ETV Bharat / state

ಪಿಕಪ್ ವಾಹನ - ಬೈಕ್ ನಡುವೆ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು - ಸವಾರ ಸ್ಥಳದಲ್ಲೇ ಸಾವು

ಮೃತಪಟ್ಟವರನ್ನು ತೋಟತ್ತಾಡಿ ಸಮೀಪದ ಕುತ್ರಿಜಾಲ್ ನಿವಾಸಿ ಸುದೀಪ್ ಭಂಡಾರಿ ( 30) ಎಂದು ಗುರುತಿಸಲಾಗಿದೆ.

Accident
Accident
author img

By

Published : Apr 16, 2021, 4:14 PM IST

ಬೆಳ್ತಂಗಡಿ: ಪಿಕಪ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುಂಡಾಜೆ ಗ್ರಾಮದ ಸೀಟ್ ಕಾಡಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ತೋಟತ್ತಾಡಿ ಸಮೀಪದ ಕುತ್ರಿಜಾಲ್ ನಿವಾಸಿ ಸುದೀಪ್ ಭಂಡಾರಿ ( 30) ಎಂದು ಗುರುತಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಬೆಳ್ತಂಗಡಿ: ಪಿಕಪ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುಂಡಾಜೆ ಗ್ರಾಮದ ಸೀಟ್ ಕಾಡಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ತೋಟತ್ತಾಡಿ ಸಮೀಪದ ಕುತ್ರಿಜಾಲ್ ನಿವಾಸಿ ಸುದೀಪ್ ಭಂಡಾರಿ ( 30) ಎಂದು ಗುರುತಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.