಗಲಕೋಟೆ ಮೂಲದ ಹನುಮಂತಪ್ಪ ಎಂಬ ಜ್ಯೋತಿಷಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

ಇಬ್ಬರಿಂದ ಈ ಕೃತ್ಯ ನಡೆದಿದ್ದು, ಗಾಯಗೊಂಡ ಜ್ಯೋತಿಷಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಸ್ಥಳಕ್ಕೆ ಭೇಟಿ ನೀಡಿದ ಬಂಟ್ವಾಳ ಪೊಲೀಸರು ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.